• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾದೇಶಿಕ ಅಸಮತೋಲನ ಮರು ಪರಿಶೀಲನೆ ವರದಿ ಸೆಪ್ಟಂಬರ್ ನಲ್ಲಿ ಸಲ್ಲಿಕೆ

May 28 2025, 12:05 AM IST
ಯುವಕರಿಗೆ ಕೌಶಲ್ಯ ಮತ್ತು ಉದ್ಯಮ ಉತ್ತೇಜನ, ಮಹಿಳೆಯರಿಗೆ ಮುಂದಾಳತ್ವ ತರಬೇತಿ, ಸ್ವಸಹಾಯ ಮತ್ತು ಕರಕುಶಲ ತರಬೇತಿ, ಚಲನಶೀಲತೆಗಾಗಿ ಮಾರುಕಟ್ಟೆ ಜೋಡಣೆ, ರಸ್ತೆ ಸಂಪರ್ಕ, ಸಾರಿಗೆ ಸಂಪರ್ಕ, ರಫ್ತು ಉಪಕ್ರಮ ಅನುಷ್ಠಾನಗೊಳಿಸಬೇಕಿದೆ

ಪ್ರಾದೇಶಿಕ ಅಸಮತೋಲನ ಬಗ್ಗೆ ಅಕ್ಟೋಬರ್‌ನಲ್ಲಿ ವರದಿ ಸಲ್ಲಿಕೆ: ಪ್ರೊ. ಗೋವಿಂದರಾವ್‌

May 27 2025, 01:15 AM IST
ಪ್ರಾದೇಶಿಕ ಅಸಮತೋಲನ ಹಿನ್ನೆಲೆಯಲ್ಲಿ ನಂಜುಂಡಪ್ಪ ಅವರು ನೀಡಿದ ವರದಿ ಅನ್ವಯ ರಾಜ್ಯದ 114 ತಾಲೂಕುಗಳಲ್ಲಿ 22 ವರ್ಷಗಳಲ್ಲಿ ರಾಜ್ಯ ಸರ್ಕಾರ ₹31 ಸಾವಿರ ಕೋಟಿ ವೆಚ್ಚ ಮಾಡಿದೆ. ಈ ಅವಧಿಯಲ್ಲಿ ಯಾವ ತಾಲೂಕು ಅಭಿವೃದ್ಧಿಗೊಂಡಿದೆ, ಯಾವ ತಾಲೂಕು ಇನ್ನೂ ಹಿಂದುಳಿದಿದೆ ಎಂಬುದನ್ನು ಅರಿಯಲು ಸರ್ಕಾರ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ.

ನ್ಯಾ.ವರ್ಮಾ ಮನೆಯಲ್ಲಿ ಹಣ ಪತ್ತೆ ತನಿಖಾ ವರದಿ ಬಹಿರಂಗವಿಲ್ಲ : ಸುಪ್ರೀಂ

May 27 2025, 12:32 AM IST
ನ್ಯಾ। ಯಶವಂತ್ ವರ್ಮಾ ಅವರ ದೆಹಲಿ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆ ಪ್ರಕರಣ ಸಂಬಂಧ ಸುಪ್ರೀಂ ರಚಿಸಿದ್ದ ತ್ರಿಸದಸ್ಯ ಸಮಿತಿ ತನಿಖಾ ವರದಿ ಬಹಿರಂಗಕ್ಕೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ.

ಆಸ್ತಿ ಬೆಲೆ ಏರಿಕೆ: ದೇಶದಲ್ಲಿ ಬೆಂಗಳೂರು ನಂ.1 - ನ್ಯಾಷನಲ್‌ ಹೌಸಿಂಗ್‌ ಬ್ಯಾಂಕ್‌ ವರದಿ

May 25 2025, 06:39 AM IST

ದೇಶದ 50 ನಗರಗಳ ಆಸ್ತಿ ಬೆಲೆ ಏರಿಕೆ ಅಧ್ಯಯನದಲ್ಲಿ ಬೆಂಗಳೂರು ಅಗ್ರಸ್ಥಾನ ಪಡೆದುಕೊಂಡಿದ್ದು, 2024-25ರಲ್ಲಿ ಬೆಂಗಳೂರಿನ ಆಸ್ತಿ ಬೆಲೆಯು ಶೇ.13.1ರಷ್ಟು ಏರಿಕೆಯಾಗಿದೆ ಎಂದು ವರದಿ ಹೇಳಿದೆ.

ಜಿಲ್ಲೆಯಲ್ಲಿನ ಸೇತುವೆಗಳ ದೃಢತೆ ಬಗ್ಗೆ ವರದಿ ನೀಡಿ: ಜಿಲ್ಲಾಧಿಕಾರಿ

May 24 2025, 12:18 AM IST
ವಾಡಿಕೆಯಂತೆ ಜುಲೈ ತಿಂಗಳಲ್ಲಿ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ.

ಜಾತಿಗಣತಿ ವರದಿ ಚರ್ಚೆ ಮತ್ತೆ ಅಪೂರ್ಣ

May 23 2025, 11:46 AM IST

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.

ವಾರದಲ್ಲಿ ಆಂತರಿಕ ದೂರು ಸಮಿತಿ ರಚಿಸಿ ವರದಿ ನೀಡಿ

May 19 2025, 02:29 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಒಂದು ವಾರದೊಳಗಾಗಿ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ

May 18 2025, 09:52 AM IST

ಬೆಂಗಳೂರು ಹಾಗೂ ತುಮಕೂರು ಮಧ್ಯೆ ಮೆಟ್ರೋ ರೈಲು ಸಂಪರ್ಕ ಯೋಜನೆ ಸಂಬಂಧ ಖಾಸಗಿ ಕಂಪನಿ ಸಲ್ಲಿಸಿದ್ದ ಕಾರ್ಯಸಾಧ್ಯತಾ ಪರೀಕ್ಷಾ ವರದಿಯನ್ನು ಸರ್ಕಾರಕ್ಕೆ ಬಿಎಂಆರ್​ಸಿಎಲ್ ಸಲ್ಲಿಸಿದೆ.

ಕಾಂತರಾಜ್ ವರದಿ ಜಾರಿಗೆ ಸಿಎಂ ಬದ್ಧತೆ ಪ್ರದರ್ಶಿಸಲಿ : ಶ್ರೀನಿವಾಸ್

May 17 2025, 02:50 AM IST
ಕಾಂತ್‍ರಾಜ್ ವರದಿ ಜಾರಿಗೆ ಮುಖ್ಯಮಂತ್ರಿಗಳು ತಮ್ಮ ಬದ್ಧತೆ ಪ್ರದರ್ಶನ ಮಾಡಬೇಕು ಎಂದು ಹಿಂದುಳಿದ ಜನಜಾಗೃತಿ ವೇದಿಕೆಯ ಅಧ್ಯಕ್ಷ ತೀ.ನ.ಶ್ರೀನಿವಾಸ್ ಆಗ್ರಹಿಸಿದರು.

ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!

May 17 2025, 01:25 AM IST
ಸಾಮಾಜಿಕ ಮಾಧ್ಯಮಗಳಲ್ಲಿ ಭಾರತದ ವಿರುದ್ಧ ತಮ್ಮ ಸೇನೆ ವಿಜಯ ಸಾಧಿಸಿದೆ ಎಂದು ಬಿಂಬಿಸಿಕೊಳ್ಳುತ್ತಿದ್ದ ಪಾಕಿಸ್ತಾನಕ್ಕೆ ಇದೀಗ ಅದರದೇ ಪತ್ರಿಕೆ ಕನ್ನಡಿ ಹಿಡಿಯುವ ಕೆಲಸ ಮಾಡಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 61
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved