• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಷ್ಯಾದ ಕ್ಷಿಪಣಿ ದಾಳಿಯ ಪರಿಣಾಮ ಅಜರ್‌ಬೈಜಾನ್‌ನ ವಿಮಾನ ದುರಂತ ? ನಾನಾ ವದಂತಿ ವರದಿ

Dec 27 2024, 12:46 AM IST

38 ಜನರನ್ನು ಬಲಿ ಪಡೆದ ಅಜರ್‌ಬೈಜಾನ್‌ನ ವಿಮಾನ ದುರಂತದ ಕುರಿತು ಇದೀಗ ನಾನಾ ವದಂತಿಗಳು ಹಬ್ಬತೊಡಗಿದ್ದು, ರಷ್ಯಾದ ಕ್ಷಿಪಣಿ ದಾಳಿಯ ಪರಿಣಾಮ ವಿಮಾನಪತನ ಆಗಿರಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಅಮೆರಿಕದ ‘ದ ವಾಲ್‌ಸ್ಟ್ರೀಟ್‌ ಜರ್ನಲ್‌’ ಪತ್ರಿಕೆ ವರದಿಯೊಂದನ್ನು ಪ್ರಕಟಿಸಿದೆ.  

ಕೋಲ್ಕತಾ ವೈದ್ಯೆ ಮೇಲೆ ರೇಪ್‌ ಆಗಿಲ್ಲ: ವರದಿ!

Dec 25 2024, 12:46 AM IST
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತಾದ ಆರ್‌ಜೆ ಆಸ್ಪತ್ರೆಯಲ್ಲಿನ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಘಟನಾ ಸ್ಥಳದಲ್ಲಿನ ದಾಖಲೆ ಸಂಗ್ರಹಿಸಿ ಅಧ್ಯಯನ ನಡೆಸಿದ್ದ ವಿಧಿವಿಜ್ಞಾನ ತಜ್ಞರು, ಘಟನೆ ನಡೆದಿದ್ದು ಎನ್ನಲಾದ ಸೆಮಿನಾರ್‌ ಹಾಲ್‌ನಲ್ಲಿ ಆರೋಪಿ ಸಂಜಯ್‌ ರಾಯ್‌ ಮತ್ತು ವೈದ್ಯೆ ನಡೆದ ಹಲ್ಲೆ ನಡೆದ ಅಥವಾ ಆಕೆ ಪ್ರತಿರೋಧ ತೋರಿದ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂಬ ನಿರ್ಧಾರಕ್ಕೆ ಬಂದಿದೆ.

ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ಬಾಣಂತಿ ಅನುಮಾನಾಸ್ಪದ ಸಾವು : ವರದಿ ಕೇಳಿದ ಸಚಿವ ಗುಂಡೂರಾವ್‌

Dec 24 2024, 12:47 AM IST
ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ಬಾಣಂತಿ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ವರದಿ ಕೇಳಿದ್ದಾರೆ.

ಕಸ್ತೂರಿ ರಂಗನ್ ವರದಿ ವರದಿ ಸಂಪೂರ್ಣವಾಗಿ ತಿರಸ್ಕಾರ: ಖಂಡ್ರೆ

Dec 24 2024, 12:47 AM IST
. ಜನರ, ಜನಪ್ರತಿನಿಧಿಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿದ್ದೇವೆ ಎಂದು ಕೇಂದ್ರಕ್ಕೆ ಪುನರುಚ್ಚರಿಸಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಸೀಜರಿನ್‌ ಹೆಚ್ಚಳ, ವರದಿ ನೀಡಿ

Dec 22 2024, 01:30 AM IST
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಜರಿನ್‌ ಪ್ರಮಾಣ ಶೇ.46ರಷ್ಟಿದ್ದರೆ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರಮಾಣ ಶೇ.83ರಷ್ಟಿದೆ.

ಉತ್ತರ ಅಭಿವೃದ್ಧಿಗೆ ರಾವ್‌ ವರದಿ ಅನುಷ್ಠಾನ - ಹಾನಿಯಾಗಿರುವ ರಸ್ತೆಗಳ ಅಭಿವೃದ್ಧಿಗೆ ಕ್ರಮ : ಸಿಎಂ

Dec 20 2024, 10:26 AM IST

ಉತ್ತರ ಕರ್ನಾಟಕ ಭಾಗದ ಮತ್ತಷ್ಟು ಅಭಿವೃದ್ಧಿಗೆ ಡಾ। ಗೋವಿಂದರಾವ್‌ ನೇತೃತ್ವದ ಸಮಿತಿ ನೀಡಲಿರುವ ವರದಿಯ ಶಿಫಾರಸು ಅನುಷ್ಠಾನ, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಒಂದೇ ಹಂತದಲ್ಲಿ 73 ಸಾವಿರ ಎಕರೆ ಭೂಮಿ ಭೂಸ್ವಾಧೀನಕ್ಕೆ ಕ್ರಮ

ಮುಡಾ: ತನಿಖಾ ವರದಿ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜ. 28ವರೆಗೆ ಕೋರ್ಟ್‌ ಕಾಲಾವಕಾಶ

Dec 20 2024, 07:49 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮದ ಕುರಿತು ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನೀಡಿದ್ದ ಕಾಲಾವಕಾಶವನ್ನು 2025ರ ಜ.28ರವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್‌ ಗುರುವಾರ ಆದೇಶಿಸಿದೆ.

ವಕ್ಫ್‌ ಆಸ್ತಿ ದುರ್ಬಳಕೆ : ತನಿಖಾ ವರದಿ ಕಡತವೇ ಈಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದಲೇ ಕಾಣೆ

Dec 19 2024, 09:33 AM IST

ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಕ್ಫ್‌ ಆಸ್ತಿಗಳ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿ ಈ ಹಿಂದೆ ಉಪಲೋಕಾಯುಕ್ತರು ನಡೆಸಿದ್ದ ತನಿಖಾ ವರದಿ ಸೇರಿ ಇತರೆ ಮಾಹಿತಿಗಳ ಮುಖ್ಯ ಕಡತವೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಕಾಂತರಾಜ ಆಯೋಗದ ವರದಿ ಜಾರಿಗೆ ಆಗ್ರಹ

Dec 19 2024, 12:30 AM IST
ಕಾಂತರಾಜ ಆಯೋಗದ ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕು ಎಂದು ಆಗ್ರಹಿಸಿ ಅಹಿಂದ ಚಳುವಳಿ ಸಂಘಟನೆ ಮತ್ತು ಹಿಂದುಳಿದ ಜನಜಾಗೃತಿ ವೇದಿಕೆ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಂತರಾಜ ವರದಿ ಜಾರಿಗಾಗಿ ಇಂದು ಧರಣಿ

Dec 18 2024, 12:45 AM IST
Dharni today for the implementation of the Kantaraja report
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 53
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved