ಸಂಪುಟ ಉಪ ಸಮಿತಿ ವರದಿ ಆಧಾರದಲ್ಲಿ ವಿ.ವಿ. ಸುಧಾರಣೆ: ಡಾ.ಎಂ.ಸಿ.ಸುಧಾಕರ್
Mar 30 2025, 03:01 AM ISTಕೊಣಾಜೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಆವರಣದ ಮಂಗಳ ಸಭಾಂಗಣದಲ್ಲಿ ಶನಿವಾರ 43ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್, ಪಿಎಚ್ಡಿ ಪದವೀಧರರು, ಸ್ನಾತಕೋತ್ತರ ಹಾಗೂ ಪದವಿ ತರಗತಿಗಳ ರ್ಯಾಂಕ್ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.