• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೀವನದಿ ಕಾವೇರಿ ತೀರದ ವನ್ಯಜೀವಿ ವಿಸ್ಮಯದ ಸಾಕ್ಷ್ಯಚಿತ್ರ

Jan 07 2025, 12:33 AM IST
ಕೋಟ್ಯಂತರ ಜೀವ ರಾಶಿಗಳಿಗೆ ಜೀವನದಿಯಾಗಿರುವ ಕಾವೇರಿ ಬೇಸಿಗೆಯಲ್ಲಿ ಹೇಗೆ ಕಾಣಿಸುತ್ತದೆ ಗೊತ್ತಿದೆಯೇ? ಕಾವೇರಿಯನ್ನೇ ನಂಬಿದ ವನ್ಯಜೀವಿಗಳು ಬೇಸಿಗೆಯಲ್ಲಿ ನೀರಿಗಾಗಿ ಪಡುವ ಪಡಿಪಾಟಲುಗಳೇನು? ಕಾವೇರಿ ನದಿ ತಪ್ಪಲಲ್ಲೇ ಇರುವ ಕಾವೇರಿ ಮತ್ತು ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ತಾಣದ ವನ್ಯಜೀವಿ ಸಂಪತ್ತುಗಳೇನು?

ಕಾವೇರಿ ತೀರದ ವನ್ಯಜೀವಿ ವಿಸ್ಮಯದ ಸಾಕ್ಷ್ಯಚಿತ್ರ

Jan 07 2025, 12:31 AM IST
ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ಪಿಸಿಸಿಎಫ್‌ ಸುಭಾಷ್‌ ಮಾಲ್ಕಡೆ, ಸಂಸದ ಮತ್ತು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಚಲನಚಿತ್ರ ನಟ ದತ್ತಣ್ಣ ಇತರರು ವಿಶೇಷ ಸ್ಕ್ರೀನಿಂಗ್‌ನಲ್ಲಿ ಪಾಲ್ಗೊಂಡು ಸಾಕ್ಷ್ಯಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವ ಪಾರಂಪರಿಕ ತಾಣವಾದ ಭದ್ರಾ ವನ್ಯಜೀವಿ ವಿಭಾಗ ಸಸ್ಯ, ಪ್ರಾಣಿ ಪ್ರಭೇದಗಳ ಕಣಜ: ಸಂತೋಷ್ ಸಾಗರ್

Oct 26 2024, 12:59 AM IST
ತರೀಕೆರೆ, ಪಶ್ಚಿಮಘಟ್ಟದ ಸಾಲಿನಲ್ಲಿರುವ ಭದ್ರಾ ವನ್ಯಜೀವಿ ವಿಭಾಗ ವಿಶ್ವ ಪಾರಂಪರಿಕ ತಾಣವಾಗಿ ೧೦೦ಕ್ಕೂ ಹೆಚ್ಚು ಸಸ್ಯ ಪ್ರಭೇದ ಮಾತ್ರವಲ್ಲ, ಹುಲಿ, ಆನೆ, ಸೂಕ್ಷ್ಮಾಣುಗಳನ್ನು ಹೊಂದಿದೆ ಎಂದು ಲಕ್ಕವಳ್ಳಿ ಭದ್ರಾ ವನ್ಯಜೀವಿ ಅರಣ್ಯ ವಿಭಾಗದ ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಸಂತೋಷ್ ಸಾಗರ್ ಹೇಳಿದರು.

ಕಳಸ-ಬಂಡೂರಿ ಯೋಜನೆ: ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ - ದೆಹಲಿಯಲ್ಲಿ ನಿನ್ನೆ ನಡೆದ ವನ್ಯಜೀವಿ ಮಂಡಳಿ ಸಭೆ

Oct 10 2024, 07:40 AM IST

ಕಳಸ ಬಂಡೂರಿ ಯೋಜನೆ ವಿಚಾರ ಸಂಬಂಧ ದೆಹಲಿಯಲ್ಲಿ ಬುಧವಾರ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಸಿಂಗ್ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ವನ್ಯ ಜೀವಿ ಮಂಡಳಿ ಸಭೆ ನಡೆದಿದೆ.

ಕಾಡು,ವನ್ಯಜೀವಿ ಸಂರಕ್ಷಣೆಗೆ ಮುಂದಾಗಿ

Oct 09 2024, 01:49 AM IST
ಕಾಡುಗಳ ಸಂರಕ್ಷಣೆಯಂತೆ ವನ್ಯಜೀವಿಗಳ ಸಂರಕ್ಷಣೆಯೂ ನಮ್ಮ ಹೊಣೆಯಾಗಬೇಕು

ಶಿರಸಿಯಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ಸೈಕಲ್ ಜಾಥಾ

Oct 07 2024, 01:33 AM IST
ಸೈಕಲ್ ಜಾಥಾ ನಗರದ ಝೂ ಸರ್ಕಲ್‌ನಿಂದ ಪ್ರಾರಂಭವಾಗಿ ಉಂಚಳ್ಳಿ, ಗುಡ್ನಾಪುರ ಮಾರ್ಗವಾಗಿ ಒಟ್ಟು ೨೫ ಕಿಮೀ ಕ್ರಮಿಸಿ, ಬನವಾಸಿ ವಲಯದ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಸಮಾರೋಪಗೊಂಡಿತು. ಅಲ್ಲಿ ಸಮಾರಂಭ ಆಯೋಜಿಸಲಾಗಿತ್ತು.

ಮಡಿಕೇರಿಯಲ್ಲಿ 70 ನೇ ವನ್ಯಜೀವಿ ಸಪ್ತಾಹ: ಕಾಲ್ನಡಿಗೆ ಜಾಗೃತಿ ಜಾಥಾ

Oct 04 2024, 01:03 AM IST
ಗುರುವಾರ ಜಿಲ್ಲಾ ಕೇಂದ್ರ ಮಡಿಕೇರಿ ನಗರದಲ್ಲಿ ‘ವನ್ಯಜೀವಿಗಳೊಂದಿಗೆ ಸಹಬಾಳ್ವೆ’ ಎಂಬ ಧ್ಯೇಯ ವಾಕ್ಯದೊಂದಿಗೆ 70ನೇ ವನ್ಯಜೀವಿ ಸಪ್ತಾಹ ಅಂಗವಾಗಿ ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ‘ವನ್ಯಜೀವಿ ಸಂರಕ್ಷಣೆಗಾಗಿ ಕಾಲ್ನಡಿಗೆ ಜಾಗೃತಿ ಜಾಥಾ’ ನಡೆಯಿತು.

ಮಹದಾಯಿ: ಮೋದಿ ವನ್ಯಜೀವಿ ಮಂಡಳಿಯಿಂದ ಅನುಮತಿ ಕೊಡಸಲಿ

Sep 20 2024, 01:34 AM IST
ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬಾಂಬೆ ಉಚ್ಚ ನ್ಯಾಯಾಲಯ ಮಹದಾಯಿ ಹುಲಿ ಸಂರಕ್ಷಿತ ಅಭಯಾರಣ್ಯ ಪ್ರದೇಶ ಎಂದು ಘೋಷಿಸಿದೆ. ಈ ಕಾರಣಕ್ಕೆ ಯೋಜನೆ ವಿಳಂಬವಾಗಿದೆ ಎನ್ನಲಾಗುತ್ತಿದೆ.

ವನ್ಯಜೀವಿ ಛಾಯಾಗ್ರಹಣಕ್ಕೆ ಅಪಾರ ತಾಳ್ಮೆ ಅಗತ್ಯ: ಛಾಯಾ ಸುನಿಲ್‌

Aug 22 2024, 12:52 AM IST
ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. 300ಕ್ಕೂ ಅಧಿಕ ವನ್ಯಜೀವಿಗಳ ಛಾಯಾಚಿತ್ರಗಳ ಪ್ರದರ್ಶನ ನೂರಾರು ವೀಕ್ಷಕರ ಮನ ಸೆಳೆಯಿತು.

ಮೈಸೂರಿನ ಮೂವರು ವನ್ಯಜೀವಿ ಛಾಯಾಗ್ರಾಹಕರಿಗೆ ಎಎಫ್.ಐಪಿ ಡಿಸ್ಟಿಂಕ್ಷನ್

Aug 08 2024, 01:30 AM IST
ವನ್ಯಜೀವ ಛಾಯಾಗ್ರಾಹಕರಾದ ಬಿ. ಶಿವಕುಮಾರ್ (ಸ್ನೇಕ್ ಶಿವು), ಕೆ.ಜಿ. ಸಿದ್ದಲಿಂಗಪ್ರಸಾದ್, ಇಗ್ನೇಶಿಯಸ್ ಸುನಿಲ್ ಪದವಿ ಪಡೆದವರು.
  • < previous
  • 1
  • 2
  • 3
  • 4
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved