• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೀಘ್ರವೇ ಜಾತಿ ಗಣತಿ ವರದಿ ಅಂಗೀಕರಿಸಲು ದಸಂಸ ಒತ್ತಾಯ

Oct 23 2024, 01:47 AM IST
ಚಿಕ್ಕಮಗಳೂರು, ಜಾತಿ ಗಣತಿ ವರದಿ ಅಂಗೀಕರಿಸಬೇಕು ಹಾಗೂ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಮಂಗಳವಾರ ಜಿಲ್ಲಾಡಳಿತ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಜಾತಿ ಗಣತಿ ವರದಿ ಜಾರಿಗೆ ವೀರಶೈವ ಮಹಾಸಭೆ ಕಿಡಿ

Oct 23 2024, 12:36 AM IST
‘ವೈಜ್ಞಾನಿಕವಾಗಿ ಪುನಃ ಜಾತಿ ಗಣತಿ ನಡೆಸಲು ಸರ್ಕಾರವನ್ನು ಒತ್ತಾಯಿಸಬೇಕು, ಸಮುದಾಯದ ಮುಖಂಡರು ಪಕ್ಷಾತೀತವಾಗಿ ಇದಕ್ಕಾಗಿ ಹೋರಾಟ ನಡೆಸಬೇಕು. ಆಗಿಂದಾಗ್ಗೆ ಸಭೆ ನಡೆಸಿ ನಮ್ಮ ಒಗ್ಗಟ್ಟು ಪ್ರದರ್ಶಿಸಬೇಕು’ ಎಂಬ ಸಂದೇಶವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ರವಾನಿಸಿದೆ.

ದೇಶದಲ್ಲಿ ಕೃಷಿ ಅವಲಂಬಿತರು ಹೆಚ್ಚಳ, ಕರ್ನಾಟಕದಲ್ಲಿ ಇಳಿಕೆ! ನಬಾರ್ಡ್ ಮಾನದಂಡಗಳನ್ನು ಇಟ್ಟುಕೊಂಡು ವರದಿ ಸಿದ್ದ

Oct 22 2024, 09:59 AM IST

ಜನತೆ ಕೃಷಿ ಚಟುವಟಿಕೆಯಿಂದ ದೂರ ಸರಿಯುತ್ತಿ ದ್ದಾರೆ. ಕೃಷಿ ಚಟುವಟಿಕೆ ಕಡಿಮೆಯಾಗುತ್ತಿದೆ ಎಂಬ ಆತಂಕಗಳ ನಡುವೆಯೇ, ಕಳೆದ ಕೆಲ ವರ್ಷಗಳಿಂದ ಭಾರತದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳ ಜನತೆ ಕೃಷಿ ಚಟುವಟಿಕೆ ಮೇಲೆ ಅವಲಂಬಿತರಾಗುವ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾ ರದ ವರದಿಯೊಂದು ಹೇಳಿದೆ.

ಜಾತಿಗಣತಿ ವರದಿ ತಕ್ಷಣವೇ ಜಾರಿಯಾಗಲಿ

Oct 22 2024, 12:17 AM IST
ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾ ಅಹಿಂದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಜಾತಿ ಗಣತಿ ವರದಿ, ಒಳಮೀಸಲಾತಿ ಜಾರಿಗೆ ಆಗ್ರಹ

Oct 22 2024, 12:17 AM IST
ಪರಿಶಿಷ್ಟ ಜಾತಿಯಲ್ಲಿ ನೂರೊಂದು ಉಪ ಜಾತಿಗಳಿದ್ದು, ಒಳ ಮೀಸಲಾತಿ ಕಲ್ಪಿಸಲು ಸುಪ್ರೀಂಕೋರ್ಟ್ ಆದೇಶಿಸಿದ್ದರೂ ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿಲ್ಲ.

ಕಸ್ತೂರಿ ರಂಗನ್‌ ವರದಿ ಜಾರಿಯಿಂದ ಅತಂತ್ರವಾಗಲಿದೆ ಜನರ ಬದುಕು: ನಾಗೇಂದ್ರ

Oct 22 2024, 12:05 AM IST
ಚಿಕ್ಕಮಗಳೂರು, ಕಸ್ತೂರಿ ರಂಗನ್ ವರದಿ ಮೇಲ್ನೋಟಕ್ಕೆ ಸುಂದರವಾಗಿದೆ. ಒಳಹೊಕ್ಕು ನೋಡಿದರೆ ಕಾಡಂಚಿನ ಜನರ ಬದುಕನ್ನು ನಾಶ ಮಾಡುವಂತಹ ಯೋಜನೆ ಆಗಿದೆ. ಪರಿಸರವಾದಿಗಳು ಮತ್ತು ವಾಸ್ತವವಾದಿಗಳ ಚರ್ಚೆ ಇಲ್ಲಿ ಭಿನ್ನವಾಗಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

5ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಸ್ತೆ ಕಾಮಗಾರಿ ವರದಿ ಕೇಳಿದ ಸಿಎಂ ಕಚೇರಿ

Oct 21 2024, 12:48 AM IST
ಭಾನುವಾರ ಕನ್ನಡಪ್ರಭದಲ್ಲಿ ಪ್ರಕಟವಾಗಿದ್ದ ‘ಕೋಟ್ಯಂತರ ರು. ರಸ್ತೆ ಕಾಮಗಾರೀಲಿ ಗುಣಮಟ್ಟ ಕ್ಷೀಣ?’ ಎಂಬ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳ ಕಚೇರಿಯು ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದೆ.

ಕಸ್ತೂರಿ ರಂಗನ್ ವರದಿ ವಿರುದ್ಧ ಬಿಜೆಪಿ ದೆಹಲಿಯಲ್ಲಿ ಪ್ರತಿಭಟಿಸಲಿ: ಐವನ್

Oct 20 2024, 02:07 AM IST
ಸುಳ್ಳು ದಾಖಲೆಗಳ ಮೂಲಕ ಅನರ್ಹರಿಗೆ ನೀಡಲಾಗಿರುವ ನಕಲಿ ಬಿಪಿಎಲ್‌ ಕಾರ್ಡ್‌ ರದ್ದು ಮಾಡುವುದು ಸರಿಯಲ್ಲ ಎಂದು ಕೋಟ ಹೇಳಲಿ ನೋಡೋಣ ಎಂದು ಐವನ್ ಡಿಸೋಜ, ಅರ್ಹತೆ ಇದ್ದೂ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿದರೆ ನಾವೇ ಮುಂದೆ ನಿಂತು ಪ್ರತಿಭಟನೆ ಮಾಡುತ್ತೇವೆ ಎಂದರು.

ಜಾತಿ ಗಣತಿ ಸಮೀಕ್ಷಾ ವರದಿ ಜಾರಿಗೊಳಿಸಲು ಆಗ್ರಹ

Oct 20 2024, 01:57 AM IST
ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ವರದಿ ಜಾರಿಯಾಗಲಿ.ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ವರದಿ ಜಾರಿಯಾಗಲಿ.

ಜಾತಿ ಸಮೀಕ್ಷೆ ವರದಿ ಬಿಡುಗಡೆಗೆ ಆಗ್ರಹ; ಒಕ್ಕೂಟದಿಂದ ಸಿಎಂಗೆ ಮನವಿ

Oct 20 2024, 01:57 AM IST
ಜಾತಿಗಣತಿಯನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ಮೀನಾಮೇಶ ಎಣಿಸುವ ಅಗತ್ಯವಿಲ್ಲ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 53
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved