• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೧೫ರಂದು ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನೆ

Nov 07 2024, 11:59 PM IST
ಈ ಯೋಜನೆ ಅನುಷ್ಠಾನ ಆಗುವುದರಿಂದ ಕೃಷಿಕರು, ರೈತರು, ಗ್ರಾಮಸ್ಥರು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಕಸ್ತೂರಿ ರಂಗನ್ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ಕೈಬಿಡಬೇಕು, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು ಎಂದು ಕಿಶೋರ್‌ ಶಿರಾಡಿ ಆಗ್ರಹಿಸಿದರು.

ಡಾ.ಸರೋಜಿನಿ ಮಹಿಷಿ ವರದಿ ಯಥಾವತ್‌ ಜಾರಿಗಾಗಿ ಕೆ.ಎಂ.ಶಿವಪ್ಪ ಒತ್ತಾಯ

Nov 07 2024, 11:47 PM IST
ಭಾಷಾವಾರು ಪ್ರಾಂತ್ಯ ರಚನೆ ಆಧಾರದ ಮೇಲೆ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದೆ. ಕನ್ನಡ ಭಾಷಿಕ ಕುಲದ ಹಿತರಕ್ಷಣೆ ಕರ್ನಾಟಕ ಸರ್ಕಾರದ ಜವಾಬ್ದಾರಿ. ಆದರೆ, ಆಳುವ ಸರ್ಕಾರಗಳ ದೂರದೃಷ್ಟಿಯ ಕೊರತೆಯಿಂದ ಕನ್ನಡಿಗರು ಕನ್ನಡ ನಾಡಿನಲ್ಲಿಯೇ ಅನ್ಯಾಯ ಆಕ್ರಮಣಕ್ಕೆ ಒಳಗಾಗಿದ್ದಾರೆ.

ಕಸ್ತೂರಿರಂಗನ್ ವರದಿ: ಜಿಲ್ಲೆಗೆ ವಿನಾಯ್ತಿ ನೀಡಲು ಸಂಸದ ಕಾಗೇರಿಗೆ ಆಗ್ರಹ

Nov 06 2024, 11:47 PM IST
ಉತ್ತರಕನ್ನಡ ಜಿಲ್ಲೆಯು ಶೇ.೮೦ ರಷ್ಟು ಭಾಗ ಅರಣ್ಯ ಪ್ರದೇಶವನ್ನು ಹೊಂದಿದ್ದು, ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದರಿಂದ ಜನಜೀವನದ ಮೇಲೆ ನೇರ ಪರಿಣಾಮ ಉಂಟಾಗಲಿದೆ. ಈ ಕಾರಣದಿಂದ ಈ ವರದಿಯನ್ನು ತಿರಸ್ಕರಿಸಬೇಕು.

ಕಸ್ತೂರಿರಂಗನ್ ವರದಿ ಜಾರಿಗೆ ಅರಣ್ಯಹಕ್ಕು ಹೋರಾಟಗಾರರ ವೇದಿಕೆ ವಿರೋಧ

Nov 05 2024, 12:50 AM IST
ಜಿಲ್ಲೆಯ ಜನಪ್ರತಿನಿಧಿಗಳು ಈ ವರದಿ ಜಾರಿಗೊಳಿಸದಂತೆ ಸರಕಾರದ ಮೇಲೆ ಒತ್ತಡ ತರಬೇಕು. ಸಿಂಗಳಿಕ ಸಂರಕ್ಷಣೆ ತಾಣ ಎಂದು ಹೊನ್ನಾವರದಿಂದ ಅಂಕೋಲಾವರೆಗೆ ಪ್ರದೇಶ ಗುರುತಿಸಲಾಗಿದೆ. ಇದರಿಂದ ಅತಿಕ್ರಮಣದಾರರಿಗೆ ಸಮಸ್ಯೆ ಉಂಟಾಗುತ್ತಿದೆ.

ಅನ್ವರ್‌ ಮಾಣಿಪ್ಪಾಡಿ ವರದಿ ಕುರಿತು ಸಿಬಿಐ ತನಿಖೆ: ಕ್ಯಾ.ಚೌಟ ಆಗ್ರಹ

Nov 04 2024, 12:19 AM IST
ವಕ್ಫ್ ಬೋರ್ಡ್‌ನಲ್ಲಿ 54 ಸಾವಿರ ಎಕರೆ ಭೂಮಿ ನೋಂದಣಿಯಾಗಿದ್ದು, ಸುಮಾರು 29,000 ಎಕರೆ ನೋಂದಾಯಿತ ಭೂಮಿಯನ್ನು ಕಬಳಿಸಲಾಗಿದೆ ಎಂದು ಮಾಣಿಪ್ಪಾಡಿ ವರದಿಯಲ್ಲಿ ತಿಳಿಸಲಾಗಿದೆ. ವರದಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿಕೊಂಡಿರುವ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಹೇಳಿದರು.

ಸ್ಮಶಾನ ಜಾಗೆಗಾಗಿ ಸರ್ಕಾರಕ್ಕೆ ವರದಿ

Oct 29 2024, 12:59 AM IST
ಹುಡಾ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜತೆಗೂಡಿ ಪಾಲಿಕೆ ಅಧಿಕಾರಿಗಳು ಸಮಗ್ರ ಚರ್ಚೆ ಮಾಡಿ ಆದಷ್ಟು ಶೀಘ್ರ ಈ ಕುರಿತು ಸರ್ಕಾರಕ್ಕೆ ವರದಿ ನೀಡಬೇಕು.

ಸದಾಶಿವ ಆಯೋಗದ ವರದಿ ವಿರೋಧಿಸಿ ಪ್ರತಿಭಟನೆ

Oct 29 2024, 12:58 AM IST
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದ್ದು, ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ನೇತೃತ್ವದಲ್ಲಿ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿ ಮಾಡಿ

Oct 29 2024, 12:54 AM IST
ಹಿರಿಯೂರು: ಮುಖ್ಯಮಂತ್ರಿಗಳು ತಮ್ಮ ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ಮಾದಿಗ ಸಮುದಾಯದ ವಕೀಲರ ವೇದಿಕೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಾತಿ ಗಣತಿ ವರದಿಗೆ ಜೈನ ಸಮಾಜದ ವಿರೋಧ-ಜೈನ ಸಂಖ್ಯೆ ಕಡಿಮೆ ಇದೆ, ವರದಿ ಒಪ್ಪಲ್ಲ: ಭಟ್ಟಾರಕ ಸ್ವಾಮೀಜಿ

Oct 28 2024, 09:40 AM IST

ರಾಜ್ಯ ಸರ್ಕಾರ ನಡೆಸಿದ ಜಾತಿ ಗಣತಿಯ ವರದಿಯಲ್ಲಿ ಜೈನ ಸಮಾಜದ ಜನಸಂಖ್ಯೆ 2011ನೇ ಸಾಲಿಗಿಂತ ಕಡಿಮೆಯಾಗಿರುವುದು ತಿಳಿದು ಬಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರದ ಈ ಜಾತಿ ಗಣತಿಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ಹೊಂಬುಜ ಜೈನ ಮಠದ ಡಾ.ದೇವೆಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದ್ದಾರೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರಂದು ಗುಂಡ್ಯ- ಸುಬ್ರಹ್ಮಣ್ಯ ಹೆದ್ದಾರಿ ಬಂದ್

Oct 27 2024, 02:41 AM IST
ಪ್ರತಿಭಟನೆ ಬಳಿಕ ಕುಟ್ರುಪ್ಪಾಡಿ ಗ್ರಾಪಂ ಪಿಡಿಒ ಆನಂದ ಗೌಡ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved