ಸಭೆಗೆ ಹಾಜರಾಗದಿದ್ದರೆ ಮೇಲಧಿಕಾರಿಗೆ ವರದಿ
Jan 19 2025, 02:19 AM ISTವೇಮನ ಜಯಂತಿ, ಅಂಬಿಗರ ಚೌಡಯ್ಯ ಜಯಂತಿ, ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು, ಗೈರು ಹಾಜರಾಗಿರುವ ಇಲಾಖೆಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ