• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಕರ್ತರು ಸತ್ಯಾಸತ್ಯತೆ ಅರಿತು ವರದಿ ಮಾಡಲಿ: ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ

Jul 07 2025, 12:17 AM IST
ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು; ಯಾವುದೇ ವಿಷಯದ ಕುರಿತು ವರದಿ ಮಾಡುವಾಗ ಅದರ ಸತ್ಯಾಸತ್ಯತೆ ತಿಳಿದು ವರದಿ ಮಾಡಬೇಕು.

ಕಾತರಾಜ ಆಯೋಗ ವರದಿ ಕಸದಬುಟ್ಟಿಗೆ ಎಸೆದ ಸರ್ಕಾರ

Jul 06 2025, 01:48 AM IST
ಕಾಂತರಾಜ ಆಯೋಗ ನೀಡಿದ ವರದಿಯನ್ನು ಬಲಾಢ್ಯ ಸಮುದಾಯಗಳಿಗೆ ಮಣಿದು, ಕಸದ ಬುಟ್ಟಿಗೆ ಎಸೆಯುವ ಮೂಲಕ ರಾಜ್ಯ ಸರ್ಕಾರ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಕೆಲಸ ಮಾಡಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯಕುಮಾರ ಟೀಕಿಸಿದ್ದಾರೆ.

ಆಸ್ಪತ್ರೆ ಪರ ಎಫ್‌ಎಸ್‌ಎಲ್ ವರದಿ ನೀಡಲು ಲಂಚ, ಲೋಕಾಯುಕ್ತ ಬಲೆಗೆ ಮೆಡಿಕಲ್ ಕಾಲೇಜಿನ ವೈದ್ಯ

Jun 28 2025, 12:23 AM IST
ಸಹಾಯಕ ಪ್ರಾಧ್ಯಾಪಕ ಗುರುವಾಜ ಭೀಮರಾವ ಬಿರಾದಾರ ಹಾಗೂ ಖಾಸಗಿ ವ್ಯಕ್ತಿ ಹಾವೇರಿ ನಗರದ ಇಜಾರಿ ಲಕಮಾಪುರದ ಚನ್ನಬಸಯ್ಯ ಶಂಕ್ರಯ್ಯ ಕುಲಕರ್ಣಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.

ಪೌರಕಾರ್ಮಿಕರಿಗೆ ನೀಡಿರುವ ಸೌಲಭ್ಯದ ಬಗ್ಗೆ ವರದಿ ನೀಡಿ

Jun 28 2025, 12:18 AM IST
ಜಿಲ್ಲೆಯಲ್ಲಿ ಎಷ್ಟು ಸಫಾಯಿ ಕರ್ಮಚಾರಿಗಳು ಇದ್ದಾರೆ. ಅವರಿಗೆ ಯಾವೆಲ್ಲ ಸೌಲಭ್ಯ ನೀಡಲಾಗಿದೆ ಎಂಬ ಬಗ್ಗೆ ಇನ್ನೆರಡು ದಿನಗಳಲ್ಲಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಸೂಚಿಸಿದರು.

ಕಪ್‌ ತುಳಿತ : ವರದಿ ಸಲ್ಲಿಕೆಗೆ 30 ದಿನ ಅವಕಾಶ

Jun 27 2025, 09:57 AM IST

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿ ಸಲ್ಲಿಸುವ ಕಾಲಾವಧಿಯನ್ನು ಹೆಚ್ಚುವರಿಯಾಗಿ ಒಂದು ತಿಂಗಳು ವಿಸ್ತರಿಸಲಾಗಿದೆ.

ಅನ್ನಭಾಗ್ಯ ಅಕ್ಕಿ ದಾಸ್ತಾನಿಡುವ ಗೋದಾಮು ಸ್ಥಿತಿಗತಿ ವರದಿ ಸಲ್ಲಿಸಿ

Jun 27 2025, 12:48 AM IST
ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು.

10 ದಿನದೊಳಗೆ ಲಿಖಿತ ವರದಿ ನೀಡುವಂತೆ ಉಸ್ತುವಾರಿ ಸಚಿವ ಸೂಚನೆ

Jun 27 2025, 12:48 AM IST
ಜಿಲ್ಲೆಯಲ್ಲಿ ಇನ್ನೂ 40 ದಿನಗಳ ಕಾಲ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ಒಳಮೀಸಲಾತಿ ವರದಿ ತ್ವರಿತವಾಗಿ ಸರ್ಕಾರಕ್ಕೆ ಸಲ್ಲಿಸಿ

Jun 25 2025, 01:18 AM IST
ಚಾಮರಾಜನಗರದಲ್ಲಿ ಡಾ.ಬಾಬು ಜಗಜೀವನರಾಂ ಸಂಘಗಳ ಒಕ್ಕೂಟ ಮತ್ತು ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.

ಬಿಳಿಸುಳಿ ರೋಗ ನಿಯಂತ್ರಣಕ್ಕೆ ವಿಸ್ತೃತ ವರದಿ

Jun 25 2025, 12:33 AM IST
ಬಿಳಿಸುಳಿ ರೋಗ ವೀಕ್ಷಣೆಗೆ ಕೇಂದ್ರದ ವಿಜ್ಞಾನಿಗಳ ತಂಡ ಜಿಲ್ಲೆಯ ಆಲೂರು, ಹೊಳೆನರಸೀಪುರ, ಅರಕಲಗೂಡು, ಬೇಲೂರು ತಾಲೂಕುಗಳಲ್ಲಿ ಆಯ್ದ ಭಾಗಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿರುವ ತಂಡದೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಳಿಸುಳಿ ರೋಗ ನಿಯಂತ್ರಿಸಲು ಅಧ್ಯಯನಕ್ಕಾಗಿ ತಜ್ಞರ ತಂಡವನ್ನು ಜಿಲ್ಲೆಗೆ ಕಳುಹಿಸಿಕೊಡುವಂತೆ ಕೇಂದ್ರ ಕೃಷಿ ಸಚಿವರಲ್ಲಿ ಮನವಿ ಮಾಡಿಲಾಗಿತ್ತು. ಅದರಂತೆ ತಜ್ಞರ ತಂಡದವರು ಜಿಲ್ಲೆಯ ವಿವಿಧ ಆಯ್ದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ ಎಂದರು.

ಕಪ್‌ತುಳಿತಕ್ಕೆ ಪೊಲೀಸ್ ವೈಫಲ್ಯ ಕಾರಣ : ಕೇಂದ್ರಕ್ಕೆ ರಾಜ್ಯ ವರದಿ

Jun 24 2025, 06:37 AM IST

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ ಸಲ್ಲಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 53
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved