ಸುಸ್ಥಿರ ಅಭಿವೃದ್ಧಿಗೆ ಮಾನವರ ಶ್ರೇಯೋಭಿವೃದ್ಧಿಯ ಜೊತೆಗೆ ಪ್ರಾಣಿಗಳ ಸಂರಕ್ಷಣೆಯನ್ನೂ ಮಾಡಬೇಕು. ವನ್ಯಜೀವಿಗಳನ್ನು ಮುಂದಿನ ಜನಾಂಗಕ್ಕೆ ಕೊಡುಗೆಯಾಗಿ ನೀಡಬೇಕು ಎಂದು ವನ್ಯಜೀವಿ ತಜ್ಞ ಡಾ। ಕೆ.ಉಲ್ಲಾಸ ಕಾರಂತ ಅಭಿಪ್ರಾಯಪಟ್ಟಿದ್ದಾರೆ.