ಕನ್ನಡಪ್ರಭ ವರದಿ ಪರಿಣಾಮ: ಕಸ ವಿಲೇವಾರಿಗೆ ಖಡಕ್ ಕ್ರಮಕ್ಕೆ ಸುತ್ತೋಲೆ
May 07 2024, 01:04 AM ISTದಕ್ಷಿಣ ಕನ್ನಡದಲ್ಲಿ ರಸ್ತೆ ಪಕ್ಕದ ತ್ಯಾಜ್ಯ ಸಮಸ್ಯೆ ಕುರಿತು ಏ.30ರಂದು ಪ್ರಕಟವಾದ ‘ಕನ್ನಡಪ್ರಭ’ ಪತ್ರಿಕೆಯ ವರದಿಯ ಪ್ರತಿ ಸಹಿತ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯಿತಿಗೆ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ. ಸ್ವಚ್ಛತೆಗೆ ಕ್ರಮ ಕೈಗೊಳ್ಳುವ ಜೊತೆಗೆ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿದೆ.