• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗರಿಕ ಹಕ್ಕು ನಿರ್ದೇಶನಾಲಯ ಹಣ ದುರ್ಬಳಕೆಯ ವರದಿ, ದಾಖಲೆ ಕೇಳಿದ ವಿಧಾನಸಭೆ ಪೊಲೀಸರು

Jan 06 2025, 02:02 AM IST
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಪ್ರಥಮ ದರ್ಜೆ ಸಹಾಯಕ ಸಂತೋಷ್ ಕುಮಾರ್ ವಿರುದ್ಧ ₹65 ಲಕ್ಷ ದುರ್ಬಳಕೆ ಪ್ರಕರಣ ಸಂಬಂಧ ಪೂರಕ ದಾಖಲೆಗಳ ಸಮೇತ ವರದಿ ನೀಡುವಂತೆ ಸದರಿ ಇಲಾಖೆಗೆ ವಿಧಾನಸೌಧ ಠಾಣೆ ಪೊಲೀಸರು ಸೂಚಿಸಿದ್ದಾರೆ.

ಚೀನಾದಲ್ಲಿ ಹೆಚ್‌ಎಂಪಿವಿ ಸೋಂಕು ಸ್ಫೋಟಗೊಂಡ ವರದಿ : ಆತಂಕ ಬೇಡ ಎಂದ ಭಾರತ ಸರ್ಕಾರ

Jan 05 2025, 01:32 AM IST

 ಚೀನಾದಲ್ಲಿ ಹೆಚ್‌ಎಂಪಿವಿ ಸೋಂಕು ಸ್ಫೋಟಗೊಂಡ ವರದಿಗಳ ಆತಂಕ ಸೃಷ್ಟಿಸಿರುವ ಹೊತ್ತಿನಲ್ಲೇ, ಅಲ್ಲಿ ಸಾಮಾನ್ಯವಾಗಿ ಚಳಿಗಾಲದ ಹೊತ್ತಿನಲ್ಲಿ ಕಂಡುಬರುವ ಸೋಂಕುಗಳು ಹರಡುತ್ತಿವೆಯಷ್ಟೇ. ಅಲ್ಲಿ ಯಾವುದೇ ಅಸಹಜ ಬೆಳವಣಿಗೆ ಕಂಡುಬಂದಿಲ್ಲ ಎಂದು ಭಾರತ ಸರ್ಕಾರ ಸಮಾಧಾನಕರ ಮಾಹಿತಿ ನೀಡಿದೆ.

2 ದಿನದೊಳಗೆ ಅನಧಿಕೃತ ರೆಸಾರ್ಟ್‌ಗಳ ವರದಿ ನೀಡಲು ಎಸಿ ಕಲ್ಯಾಣಿ ಕಾಂಬಳೆ ಸೂಚನೆ

Jan 04 2025, 12:34 AM IST
ಒಟ್ಟು ರೆರ್ಸಾಟ್‌ಗಳ ಸಂಖ್ಯೆ ಹಾಗೂ ರೆಸಾರ್ಟ್‌ ಯಾರ ಹೆಸರಿನಲ್ಲಿದೆ ಎಂಬುದನ್ನು ನಿಖರ ಮಾಹಿತಿ ಪಡೆದು ಈ ಎಲ್ಲ ಜಾಗದ ಸರ್ವೆ ಮಾಡಿ ನಕ್ಷೆ ಸಹಿತ ಎರಡು ದಿನದಲ್ಲಿ ವರದಿ ನೀಡುವಂತೆ ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ತಿಂಗಳೊಳಗೆ ಕಾಂತರಾಜ್ ವರದಿ ಜಾರಿಗೊಳಿಸದಿದ್ದರೆ ಹೋರಾಟ

Jan 03 2025, 12:32 AM IST
ಚಾಮರಾಜನಗರದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಷ್ಯಾದ ಕ್ಷಿಪಣಿ ದಾಳಿಯ ಪರಿಣಾಮ ಅಜರ್‌ಬೈಜಾನ್‌ನ ವಿಮಾನ ದುರಂತ ? ನಾನಾ ವದಂತಿ ವರದಿ

Dec 27 2024, 12:46 AM IST

38 ಜನರನ್ನು ಬಲಿ ಪಡೆದ ಅಜರ್‌ಬೈಜಾನ್‌ನ ವಿಮಾನ ದುರಂತದ ಕುರಿತು ಇದೀಗ ನಾನಾ ವದಂತಿಗಳು ಹಬ್ಬತೊಡಗಿದ್ದು, ರಷ್ಯಾದ ಕ್ಷಿಪಣಿ ದಾಳಿಯ ಪರಿಣಾಮ ವಿಮಾನಪತನ ಆಗಿರಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಅಮೆರಿಕದ ‘ದ ವಾಲ್‌ಸ್ಟ್ರೀಟ್‌ ಜರ್ನಲ್‌’ ಪತ್ರಿಕೆ ವರದಿಯೊಂದನ್ನು ಪ್ರಕಟಿಸಿದೆ.  

ಕೋಲ್ಕತಾ ವೈದ್ಯೆ ಮೇಲೆ ರೇಪ್‌ ಆಗಿಲ್ಲ: ವರದಿ!

Dec 25 2024, 12:46 AM IST
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತಾದ ಆರ್‌ಜೆ ಆಸ್ಪತ್ರೆಯಲ್ಲಿನ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಘಟನಾ ಸ್ಥಳದಲ್ಲಿನ ದಾಖಲೆ ಸಂಗ್ರಹಿಸಿ ಅಧ್ಯಯನ ನಡೆಸಿದ್ದ ವಿಧಿವಿಜ್ಞಾನ ತಜ್ಞರು, ಘಟನೆ ನಡೆದಿದ್ದು ಎನ್ನಲಾದ ಸೆಮಿನಾರ್‌ ಹಾಲ್‌ನಲ್ಲಿ ಆರೋಪಿ ಸಂಜಯ್‌ ರಾಯ್‌ ಮತ್ತು ವೈದ್ಯೆ ನಡೆದ ಹಲ್ಲೆ ನಡೆದ ಅಥವಾ ಆಕೆ ಪ್ರತಿರೋಧ ತೋರಿದ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂಬ ನಿರ್ಧಾರಕ್ಕೆ ಬಂದಿದೆ.

ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ಬಾಣಂತಿ ಅನುಮಾನಾಸ್ಪದ ಸಾವು : ವರದಿ ಕೇಳಿದ ಸಚಿವ ಗುಂಡೂರಾವ್‌

Dec 24 2024, 12:47 AM IST
ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ಬಾಣಂತಿ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ವರದಿ ಕೇಳಿದ್ದಾರೆ.

ಕಸ್ತೂರಿ ರಂಗನ್ ವರದಿ ವರದಿ ಸಂಪೂರ್ಣವಾಗಿ ತಿರಸ್ಕಾರ: ಖಂಡ್ರೆ

Dec 24 2024, 12:47 AM IST
. ಜನರ, ಜನಪ್ರತಿನಿಧಿಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿದ್ದೇವೆ ಎಂದು ಕೇಂದ್ರಕ್ಕೆ ಪುನರುಚ್ಚರಿಸಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಸೀಜರಿನ್‌ ಹೆಚ್ಚಳ, ವರದಿ ನೀಡಿ

Dec 22 2024, 01:30 AM IST
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಜರಿನ್‌ ಪ್ರಮಾಣ ಶೇ.46ರಷ್ಟಿದ್ದರೆ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರಮಾಣ ಶೇ.83ರಷ್ಟಿದೆ.

ಉತ್ತರ ಅಭಿವೃದ್ಧಿಗೆ ರಾವ್‌ ವರದಿ ಅನುಷ್ಠಾನ - ಹಾನಿಯಾಗಿರುವ ರಸ್ತೆಗಳ ಅಭಿವೃದ್ಧಿಗೆ ಕ್ರಮ : ಸಿಎಂ

Dec 20 2024, 10:26 AM IST

ಉತ್ತರ ಕರ್ನಾಟಕ ಭಾಗದ ಮತ್ತಷ್ಟು ಅಭಿವೃದ್ಧಿಗೆ ಡಾ। ಗೋವಿಂದರಾವ್‌ ನೇತೃತ್ವದ ಸಮಿತಿ ನೀಡಲಿರುವ ವರದಿಯ ಶಿಫಾರಸು ಅನುಷ್ಠಾನ, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಒಂದೇ ಹಂತದಲ್ಲಿ 73 ಸಾವಿರ ಎಕರೆ ಭೂಮಿ ಭೂಸ್ವಾಧೀನಕ್ಕೆ ಕ್ರಮ

  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved