• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಧವ ಗಾಡ್ಗೀಳ್ ವರದಿ ಪುನರ್ ವಿಮರ್ಶೆ ಅಗತ್ಯ: ಮನುಜೋಗಿಬೈಲು

Aug 13 2024, 01:04 AM IST
ಮಾದವ ಗಾಡ್ಗೀಳ್ ವರದಿ ಪರಿಸರ ಸಂರಕ್ಷಣೆಗೆ ಪೂರಕವಾದ ಅಂಶಗಳನ್ನು ಒಳಗೊಂಡಿದೆ. ಇದರಲ್ಲಿ ಇರುವ ಕೆಲ ಗೊಂದಲ ಮಯ ಅಂಶಗಳ ಪುನರ್ ಪರಿಶೀಲನೆ ಮಾಡಿ ಗೊಂದಲ ನಿವಾರಿಸಬೇಕು. ಹವಾಗುಣ ಬದಲಾವಣೆಯಿಂದ ಮಲೆನಾಡು ಭಾಗದಲ್ಲಿ ಎಲೆ ಚುಕ್ಕಿ ರೋಗ, ಹಳದಿ ಎಲೆ ರೋಗ, ಕೊಳೆ ರೋಗಗಳ ಹೆಚ್ಚಳ ದಂತಹ ಸಮಸ್ಯೆ ಮತ್ತು ಅವೈಜ್ಞಾನಿಕ ಅಭಿವೃದ್ಧಿ ಯೋಜನೆಗಳಿಂದ ಭೂಮಿ, ಗುಡ್ಡಕುಸಿತ, ಅತಿವೃಷ್ಟಿ, ಅನಾವೃಷ್ಟಿ ಸಂಭವಿಸುತ್ತಿವೆ.

ಪ್ರಕೃತಿಯೇ ಗಾಡ್ಗೀಳ್ ವರದಿ ಜಾರಿ ಮಾಡಿಕೊಳ್ಳುವ ದಿನ ಬರಲಿವೆ

Aug 11 2024, 01:38 AM IST
ಶೃಂಗೇರಿ, ಕೇರಳ, ಕರ್ನಾಟಕಗಳಲ್ಲಿ ಭೂಕುಸಿತ, ಗುಡ್ಡ ಕುಸಿತಗಳು, ಅತಿವೃಷ್ಟಿ, ಅನಾವೃಷ್ಟಿ ಉಂಟಾಗುತ್ತಿದ್ದು ಸಾಮಾನ್ಯ ಜನರು ಬಲಿಪಶುವಾಗುತ್ತಿದ್ದರೆ. ಸರ್ಕಾರಿ ಪ್ರಾಯೋಜಿತ ವ್ಯವಸ್ಥೆಗಳು ಷಡ್ಯಂತ್ರ ರೂಪಿಸಿ ಗಾಡ್ಗೀಳ್ ವರದಿಯನ್ನು ಮರೆ ಮಾಚಿಸಿದವು. ಆದರೆ ಪ್ರಕೃತಿಯೇ ಮಾದವ ಗಾಡ್ಗೀಳ ವರದಿ ಜಾರಿ ಮಾಡಿಕೊಳ್ಳುವ ದಿನಗಳು ಬರಲಿವೆ ಎಂದು ಪಶ್ಚಿಮಘಟ್ಟ ಸಂರಕ್ಷಣೆ ಹೋರಾಟ ಸಮಿತಿಯ ನಾಗೇಶ್ ಅಂಗೀರಸ ಹೇಳಿದ್ದಾರೆ.

ನನ್ನ ಪ.ಘಟ್ಟ ವರದಿ ಬಗ್ಗೆ ತಪ್ಪು ಅಭಿಪ್ರಾಯ ಬಿತ್ತಿದ್ದಾರೆ: ಗಾಡ್ಗೀಳ್‌

Aug 11 2024, 01:35 AM IST
ಅಧ್ಯಯನ ನಡೆಸದೆ ನನ್ನ ವರದಿಯ ಶಿಫಾರಸುಗಳ ಬಗ್ಗೆ ತಪ್ಪು ‍‍ವ್ಯಾಖ್ಯಾನ ಮಾಡಿ, ವರದಿಯನ್ನು ಅನುಷ್ಠಾನಗೊಳಿಸಲಾಗದು ಎಂಬ ತಪ್ಪು ಅಭಿಪ್ರಾಯ ಮೂಡಿಸಲಾಗಿದೆ ಎಂದು ಪಶ್ಚಿಮಘಟ್ಟಗಳ ಬಗ್ಗೆ ಅಧ್ಯಯನ ನಡೆಸಿರುವ ಖ್ಯಾತ ಪರಿಸರ ತಜ್ಞ ಪ್ರೊ. ಮಾಧವ್ ಗಾಡ್ಗೀಳ್ ಬೇಸರ ವ್ಯಕ್ತಪಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಗುಡ್ಡ ಕುಸಿತದ ಸ್ಥಳಗಳಿಗೆ ತಜ್ಞರ ತಂಡ ಭೇಟಿ : ವರದಿ ಆಧರಿಸಿ ಮುಂದಿನ ಕ್ರಮ

Aug 09 2024, 12:57 AM IST
ವಿಜ್ಞಾನಿಗಳು ಜಿಲ್ಲಾಧಿಕಾರಿ ಅವರಿಗೆ ವರದಿಯನ್ನು ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಬಹುದು.

ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ವರದಿ ನೀಡಿ, ನ್ಯಾಯ ಒದಗಿಸಬೇಕು : ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಆಗ್ರಹ

Aug 06 2024, 12:40 AM IST
ನಮಗೆ ಉಂಟಾಗಿರುವ ನೋವು ಬೇರೆಯವರಿಗೆ ಆಗಬಾರದು ಅದಕ್ಕಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಆದಷ್ಟು ಬೇಗ ತನಿಖೆ ನಡೆಸಿ ವರದಿಯನ್ನು ನೀಡಿ, ನ್ಯಾಯ ಒದಗಿಸಬೇಕು, ಕೂಡಲೇ ಶಾಸಕ ಚೆನ್ನಾರೆಡ್ಡಿ ತುನ್ನೂರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ವರದಿ ಫಲಶೃತಿ: ಶಾಸಕರಿಂದ ಬಸ್ ನಿಲ್ದಾಣದ ಪರಿಶೀಲನೆ

Aug 06 2024, 12:34 AM IST
ಕೊಪ್ಪ, ಪಟ್ಟಣದ ಮುಖ್ಯ ಬಸ್ ನಿಲ್ದಾಣ ನಿರ್ವಹಣೆ ಇಲ್ಲದೆ ಸಂಪೂರ್ಣ ಹದೆಗೆಟ್ಟಿದ್ದು ಕನ್ನಡಪ್ರಭ ಪತ್ರಿಕೆಯ ಜು.೨೩ರ ಸಂಚಿಕೆಯಲ್ಲಿ ಪ್ರಯಾಣಿಕರಿಗೆ ಸುರಕ್ಷಿತವಲ್ಲದ ತಾಣ ಕೊಪ್ಪ ಬಸ್ ನಿಲ್ದಾಣ ಎಂಬ ವರದಿಯನ್ನು ಪತ್ರಿಕೆ ಪ್ರಕಟಿಸಿತ್ತು. ಪತ್ರಿಕಾ ವರದಿ ಮತ್ತು ಪ.ಪಂ.ಯ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಕೆ.ಆರ್.ಡಿ.ಇ.ಎಲ್. ಅಧ್ಯಕ್ಷ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಭಾನುವಾರ ಬಸ್ ನಿಲ್ದಾಣಕ್ಕೆ ತೆರಳಿ ಬಸ್ ನಿಲ್ದಾಣ ಮತ್ತು ಅಂಗಡಿ, ಹೋಟೇಲ್ ಮಳಿಗೆಗಳನ್ನು ಪರಿಶೀಲನೆ ನಡೆಸಿದರು.

ಮಳೆಹಾನಿ ವರದಿ ಸಲ್ಲಿಸುವಾಗ ತಪ್ಪಾಗಬಾರದು: ಶಾಸಕ ಗೋಪಾಲಕೃಷ್ಣ ಬೇಳೂರು

Aug 04 2024, 01:26 AM IST
ಸಾಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿ ಮಳೆಹಾನಿ ಪರಿಶೀಲನಾ ಸಭೆ ನಡೆಯಿತು.

ರಾಜಸ್ಥಾನದಿಂದ ರೈಲಿನಲ್ಲಿ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿಮಾಂಸ : ಅಧಿಕೃತ ವರದಿ ಸರ್ಕಾರದ ಕೈಗೆ

Aug 01 2024, 01:51 AM IST
ರಾಜಸ್ಥಾನದಿಂದ ನಾಯಿ ಮಾಂಸ ತರಿಸಲಾಗಿದೆ ಎಂಬ ಆರೋಪಕ್ಕೆ ಸ್ಪಷ್ಟನೆ ಸಿಕ್ಕಿದೆ. ಅದು ಕುರಿ ಮಾಂಸ ಎಂದು ಪ್ರಯೋಗಾಲಯದ ವರದಿಯನ್ನು ಸರ್ಕಾರಕ್ಕೆ ಆಹಾರ ಸುರಕ್ಷತಾ ಆಯುಕ್ತರು ಸಲ್ಲಿಸಿದ್ದಾರೆ.

ಆಯೋಗಕ್ಕೆ ವರದಿ ಸಲ್ಲಿಸಿ 3 ತಿಂಗಳಾದರೂ ಕ್ರಮವಿಲ್ಲ

Jul 31 2024, 01:03 AM IST
ಆಯೋಗಕ್ಕೆ ವರದಿ ಸಲ್ಲಿಸಿ 3 ತಿಂಗಳಾದರೂ ಕ್ರಮವಿಲ್ಲ

ಕಾಂಗ್ರೆಸ್‌ ಬಲಗೊಳಿಸಲು ಸತ್ಯಶೋಧನಾ ವರದಿ ಅನುಷ್ಠಾನ: ಉಗ್ರಪ್ಪ

Jul 30 2024, 12:36 AM IST
ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಮರಳಿ ಸದೃಢ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಕಾಂಗ್ರೆಸ್‌ನ ಮಂಗಳೂರು ವಿಭಾಗ (ಮಲೆನಾಡು ಪ್ರದೇಶ)ದ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ಸೋಲಿನ ಪರಾಮರ್ಶೆಗಾಗಿ ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 50
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved