• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಸ್ವಾಮಿನಾಥನ್‌ ಆಯೋಗ ವರದಿ ಜಾರಿಗೆ ಆಗ್ರಹ

Dec 17 2024, 01:00 AM IST
ರೈತರು ಬೆಳೆದ ಉತ್ಪನ್ನಗಳಿಗೆ ಯೋಗ್ಯ ದರ ದೊರಕಿಸಿಕೊಡುವಲ್ಲಿ ಡಾ.ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೊಳಿಸಬೇಕು, ಕೃಷಿ ಉತ್ಪನ್ನ ಮಾರುಕಟ್ಟೆ ಅಧಿನಿಯಮಕ್ಕೆ ತಂದ ತಿದ್ದುಪಡಿ ರದ್ದುಗೊಳಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ, ರೈತರ ಸಾಲ ವಸೂಲಾತಿ ಪ್ರಕ್ರಿಯೆ ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಸಮಿತಿ ನೇತೃತ್ವದಲ್ಲಿ ಸಹಸ್ರಾರು ರೈತರು ಸೋಮವಾರ ಸುವರ್ಣಸೌಧ ಗಾರ್ಡನ್‌ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.

ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿ ಅಹಿಂದ ಒಕ್ಕೂಟ ಪ್ರತಿಭಟನೆ

Dec 17 2024, 01:00 AM IST
ಸರ್ಕಾರ ಕೂಡ ಈ ವರದಿ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದೆ.

ಬಾಂಗ್ಲಾದೇಶದಲ್ಲಿ ಸಾವಿರಾರು ಜನರ ಅಪಹರಣದಲ್ಲಿ ಶೇಖ್‌ ಹಸೀನಾ ಭಾಗಿ : ತನಿಖಾ ವರದಿ

Dec 16 2024, 12:48 AM IST
ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅರಾಜಕತೆಯಿಂದ ಸುದ್ದಿಯಲ್ಲಿರುವ ಬಾಂಗ್ಲಾದೇಶದಲ್ಲಿ ದಾಖಲಾಗಿದ್ದ 3500ಕ್ಕೂ ಹೆಚ್ಚು ಜನರ ಅಪಹರಣ (ಬಲವಂತದ ನಾಪತ್ತೆ) ಪ್ರಕರಣದಲ್ಲಿ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಪಾತ್ರ ಇದೆ ಎಂದು ಈ ಕುರಿತು ತನಿಖೆಗೆ ರಚಿಸಲಾಗಿದ್ದ ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.

ಕಾಂತರಾಜ ವರದಿ ಸಾರ್ವಜನಿಕ ಚರ್ಚೆಗೆ ಬರಲಿ: ಶಿವಸುಂದರ

Dec 16 2024, 12:46 AM IST
ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ ವರದಿ ಸಾರ್ವಜನಿಕ ಚರ್ಚೆಗೆ ಬರಬೇಕು. ವರದಿ ಜಾರಿ ಮಾಡುವುದು, ಬಿಡುವುದು ಆನಂತರ ಮುಖ್ಯವಾಗುವುದು ಎಂದು ಅಂಕಣಕಾರ ಶಿವಸುಂದರ ಅಭಿಪ್ರಾಯಪಟ್ಟಿದ್ದಾರೆ.

ಮಹಾರಾ಼ಷ್ಟ್ರದ ಜವಳಿ ಉದ್ಯಮದ ನೀತಿಯ ವರದಿ ನೀಡಿ: ಸಚಿವ ಶಿವಾನಂದ ಪಾಟೀಲ

Dec 15 2024, 02:04 AM IST
ಮಹಾರಾಷ್ಟ್ರ ಸರ್ಕಾರ ಜವಳಿ ಉದ್ಯಮಿಗಳಿಗೆ ನೀಡುತ್ತಿರುವ ವಿದ್ಯುತ್ ಸಬ್ಸಿಡಿ ಸೇರಿದಂತೆ ಅಲ್ಲಿನ ಸರ್ಕಾರದ ನೀತಿಯ ಕುರಿತು ಅಧ್ಯಯನ ಮಾಡಿ ವರದಿ ನೀಡುವಂತೆ ಜವಳಿ ಖಾತೆಯ ಸಚಿವ ಶಿವಾನಂದ ಪಾಟೀಲ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸದಾಶಿವ ಆಯೋಗದ ಒಳಮೀಸಲಾತಿ ವರದಿ ಜಾರಿಗೆ ಆಗ್ರಹ

Dec 15 2024, 02:04 AM IST
ಬೆಳಗಾವಿ ಅಧಿವೇಶನದಲ್ಲಿ ಸುಪ್ರೀಂಕೋರ್ಟಿನ ತೀರ್ಪುನ್ನು ಗೌರವಿಸಿ ಕಾಲಹರಣ ಮಾಡದೆ ನ್ಯಾ. ಎ.ಜೆ. ಸದಾಶಿವ ಆಯೋಗದ ಒಳಮೀಸಲಾತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಶನಿವಾರ ಮಾದಿಗ, ಛಲವಾದಿ ಉಪಜಾತಿ ಸಂಘಟನೆಗಳ ಮುಖಂಡರು ಪಟ್ಟಣದ ಶಾಸಕ ಬಸವರಾಜ ರಾಯರಡ್ಡಿಯವರ ಕಚೇರಿ ಮುಂದೆ ತಮಟೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹ

Dec 15 2024, 02:02 AM IST
ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲೂಕು ಘಟಕಗಳ ವತಿಯಿಂದ ಶಾಸಕ ಯು.ಬಿ. ಬಣಕಾರ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಅಧಿವೇಶದಲ್ಲೇ ಕಾಂತರಾಜು ವರದಿ ಜಾರಿಗೆ ಒತ್ತಾಯ

Dec 14 2024, 12:46 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಾತಿ ಗಣತಿ (ಕಾಂತರಾಜು ವರದಿ)ಯನ್ನು ಇದೇ ಚಳಿಗಾಲದ ಅಧಿವೇಶನದಲ್ಲಿಯೇ ಜಾರಿಗೊಳಿಸುವಂತೆ ಒತ್ತಾಯಿಸಿ ಅಹಿಂದ ಸಂಘಟನೆಯ ಜಿಲ್ಲಾ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಮಾಡಿದರು. ವಿಜಯಪುರಕ್ಕೆ ಆಗಮಿಸಿದ್ದ ವೇಳೆ ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿ ಜಾರಿಗೊಳಿಸಬೇಕು ಎಂದು ಅಹಿಂದ ಸಂಘಟನೆಯ ಜಿಲ್ಲಾ ಮುಖಂಡರು ಒತ್ತಾಯಿಸಿದರು.

ದ್ರಾವಣ ಟೆಸ್ಟ್‌ ವರದಿ ಇಂದು ಸದನಕ್ಕೆ? 2 ಪರೀಕ್ಷೆ ಪೈಕಿ ಒಂದರಲ್ಲಿ ಲ್ಯಾಕ್ಟೇಟ್‌ಗೆ ಕ್ಲೀನ್‌ಚಿಟ್‌?

Dec 10 2024, 10:39 AM IST

ಬಳ್ಳಾರಿ ಬಾಣಂತಿಯರ ಸಾವಿಗೆ ಕಾರಣ ಎನ್ನಲಾದ ರಿಂಗರ್‌ ಲ್ಯಾಕ್ಟೇಟ್‌ ಐವಿ ದ್ರಾವಣದ ಅನಾರೋಬಿಕ್‌ ಪರೀಕ್ಷೆ ಪೈಕಿ ಸ್ಟೆರಿಲಿಟಿ ಪರೀಕ್ಷೆಯ ವರದಿ ಬಂದಿದ್ದು, ಔಷಧಿಯ ಗುಣಮಟ್ಟದಲ್ಲಿ ಸಮಸ್ಯೆಯಿಲ್ಲ ಎಂದು ವರದಿ ಬಂದಿರುವುದಾಗಿ ತಿಳಿದುಬಂದಿದೆ.

ಸ್ವಾಮಿನಾಥನ್ ವರದಿ ಜಾರಿಗಾಗಿ ದೊಡ್ಡ ಮಟ್ಟದ ಹೋರಾಟ ಅಗತ್ಯ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 08 2024, 01:17 AM IST
ಇಂದಿನ ರಾಜಕೀಯ ಸಂಸ್ಕೃತಿ ರೈತರಿಗೆ ವಿರುದ್ಧವಾಗಿದೆ. ಇದಕ್ಕೆ ಯುವಕರಿಗೆ ಮೌಲ್ಯಗಳಿಗಿಂತ ಇತರ ವಿಚಾರಗಳ ಬಗ್ಗೆ ಆಸಕ್ತಿ ಹೆಚ್ಚುತ್ತಿರುವುದು. ರೈತನಿಗೆ ಜಾತಿ, ಧರ್ಮವಿಲ್ಲ. ಉಳುವವರೆಲ್ಲರೂ ರೈತ ಕುಲಕ್ಕೆ ಸೇರಿದವರು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲಾ ರಾಜಕೀಯ ಪಕ್ಷಗಳು ರೈತ ಸಮುದಾಯಕ್ಕೆ ವಿರುದ್ಧವಾಗಿವೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 53
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved