• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೋಕ್ಸೋ ಪ್ರಕರಣ: ಬಿ ವರದಿ ತಿರಸ್ಕರಿಸಿ, ವಿಚಾರಣೆ ಕೈಗೆತ್ತಿದ ನ್ಯಾಯಾಲಯ

Sep 23 2024, 01:16 AM IST
ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನೊಂದ ಬಾಲಕನೊಬ್ಬ ಸ್ಥಳೀಯ ಮಸೀದಿಗೆ ನಮಾಜ್‌ಗೆ ತೆರಳಿದ ಸಂದರ್ಭದಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪಿ ಫೈಜಲ್ ಬ್ಯಾರಿ ಮತ್ತು ಆ ಬಗ್ಗೆ ಬೇರೆಯವರಿಗೆ ವಿಷಯ ತಿಳಿಸದಂತೆ ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದ ಆಖಿಲಾ ಮತ್ತು ಮೊಹಾಜಮ್ ಅವರ ಮೇಲೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿತ್ತು.

ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣ : ವರದಿ ಕೇಳಿದ ಮುಖ್ಯಮಂತ್ರಿ ಕಚೇರಿ

Sep 22 2024, 10:49 AM IST

ಆ್ಯಂಬುಲೆನ್ಸ್‌ ಸಿಗದ ಕಾರಣ ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚಿಸಲಾಗಿದೆ.

ಎಫ್ಎಸ್‌ಎಲ್‌ ವರದಿ ಆಧರಿಸಿ ಮುನಿರತ್ನ ವಿರುದ್ಧ ಕ್ರಮ ನಿರ್ಧಾರ : ವಿಪಕ್ಷ ನಾಯಕ ಆರ್. ಅಶೋಕ್

Sep 21 2024, 02:02 AM IST
ಜಾತಿ ನಿಂದನೆ ಪ್ರಕರಣ ದಾಖಲಾಗುತ್ತಿದ್ದಂತೆ ಶಾಸಕ ಮುನಿರತ್ನ ಅವರಿಗೆ ನೊಟೀಸ್ ನೀಡಲಾಗಿದೆ. ಆದರೆ ಕಾಂಗ್ರೆಸ್ ಎಷ್ಟು ಜನರ ಮೇಲೆ ಕ್ರಮ ಕೈಗೊಂಡಿದೆ ಎಂದು ಹೇಳಲಿ. ಎಫ್ ಎಸ್ಎಲ್ ವರದಿಯಲ್ಲಿ ಜಾತಿ ನಿಂದನೆ ಸಾಬೀತಾದರೆ ಶಿಸ್ತು ಕ್ರಮ ಖಚಿತ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ನಾಗಮಂಗಲ ಗಲಭೆ ಒಂದು ಪೂರ್ವನಿಯೋಜಿತ, ಪ್ರಚೋದನೆ ಕೃತ್ಯ : ಬಿಜೆಪಿ ಸತ್ಯಶೋಧನಾ ಸಮಿತಿ ವರದಿ

Sep 21 2024, 01:49 AM IST

ನಾಗಮಂಗಲ ಗಲಭೆ ಪೂರ್ವನಿಯೋಜಿತ ಕೃತ್ಯವಾಗಿದ್ದು, ರಾಜ್ಯ ಸರ್ಕಾರದ ವೈಫಲ್ಯ ಮತ್ತು ತುಷ್ಟೀಕರಣ ನೀತಿಯೇ ಇದಕ್ಕೆ ಕಾರಣ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ಆರೋಪಿಸಿದೆ. 

ಕಸ್ತೂರಿರಂಗನ್‌ ವರದಿಗೆ ಪಕ್ಷಾತೀತವಾಗಿ ವಿರೋಧ - ವರದಿ ತಿರಸ್ಕರಿಸಿ: 11 ಜಿಲ್ಲೆ ಜನಪ್ರತಿನಿಧಿಗಳ ಆಗ್ರಹ

Sep 20 2024, 06:10 AM IST

ಪಶ್ಚಿಮಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತು ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳು ಅರಣ್ಯ ಸಚಿವರನ್ನು ಒತ್ತಾಯಿಸಿದ್ದಾರೆ. 

ತೆಲುಗು ದೇಶಂನಿಂದ ಪ್ರಯೋಗಾಲಯ ವರದಿ ಬಿಡುಗಡೆ । ತಿರುಪತಿ ಲಡ್ಡುವಿನಲ್ಲಿ ದನ, ಹಂದಿ ಕೊಬ್ಬು, ಮೀನೆಣ್ಣೆ: ಲ್ಯಾಬ್‌ ವರದಿ!

Sep 20 2024, 01:50 AM IST

ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಹಿಂದಿನ ಜಗನ್ಮೋಹನ ರೆಡ್ಡಿ ನೇತೃತ್ವದ ವೈಎಸ್ಸಾರ್‌ ಕಾಂಗ್ರೆಸ್ ಸರ್ಕಾರ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಸುತ್ತಿತ್ತು’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ಆರೋಪಗಳಿಗೆ ಸಾಕ್ಷಿಯಾಗಿ ಪ್ರಯೋಗಾಲಯ ವರದಿ  ಬಿಡುಗಡೆ ಮಾಡಿದೆ.

ಕಸ್ತೂರಿ ರಂಗನ್‌ ವರದಿ, ಒತ್ತುವರಿ ಸಮಸ್ಯೆ ಪರಿಹಾರಕ್ಕೆ ಹೋರಾಟ: ಎಂ.ಎನ್‌.ನಾಗೇಶ್‌

Sep 19 2024, 01:54 AM IST
ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಒಂದೇ ರೀತಿ ಆಕ್ಷೇಪಣೆ ಸಲ್ಲಿಸಬೇಕು. ಜೊತೆಗೆ ರೈತರು ವೈಯ್ಯಕ್ತಿಕವಾಗಿಯೂ ಕಸ್ತೂರಿ ರಂಗನ್ ವರದಿಯಿಂದ ತಮಗೆ ಆಗುವ ತೊಂದರೆಗಳನ್ನು ತಿಳಿಸಿ ಆಕ್ಷೇಪಣೆ ಸಲ್ಲಿಸಿರಿ ಎಂದು ಕರೆ

ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಬದಲಿಸಲು ತಾಂತ್ರಿಕ ಸಮಿತಿ ವರದಿ

Sep 19 2024, 01:53 AM IST
ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಕಳಚಿ ಬಿದ್ದ ಬಳಿಕ ತಾಂತ್ರಿಕ ಪರಿಶೀಲನಾ ಸಮಿತಿಯ ಆರು ಸದಸ್ಯರನ್ನೊಳಗೊಂಡ ತಂಡ ಸೆ.9, 10ರಂದು ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿತ್ತು.

ದಕ್ಷಿಣದ ರಾಜ್ಯಗಳ ಕೊಡುಗೆ ದೇಶದ ಜಿಡಿಪಿಯಲ್ಲಿ ಶೇ.30: ತಲಾ ಆದಾಯದಲ್ಲೂ ಮುಂದಿದೆ ಎಂದು ವರದಿ

Sep 19 2024, 01:51 AM IST

ದಕ್ಷಿಣದ ರಾಜ್ಯಗಳು ಭಾರತದ ಜಿಡಿಪಿಗೆ ಶೇ.30 ರಷ್ಟು ಕೊಡುಗೆ ನೀಡುತ್ತವೆ ಮತ್ತು ತಲಾ ಆದಾಯದಲ್ಲೂ ದೇಶದ ಇತರ ಭಾಗಗಳನ್ನು ಮೀರಿಸುತ್ತವೆ ಎಂದು ಪ್ರಧಾನಿಗಳ ಆರ್ಥಿಕ ಸಲಹಾ ಮಂಡಳಿ ವರದಿ ಮಾಡಿದೆ.  

ಡಾ.ಸ್ವಾಮಿನಾಥನ್ ವರದಿ ಜಾರಿಗೆ ರೈತರ ಆಗ್ರಹ

Sep 19 2024, 01:48 AM IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಡಾ.ಸ್ವಾಮಿನಾಥನ್ ವರದಿ ಜಾರಿ, ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 53
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved