• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಸಂಘಟಿತ ಜಾಲ: ವರದಿ

Jun 24 2024, 01:34 AM IST
ಬಿಹಾರದಲ್ಲಿ ನಡೆದ ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆಯ ತನಿಖೆ ನಡೆಸುತ್ತಿರುವ ಬಿಹಾರ ಸರ್ಕಾರದ ಆರ್ಥಿಕ ಅಪರಾಧಗಳ ಘಟಕ (ಇಒಯು) ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದರಲ್ಲಿ, ‘ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು ಸ್ಪಷ್ಟವಾಗಿದೆ.

ರಾಜ್ಯ ಸರ್ಕಾರಕ್ಕೆ 5039 ಶಿಫಾರಸುಗಳ 7 ವರದಿ ಸಲ್ಲಿಕೆ

Jun 24 2024, 01:31 AM IST
ಆಯೋಗವು ಈಗಾಗಲೇ ಮಾಡಿದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಹೆಚ್ಚಿನ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ, ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರಗಳ ಮೂಲಕ ತಿಳಿಸಲಾಗಿತ್ತು.

ಮಾಸಾಂತ್ಯಕ್ಕೆ 7ನೇ ವೇತನಾಯೋಗ ವರದಿ ಅನುಷ್ಠಾನದ ವಿಶ್ವಾಸ: ಷಡಾಕ್ಷರಿ

Jun 21 2024, 01:10 AM IST
ಈಗ ಏಳನೇ ವೇತನ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ನಾಲ್ಕು ತಿಂಗಳೇ ಗತಿಸಿದೆ. ಇನ್ನೂ ವರದಿ ಜಾರಿಯಾಗಿಲ್ಲ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಬೇಸರ ವ್ಯಕ್ತಪಡಿಸಿದರು.

ಕಿಮ್ಸ್ ನಿರ್ದೇಶಕರ ವಿರುದ್ಧ ಸರ್ಕಾರಕ್ಕೆ ವರದಿ: ಸಚಿವರ ಶಿವರಾಜ ತಂಗಡಗಿ

Jun 20 2024, 01:02 AM IST
ಏನ್ರಿ ನಿಮಗೆ ಏನಾಗಿದೆ. ಸರ್ಕಾರ ಕೋಟ್ಯಂತರ ರುಪಾಯಿ ವೆಚ್ಚ ಮಾಡಿ, ನಿಮಗೆ ಲಕ್ಷಾಂತರ ರುಪಾಯಿ ಸಂಬಳ ನೀಡಿದರೂ ಸರಿಯಾಗಿ ಸೇವೆ ನೀಡಲು ಯಾಕೆ ಆಗುತ್ತಿಲ್ಲ. ಆಪರೇಶನ್‌ಗಾಗಿ ತಿಂಗಳಾನುಗಟ್ಟಲೇ ಕಾಯಬೇಕು ಎಂದರೇ ಏನರ್ಥ.

ಟಿ.ಎಂ.ವಿಜಯಭಾಸ್ಕರ್ ವರದಿ ಜಾರಿಗೆ ಆಗ್ರಹ

Jun 19 2024, 01:11 AM IST
ರಾಜ್ಯದಲ್ಲಿ ನೀರು ಬಳಕೆದಾರರ ಸಂಘಗಳ ಬಲವರ್ಧನೆಗೆ ಟಿ.ಎಂ.ವಿಜಯಭಾಸ್ಕರ್ ವರದಿಯನ್ನು ಅನುಷ್ಠಾನಕ್ಕೆ ತರುವಂತೆ ಕೆಆರ್‌ಎಸ್‌ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾ ಮಂಡಳ ನಿರ್ದೇಶಕ ಎಂ. ಯೋಗೀಶ್ ಒತ್ತಾಯಿಸಿದರು.

ಅಕ್ರಮ ಭೂ ಪರಭಾರೆ: ಇಂಡಿ ಉಪನೋಂದಣಾಧಿಕಾರಿ ವಿರುದ್ಧ ವರದಿ ಸಲ್ಲಿಕೆ

Jun 19 2024, 01:03 AM IST
ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಬೇರೆಯವರಿಗೆ ಪರಭಾರೆ ಮಾಡಿದ್ದ ಇಂಡಿ ತಾಲೂಕಿನ ಹಂಜಗಿ ಪಿಡಿಒ ಹಾಗೂ ನಿಯಮ ಪಾಲಿಸದೇ ಅದನ್ನು ಖರೀದಿ ಹಾಕಿ ಕೊಟ್ಟಿದ್ದ ಉಪನೋಂದಣಾಧಿಕಾರಿ ಪ್ರಕರಣದಲ್ಲಿ ಶಾಮೀಲಾಗಿರುವ ಕುರಿತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದಾರೆ. ಈ ಕುರಿತು ಕನ್ನಡಪ್ರಭ ಜೂ.12ರಂದು ವಿಸ್ತೃತ ವರದಿ ಪ್ರಕಟಿಸಿತ್ತು. ವರದಿ ಆಧಾರದ ಮೇಲೆ ಇದೀಗ ಇಂಡಿ ಉಪನೋಂದಣಾಧಿಕಾರಿ ಮೇಲೆ ಕ್ರಮಕ್ಕೆ ಸರ್ಕಾರ ಮುಂದಾಗಿದೆ.

ಸಭೆಯಲ್ಲಿ ಮಾರ್ದನಿಸಿದ ಕನ್ನಡಪ್ರಭ ಸರಣಿ ವರದಿ

Jun 16 2024, 01:49 AM IST
ಸೋರುವ ಶಾಲೆಗಳ ಬಗ್ಗೆ ನಿರಂತರವಾಗಿ ವರದಿ ಪ್ರಕಟಿಸುತ್ತಿರುವ ಕನ್ನಡಪ್ರಭ ವರದಿ ಪರಿಣಾಮ ಜಿಪಂ ಸಭಾಂಗಣದಲ್ಲಿ ನಡೆದ ತ್ರೈ ಮಾಸಿಕ ಸಭೆಯಲ್ಲಿ ಶಾಲೆಗಳ ಬಗ್ಗೆ ಬಹುದೊಡ್ಡ ಚರ್ಚೆಯೇ ನಡೆಯಿತು.

ಶೇ.65ರಷ್ಟು ವೃದ್ಧರಿಗೆ ಆದಾಯವಿಲ್ಲ: ವರದಿ

Jun 16 2024, 01:49 AM IST
ಪ್ರಾಯಕ್ಕೆ ಬರುವವರೆಗೂ ತಮ್ಮನ್ನು ಸಾಕಿ ಸಲುಹಿದ ತಂದೆ-ತಾಯಿಯರಿಂದ ಅವರ ಇಳಿವಯಸ್ಸಿನಲ್ಲೂ ಮನೆಗೆಲಸ ಮಾಡುವಂತೆ ಪುತ್ರ ಮತ್ತು ಸೊಸೆಯರು ಶೋಷಣೆ ಮಾಡುತ್ತಿದ್ದಾರೆ.

ವೈದ್ಯರಿಂದ ಮೌಖಿಕ ವರದಿ : ತಲೆಗೆ ಬಲವಾದ ಪೆಟ್ಟು ಬಿದ್ದು ದರ್ಶನ್‌ ಸಂತ್ರಸ್ತನ ಸಾವು

Jun 14 2024, 06:13 AM IST

ನಟ ದರ್ಶನ್‌ ಗ್ಯಾಂಗ್‌ನಿಂದ ಹಲ್ಲೆಗೆ ಒಳಗಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ತಲೆಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡಪ್ರಭ ವರದಿ ಪರಿಣಾಮ: ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರ ನಿಯೋಜನೆ

Jun 13 2024, 12:48 AM IST
ಅಕ್ರಮ ಮರಳು ಸಾಗಾಟ ತಡೆಯಲು ಹಗಲು-ರಾತ್ರಿ ಸಂಚರಿಸುವ ಪ್ರತಿಯೊಂದು ಮರಳು ಸಾಗಾಟ ವಾಹನಗಳ ಮೇಲೆ ನಿಗಾ ವಹಿಸಿ, ಕಡ್ಡಾಯ ತಪಾಸಣೆಗೆ ಪೊಲೀಸ್ ಇಲಾಖೆ ಮುಂದಾಗಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 50
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved