• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಸಿಕ ಪ್ರವಾಸ ವರದಿ ಸಲ್ಲಿಸದಿದ್ದರೆ ನೋಟಿಸ್‌: ಸಂಸದ ತುಕಾರಾಂ

Jan 21 2025, 12:32 AM IST
ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಜಿಲ್ಲೆ ಜನರ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ.

ಸಭೆಗೆ ಹಾಜರಾಗದಿದ್ದರೆ ಮೇಲಧಿಕಾರಿಗೆ ವರದಿ

Jan 19 2025, 02:19 AM IST
ವೇಮನ ಜಯಂತಿ, ಅಂಬಿಗರ ಚೌಡಯ್ಯ ಜಯಂತಿ, ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು, ಗೈರು ಹಾಜರಾಗಿರುವ ಇಲಾಖೆಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ

ಎಚ್ಡಿಕೆ, ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುವಾದಿತ ವರದಿ ? - ಗವರ್ನರ್‌ಗೆ ಆರೋಪಪಟ್ಟಿ ಸಲ್ಲಿಸಲಿರುವ ಲೋಕಾ

Jan 17 2025, 11:16 AM IST

 ಎಚ್‌.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಅಭಿಯೋಜನೆ ಸಂಬಂಧ ಮತ್ತೆ ರಾಜ್ಯಪಾಲರ ಅನುಮತಿಗೆ ಸಾವಿರಾರು ಪುಟಗಳ ಭಾಷಾಂತರದ ವರದಿ ಮೂಲಕ ಕೋರಿಕೆ ಸಲ್ಲಿಸಲು ಲೋಕಾಯುಕ್ತ ವಿಭಾಗದ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪತ್ನಿ ಮಿಶೆಲ್‌ ಒಬಾಮಾ ವಿಚ್ಛೇದನದತ್ತ : ವರದಿ

Jan 17 2025, 12:45 AM IST
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪತ್ನಿ ಮಿಶೆಲ್‌ ಒಬಾಮಾ ವಿಚ್ಛೇದನ ಪಡೆದುಕೊಳ್ಳುವತ್ತ ಸಾಗಿದ್ದಾರೆ.

ಜಾತಿಗಣತಿ ವರದಿ ಮಂಡನೆ ದಿನಾಂಕ ಮತ್ತೆ ಮುಂದೂಡಿಕೆ - ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಮಂಡನೆಯಾಗಬೇಕಿದ್ದ ವರದಿ

Jan 16 2025, 07:23 AM IST

ರಾಜ್ಯದಲ್ಲಿ ಸಾಕಷ್ಟು ಪರ-ವಿರೋಧಕ್ಕೆ ಕಾರಣವಾಗಿರುವ ಬಹು ನಿರೀಕ್ಷಿತ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಮಂಡನೆ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ.

ಕಾಂತರಾಜ್‌ ವರದಿ ಅನುಷ್ಠಾನಕ್ಕೆ ಸಿಎಂಗೆ ಬೆಂಬಲವಾಗಿ ನಿಂತಿದ್ದೇವೆ

Jan 12 2025, 01:19 AM IST
ದಾವಣಗೆರೆ: ಕಾಂತರಾಜ್‌ ಅವರು ನಡೆಸಿರುವ ಜಾತಿ ಗಣತಿ ವರದಿ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನರಿಗೆ ನಾವು ಬೆಂಬಲವಾಗಿ ನಿಂತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಸಾಬ್ ಹೇಳಿದರು.

ಅಣು ವಿದ್ಯುತ್ ಸ್ಥಾವರ: ಜಾಗದ ಲಭ್ಯತೆ ವರದಿ ಕೇಳಿದ ಸರ್ಕಾರ

Jan 12 2025, 01:18 AM IST
ಜಿಲ್ಲೆಯಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್‌(ಎನ್ ಟಿ ಪಿಸಿಎಲ್‌) ಉದ್ದೇಶಿಸಿದ್ದು, ಈ ಕುರಿತು ಜಾಗೆ ಗುರುತಿಸುವಂತೆ ಈಗಾಗಲೇ ಸೂಚಿಸಿದ್ದು, ಈ ಕುರಿತು ವರದಿ ನೀಡುವಂತೆ ಕೇಳಿದ್ದು, ಇದುವರೆಗೂ ವರದಿ ಸಲ್ಲಿಸಿಲ್ಲವಾದ್ದರಿಂದ ಕೂಡಲೇ ವರದಿ ನೀಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ಅರ್ಧ ಮಂಗಳೂರಿಗೆ ಅಶುದ್ಧ ನೀರು ಪೂರೈಕೆ ಬಗ್ಗೆ ಸಿಎಂಗೆ ವರದಿ: ಐವನ್‌

Jan 08 2025, 12:15 AM IST
ಪಂಜಿಮೊಗರು ಪ್ರದೇಶದಲ್ಲಿರುವ ನನ್ನ ಮನೆಗೂ ಶುದ್ಧೀಕರಣ ಆಗದ ಕಲುಷಿತ ನೀರೇ ಸರಬರಾಜಾಗುತ್ತಿದೆ ಎಂದು ವಿಪಕ್ಷ ನಾಯಕ ಅನಿಲ್‌ ಕುಮಾರ್‌ ಗಂಭೀರ ಆರೋಪ ಮಾಡಿದರು. ಒಂದು ತಿಂಗಳ ಅವಧಿಯಲ್ಲಿ ತನ್ನ ಮನೆಯ ಟ್ಯಾಂಕ್‌ ಶುದ್ಧೀಕರಿಸಿದ ಸಂದರ್ಭ ಕಲುಷಿತ ನೀರು ಹೊರಹಾಕುವ ವಿಡಿಯೊವನ್ನು ಅವರು ಇದೇ ಸಂದರ್ಭ ಪ್ರದರ್ಶಿಸಿದರು.

175 ಕೋಟಿ ರು. ವೆಚ್ಚದ ಯೋಜನಾ ವರದಿ ಸರ್ಕಾರಕ್ಕೆ ಸಲ್ಲಿಸಲು ನಿರ್ಣಯ

Jan 07 2025, 12:15 AM IST
ಪರಿಹಾರವಾಗಿ ಪ್ರತಿ ಚದರ ಅಡಿಗೆ ಕನಿಷ್ಠ 2600 ರು. ನೀಡಬೇಕು. ರಸ್ತೆ ಅಗಲೀಕರಣ ಮುನ್ನಾ ಭೂ ಮತ್ತು ಕಟ್ಟಡ ಮಾಲೀಕರ ಸಭೆ ಕರೆದು ಮುಕ್ತ ಚರ್ಚೆ ನಡೆಸಿದ ನಂತರ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕ ಉದಯ್ ಮಾಡಿದ ಸಲಹೆಯನ್ನು ಸಭೆ ಅನುಮೋದಿಸಿತು.

ಮಹಿಷಿ ವರದಿ ಅನ್ವಯ ನೇಮಕಾತಿ ಮಾಡಬೇಕು

Jan 07 2025, 12:15 AM IST
ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಉದ್ಯೋಗ ನೀಡಿದರೂ ಗುತ್ತಿಗೆ ಆಧಾರದ ಮೇಲೆ ೨ ವರ್ಷಕ್ಕೆ ಸೀಮಿತವಾಗಿರುತ್ತದೆ. ಅರ್ಹರಾದ ಯುವಕರು ಇದ್ದರೂ ಅವರಿಗೆ ಸೂಕ್ತವಾದ ಉದ್ಯೋಗವನ್ನು ನೀಡದೆ ತಾರತಮ್ಯವನ್ನು ಮಾಡುತ್ತಿದ್ದಾರೆ. ಈ ಕುರಿತಂತೆ ಕಾರ್ಮಿಕ ಇಲಾಖೆಯು ಯಾವೂದೇ ಕ್ರಮ ಕೈಗೊಳ್ಳುತ್ತಿಲ್ಲ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved