• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂತರಾಜ ವರದಿ ವೈಜ್ಞಾನಿಕ, ವಿರೋಧ ಸರಿಯಲ್ಲ

Oct 27 2024, 02:28 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಸರ್ಕಾರ ₹158 ಕೋಟಿ ಖರ್ಚು ಮಾಡಿ ಕಾಂತರಾಜ ಆಯೋಗ ವೈಜ್ಞಾನಿಕವಾಗಿ ವರದಿ ತಯಾರಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಜಾತಿ ಗಣತಿ ವರದಿ ಸಲ್ಲಿಸಿದ್ದು, ಅದನ್ನು ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಆದರೆ ಕೆಲವರು ಇದನ್ನು ವಿರೋಧಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು.

ಏಳು ದಿನದಲ್ಲಿ ಬೆಳೆ ಹಾನಿ ಜಂಟಿ ಸಮೀಕ್ಷೆ ಮಾಡಿ, ವರದಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ

Oct 27 2024, 02:26 AM IST
ಜೀವ ಹಾನಿ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹೋಗಿ, ಸಾರ್ವಜನಿಕರನ್ನು ಭೇಟಿ ಮಾಡಿ, ಸಾಂತ್ವನ ಹೇಳಬೇಕು ಎಂದು ಸಿಎಂ ಸೂಚಿಸಿದರು.

ಮಾಧುಸ್ವಾಮಿ ಸಮಿತಿಯ ವರದಿ ಜಾರಿಗೆ ಆಗ್ರಹ

Oct 24 2024, 12:37 AM IST
ಮಾಧುಸ್ವಾಮಿ ಸಮಿತಿಯ ವರದಿಯ ಯಥಾವತ್ ಜಾರಿಗೆ ಆಗ್ರಹಿಸಿ ಬುಧವಾರ ಹಾನಗಲ್ಲ ಪಟ್ಟಣದಲ್ಲಿ ಮಾದಿಗ ಮಹಾಸಭಾ ತಾಲೂಕು ಘಟಕದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಹಾನಗಲ್ಲಿನ ಕುಮಾರೇಶ್ವರ ವಿರಕ್ತಮಠದಿಂದ ಆರಂಭವಾದ ಪ್ರತಿಭಟನಾಕಾರರ ಮೆರವಣಿಗೆಯಲ್ಲಿ ಮಹಾತ್ಮಾ ಗಾಂಧಿ ವೃತ್ತದ ವರೆಗೆ ತಮಟೆ ಬಾರಿಸುತ್ತ ಘೋಷಣೆಗಳನ್ನು ಕೂಗುತ್ತ ಒಳ ಮೀಸಲಾತಿ ಕಲ್ಪಿಸಲು ಒತ್ತಾಯಿಸಲಾಯಿತು.

ಜಾತಿ ಜನಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

Oct 23 2024, 01:50 AM IST
ಸರ್ಕಾರವು ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿರುವುದು ಸ್ವಾಗತಾರ್ಹ.

ಶೀಘ್ರವೇ ಜಾತಿ ಗಣತಿ ವರದಿ ಅಂಗೀಕರಿಸಲು ದಸಂಸ ಒತ್ತಾಯ

Oct 23 2024, 01:47 AM IST
ಚಿಕ್ಕಮಗಳೂರು, ಜಾತಿ ಗಣತಿ ವರದಿ ಅಂಗೀಕರಿಸಬೇಕು ಹಾಗೂ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಮಂಗಳವಾರ ಜಿಲ್ಲಾಡಳಿತ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಜಾತಿ ಗಣತಿ ವರದಿ ಜಾರಿಗೆ ವೀರಶೈವ ಮಹಾಸಭೆ ಕಿಡಿ

Oct 23 2024, 12:36 AM IST
‘ವೈಜ್ಞಾನಿಕವಾಗಿ ಪುನಃ ಜಾತಿ ಗಣತಿ ನಡೆಸಲು ಸರ್ಕಾರವನ್ನು ಒತ್ತಾಯಿಸಬೇಕು, ಸಮುದಾಯದ ಮುಖಂಡರು ಪಕ್ಷಾತೀತವಾಗಿ ಇದಕ್ಕಾಗಿ ಹೋರಾಟ ನಡೆಸಬೇಕು. ಆಗಿಂದಾಗ್ಗೆ ಸಭೆ ನಡೆಸಿ ನಮ್ಮ ಒಗ್ಗಟ್ಟು ಪ್ರದರ್ಶಿಸಬೇಕು’ ಎಂಬ ಸಂದೇಶವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ರವಾನಿಸಿದೆ.

ದೇಶದಲ್ಲಿ ಕೃಷಿ ಅವಲಂಬಿತರು ಹೆಚ್ಚಳ, ಕರ್ನಾಟಕದಲ್ಲಿ ಇಳಿಕೆ! ನಬಾರ್ಡ್ ಮಾನದಂಡಗಳನ್ನು ಇಟ್ಟುಕೊಂಡು ವರದಿ ಸಿದ್ದ

Oct 22 2024, 09:59 AM IST

ಜನತೆ ಕೃಷಿ ಚಟುವಟಿಕೆಯಿಂದ ದೂರ ಸರಿಯುತ್ತಿ ದ್ದಾರೆ. ಕೃಷಿ ಚಟುವಟಿಕೆ ಕಡಿಮೆಯಾಗುತ್ತಿದೆ ಎಂಬ ಆತಂಕಗಳ ನಡುವೆಯೇ, ಕಳೆದ ಕೆಲ ವರ್ಷಗಳಿಂದ ಭಾರತದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳ ಜನತೆ ಕೃಷಿ ಚಟುವಟಿಕೆ ಮೇಲೆ ಅವಲಂಬಿತರಾಗುವ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾ ರದ ವರದಿಯೊಂದು ಹೇಳಿದೆ.

ಜಾತಿಗಣತಿ ವರದಿ ತಕ್ಷಣವೇ ಜಾರಿಯಾಗಲಿ

Oct 22 2024, 12:17 AM IST
ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾ ಅಹಿಂದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಜಾತಿ ಗಣತಿ ವರದಿ, ಒಳಮೀಸಲಾತಿ ಜಾರಿಗೆ ಆಗ್ರಹ

Oct 22 2024, 12:17 AM IST
ಪರಿಶಿಷ್ಟ ಜಾತಿಯಲ್ಲಿ ನೂರೊಂದು ಉಪ ಜಾತಿಗಳಿದ್ದು, ಒಳ ಮೀಸಲಾತಿ ಕಲ್ಪಿಸಲು ಸುಪ್ರೀಂಕೋರ್ಟ್ ಆದೇಶಿಸಿದ್ದರೂ ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿಲ್ಲ.

ಕಸ್ತೂರಿ ರಂಗನ್‌ ವರದಿ ಜಾರಿಯಿಂದ ಅತಂತ್ರವಾಗಲಿದೆ ಜನರ ಬದುಕು: ನಾಗೇಂದ್ರ

Oct 22 2024, 12:05 AM IST
ಚಿಕ್ಕಮಗಳೂರು, ಕಸ್ತೂರಿ ರಂಗನ್ ವರದಿ ಮೇಲ್ನೋಟಕ್ಕೆ ಸುಂದರವಾಗಿದೆ. ಒಳಹೊಕ್ಕು ನೋಡಿದರೆ ಕಾಡಂಚಿನ ಜನರ ಬದುಕನ್ನು ನಾಶ ಮಾಡುವಂತಹ ಯೋಜನೆ ಆಗಿದೆ. ಪರಿಸರವಾದಿಗಳು ಮತ್ತು ವಾಸ್ತವವಾದಿಗಳ ಚರ್ಚೆ ಇಲ್ಲಿ ಭಿನ್ನವಾಗಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 61
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved