• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಗಣತಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Mar 01 2025, 01:02 AM IST
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ನ್ಯಾ. ಕಾಂತರಾಜು ನೇತೃತ್ವದಲ್ಲಿ ರಚಿಸಿ ಜಾತಿ ಗಣತಿ ವರದಿ ಜಾರಿಗೊಳಿಸಿ, ಅದರ ಅನ್ವಯ ಅಲೆಮಾರಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.

ನೇಮಕಾತಿಗೆ ನೆರವಾಗಲು ಎಐ ಅಳವಡಿಕೆ ಹೆಚ್ಚಿಸುತ್ತಿರುವ ಉದ್ಯಮ ಮಂದಿ : ಲಿಂಕ್ಡ್‌ ಇನ್ ವರದಿ

Feb 28 2025, 12:51 AM IST
ಭಾರತದ ಪ್ರಸ್ತುತ ಇರುವ ನೇಮಕಾತಿ ಟ್ರೆಂಡ್‌ಗಳ ಕುರಿತು ಲಿಂಕ್ಡ್‌ಇನ್‌ನ ಹೊಸ ವರದಿ ಬಹಿರಂಗ ಪಡಿಸಿದೆ. ಆ ಮಾಹಿತಿ ಇಲ್ಲಿದೆ.

ಕಾಂಗ್ರೆಸ್‌ ಜಾತಿಗಣತಿ ವರದಿ ಬಿಡುಗಡೆ ಪರ ಇದೆ: ಕಾಂಗ್ರೆಸ್ಸಿಗ ಉಗ್ರಪ್ಪ

Feb 28 2025, 12:45 AM IST
ಜಾತಿಗಣತಿ ವರದಿ ಬಿಡುಗಡೆಯು ರಾಷ್ಟ್ರದ ನಿಲುವಾಗಿದ್ದು, ನಾವು, ನಮ್ಮ ಪಕ್ಷ ಸಹ ಜಾತಿಗಣತಿ ವರದಿ ಬಿಡುಗಡೆ ಪರವಾಗಿಯೇ ಇದ್ದೇವೆ ಎಂದು ಮಾಜಿ ಸಂಸದ, ಕಾಂಗ್ರೆಸ್ಸಿನ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದರು.

ಜಾತಿಗಣತಿ ವರದಿ ವಿರೋಧಿ ಶಾಸಕ ರಾಜಿನಾಮೆ ನೀಡಲಿ

Feb 26 2025, 01:07 AM IST
ಸಾಮಾಜಿಕ, ಶೈಕ್ಷಣಿಕ, ಜಾತಿಗಣತಿ ವರದಿ ಬಿಡುಗಡೆಗೆ ವಿರೋಧಿಸಿದ ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಕ್ಷೇತ್ರದ ಅಹಿಂದ ಮತದಾರರಿಗೆ ದ್ರೋಹ ಬಗೆದಿದ್ದಾರೆ. ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಹಿಂದ ಚೇತನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಮೌರ್ಯ ಒತ್ತಾಯಿಸಿದ್ದಾರೆ.

ಕೊಪ್ಪಳದಲ್ಲಿ ಕಾರ್ಖಾನೆ ಮಾಲಿನ್ಯದ ಕುರಿತು ಜಂಟಿ ಸರ್ವೆ ವರದಿ ಮುಚ್ಚಿಟ್ಟಿದ್ಯಾಕೆ?

Feb 25 2025, 12:49 AM IST
ಕಾರ್ಖಾನೆ ತ್ಯಾಜ್ಯದ ಕುರಿತು ಸಾಲು ಸಾಲು ದೂರುಗಳು ಬಂದಾಗ ಮತ್ತು ರೈತರು ತಮ್ಮ ಬೆಳೆಯೇ ಬರುತ್ತಿಲ್ಲ ಎಂದು ದೂರಿದಾಗ 2022ರಲ್ಲಿ ಕಾರ್ಖಾನೆ ಮಾಲಿನ್ಯ ಕುರಿತು ಜಂಟಿ ಸರ್ವೆ ಮಾಡಲಾಯಿತು. ಆದರೆ ಇದುವರೆಗೂ ಈ ವರದಿ ಬಹಿರಂಗ ಮಾಡಿಲ್ಲ. ಅದನ್ನು ಮುಚ್ಚಿಟ್ಟಿದ್ದು ಯಾಕೆ? ಎನ್ನುವುದು ಪ್ರಶ್ನೆ ಕೇಳಿಬರುತ್ತಿದೆ.

ವರದಿ ಹಿಡಿದು ಅಲ್ಲಾಡಿಸುತ್ತಿದ್ದೀರಾ

Feb 25 2025, 12:46 AM IST
ನ್ನಗಿರಿಯ ಕಾಂಗ್ರೆಸ್‌ ಶಾಸಕರು ಜಾತಿ ಗಣತಿಗೆ ನಮ್ಮ ಮನೆಗೆ ಬಂದಿಲ್ಲ ಎನ್ನುತ್ತಾರೆ. ವರದಿ ಅವೈಜ್ಞಾನಿಕವಾಗಿದೆ ಎಂಬ ಬಗ್ಗೆ ಹಲವು ಮಂದಿಗೆ ಅನುಮಾನ ಇದೆ.

ಮಹಾನಗರಗಳಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ವೀರ್ಯದ ಆರೋಗ್ಯಕ್ಕೆ ಮಾರಕ : ವರದಿ

Feb 24 2025, 01:00 AM IST
ಬೆಂಗಳೂರಿನಂತಹ ಮಹಾನಗರಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವು ವೀರ್ಯದ ಆರೋಗ್ಯ ಸ್ಥಿತಿಯನ್ನು ಕಡಿಮೆ ಮಾಡುತ್ತಿದೆ ಎಂದು ಸಿಐಸಿ 2025 ಸಂಘಟನಾ ಅಧ್ಯಕ್ಷ ಡಾ। ಪ್ರವೀಣ್ ಜೋಶಿ ಕಳವಳ ವ್ಯಕ್ತಪಡಿಸಿದರು.

ನಮ್ಮ ಮನೆಗೆ ಬಂದಿಲ್ಲ, ಜಾತಿ ಗಣತಿ ವರದಿ ಒಪ್ಪಲ್ಲ: ಬಸವರಾಜ ಶಿವಗಂಗಾ ಹೇಳಿಕೆ

Feb 24 2025, 12:32 AM IST
ಯಾವುದೇ ಕಾರಣಕ್ಕೂ ಜಾತಿ ಗಣತಿ ವರದಿ ಬಿಡುಗಡೆಗೆ ಬಿಡುವುದಿಲ್ಲ. ಈ ಬಗ್ಗೆ ನಾನು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಮ್ಮ ಮನೆಗೆ ಬಂದು ಜಾತಿ ಗಣತಿಯನ್ನೇ ಮಾಡಿಲ್ಲ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹೇಳಿದ್ದಾರೆ.

ಪ್ರತೀ ವಾರ ತಮ್ಮ ಕೆಲಸದ ವರದಿ ಕೊಡಿ, ಇಲ್ಲದಿದ್ದರೆ ವಜಾ : ಸರ್ಕಾರಿ ನೌಕರರಿಗೆ ಮಸ್ಕ್‌

Feb 24 2025, 12:30 AM IST
ಅಮೆರಿಕದ ಕಾರ್ಯಕ್ಷಮತೆ ವಿಭಾಗ(ಡಾಜ್‌)ದ ಮುಖ್ಯಸ್ಥರಾಗಿರುವ ಎಲಾನ್‌ ಮಸ್ಕ್‌, ಪ್ರತೀ ವಾರ ತಮ್ಮ ಕೆಲಸದ ವರದಿಯನ್ನು ಸಲ್ಲಿಸುವಂತೆ ಸರ್ಕಾರಿ ನೌಕರರಿಗೆ ಆದೇಶಿಸಿದ್ದಾರೆ. ಅಂತೆ ಮಾಡದಿದ್ದಲ್ಲಿ ಕೆಲಸದಿಂದ ವಜಾ ಮಾಡುವುದಾಗಿಯೂ ಎಚ್ಚರಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಪಾಲಿಕೆ ಗರಿಷ್ಠ ಸಂಖ್ಯೆ 7ಕ್ಕೆ ಸೀಮಿತ : ವಿಧಾನ ಸಭಾಧ್ಯಕ್ಷರಿಗೆ ವರದಿ

Feb 22 2025, 12:45 AM IST

 ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿ ರಚಿಸುವ ಪಾಲಿಕೆಗಳ ಗರಿಷ್ಠ ಸಂಖ್ಯೆಯನ್ನು 10 ರಿಂದ 7ಕ್ಕೆ ಇಳಿಸುವುದು, ಪ್ರತಿ ಪಾಲಿಕೆಯ ವಾರ್ಡ್‌ ಸಂಖ್ಯೆಯನ್ನು 100 ರಿಂದ 125ಕ್ಕೆ ಮಿತಿಗೊಳಿಸುವುದು ಸೇರಿದಂತೆ ಮೊದಲಾದ ಶಿಫಾರಸು ವರದಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved