• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಿ

Sep 01 2024, 01:45 AM IST
ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆಹಾನಿ ಆಗಿದೆ. ಈ ಕುರಿತು ಸಮೀಕ್ಷೆ ಪೂರ್ಣಗೊಳಿಸಬೇಕು. ಸರ್ಕಾರಕ್ಕೆ ಈ ಕುರಿತು ವರದಿ ಸಲ್ಲಿಸಲಾಗುವುದು.

ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹ

Aug 31 2024, 01:34 AM IST
ಖಾಸಗಿ ವಲಯಕ್ಕೆ ಕನ್ನಡ ನಾಡಿನಲ್ಲಿ ಭೂಮಿ. ನೀರು, ತೆರಿಗೆ ವಿನಾಯಿತಿ ಹಾಗೂ ಮೂಲ ಸೌಲಭ್ಯ ಕಲ್ಪಿಸಿದ್ದರೂ ಸಹ ಕನ್ನಡಿಗರಿಗೆ ಉದ್ಯೋಗ ವಂಚನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಸಂವಿಧಾನಬದ್ಧ ಕಾನೂನು ರೂಪಿಸಿ ಉದ್ಯೋಗ ದೊರಕಿಸಿಕೊಡಲು ಮುಂದಾಗಬೇಕು.

ಹೊಳೆನರಸೀಪುರದಲ್ಲಿ ಗಣಿಗಾರಿಕೆ ಸ್ಪೋಟಕ್ಕೆ ಸರ್ಕಾರಿ ಕಟ್ಟಡ ಬಿರುಕು: ವರದಿ ನಂತರ ಕ್ರಮ ಎಂದ ಶಾಸಕ ಮಂಜು

Aug 29 2024, 12:53 AM IST
ಹೊಳೆನರಸೀಪುರದ ಪಶು ಆಸ್ಪತ್ರೆಯ ಕಟ್ಟಡವು ಪಕ್ಕದ ಗ್ರಾಮ ಒಂದರಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದಾಗಿ ಸೀಳು ಬಿಟ್ಟಿದೆ. ಎಂಜಿನಿಯರ್‌ ಕಟ್ಟಡ ಸೀಳು ಬಿಟ್ಟಿರುವ ನಕಲು ಪ್ರತಿ ನೀಡಿದ ನಂತರ ಅಗತ್ಯ ಕ್ರಮಕ್ಕೆ ಸೂಚಿಸುವುದಾಗಿ ಎಂದು ಶಾಸಕ ಎ.ಮಂಜು ತಿಳಿಸಿದ್ದಾರೆ. ಹೊಳೆನರಸೀಪುರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲಿನ ಸಿಸಿಬಿ ದಾಳಿ ಮಾಹಿತಿ ಸೋರಿಕೆ - ವಿಚಾರಣೆ ನಡೆಸಿ ವರದಿ ಸಲ್ಲಿಸಿ : ಆಯುಕ್ತ

Aug 27 2024, 01:42 AM IST
ದರ್ಶನ್‌ ವಿಶೇಷ ಸೌಲಭ್ಯ ಪ್ರಕರಣದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲಿನ ದಾಳಿ ಮಾಹಿತಿ ಸೋರಿಕೆ ಬಗ್ಗೆ ಆಂತರಿಕ ಮಟ್ಟದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಸಿಸಿಬಿಗೆ ಸೂಚಿಸಿದ್ದಾರೆ.

ಮಲಯಾಳಂ ಚಿತ್ರೋದ್ಯಮ ಸೆಕ್ಸ್‌ ಹಗರಣಕ್ಕೆ : ನ್ಯಾ. ಹೇಮಾ ಸಮಿತಿ ವರದಿ ಬೆನ್ನಲ್ಲೇ, ಪ್ರಕರಣದ ಇಬ್ಬರು ಖ್ಯಾತನಾಮರ ‘ಬಲಿ’

Aug 26 2024, 01:41 AM IST
ಮಲಯಾಳ ಚಿತ್ರರಂಗದಲ್ಲಿ ಅವಕಾಶ ಸಿಗಬೇಕಿದ್ದರೆ ನಟಿಯರು ಲೈಂಗಿಕವಾಗಿ ಶೋಷಣೆಗೆ ಒಳಗಾಗಲು ಸಿದ್ಧರಾಗಿರಬೇಕು ಎಂಬ ನ್ಯಾ. ಹೇಮಾ ಸಮಿತಿ ವರದಿ ಬೆನ್ನಲ್ಲೇ, ಇಂಥದ್ದೇ ಲೈಂಗಿಕ ಕಿರುಕುಳ ಆರೋಪದ ಪ್ರಕರಣ ಇಬ್ಬರು ಖ್ಯಾತನಾಮರ ‘ಬಲಿ’ ಪಡೆದಿದೆ.

ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಕ್ರಮಕ್ಕೆ ರೈತ ಹೋರಾಟ ಸಮಿತಿ ಮನವಿ

Aug 25 2024, 01:52 AM IST
ಸೋಮವಾರಪೇಟೆ ತಾಲೂಕಿನ ಸಿ ಅ್ಯಂಡ್ ಡಿ ಜಾಗಕ್ಕೆ ಹಕ್ಕುಪತ್ರ ನೀಡಬೇಕು. ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ರೈತ ಹೋರಾಟ ಸಮಿತಿಯಿಂದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.

ಡಾ. ಕಸ್ತೂರಿ ರಂಗನ್ ವರದಿ ರದ್ದುಗೊಳಿಸಲು ಆಗ್ರಹ

Aug 24 2024, 01:25 AM IST
ಚಿಕ್ಕಮಗಳೂರು, ಬಡವರ ವಿರೋಧಿ ಡಾ. ಕಸ್ತೂರಿ ರಂಗನ್ ವರದಿ ರದ್ದುಗೊಳಿಸಬೇಕು. ಬದುಕಿಗಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ಸಣ್ಣ ರೈತರನ್ನು ಒಕ್ಕಲೆಬ್ಬಿಸದೇ ಸಕ್ರಮಗೊಳಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಮ್ಯೂನಿಸ್ಟ್ ಪಕ್ಷ (ಎಂ.ಎಲ್‌.) ಜಿಲ್ಲಾ ಸಮಿತಿ ಮುಖಂಡರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಅಂಗನವಾಡಿಗಳ ಅವ್ಯವಸ್ಥೆಗಳ ಕುರಿತು ಹೈಕೋರ್ಟ್‌ಗೆ ವರದಿ

Aug 22 2024, 12:53 AM IST
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ಮಾತನಾಡಿದರು.

ಪಶ್ಚಿಮ ಘಟ್ಟ ಉಳಿಸಲು ಪ್ರೊ. ಮಾಧವ ಗಾಡೀಳ ವರದಿ ಜಾರಿಗೊಳಿಸಿ

Aug 22 2024, 12:47 AM IST
ಪಶ್ಚಿಮ ಘಟ್ಟ ಪ್ರದೇಶದ ಸೂಕ್ಷ್ಮತೆ ಮತ್ತು ಅದರ ಜಾಗತಿಕ ಮಹತ್ವ ಅಧ್ಯಯನ ಮಾಡಿ ಪ್ರೊ. ಮಾಧವ ಗಾಡೀಳ ಸಮಿತಿ ಸಲ್ಲಿಸಿದ ವರದಿಯಲ್ಲಿ ಹಾನಿ ಮಾಡುವ ಯಾವುದೇ ಚಟುವಟಿಕೆ ಅಲ್ಲಿ ಮಾಡಬಾರದು ಎಂದು ಹೇಳಲಾಗಿದೆ. ಆದರೂ ಅಲ್ಲಿ ಪರಿಸರಕ್ಕೆ ಹಾನಿ ಮಾಡಿದ್ದರಿಂದ ಭೂಕುಸಿತಗಳು ಉಂಟಾಗುತ್ತಿವೆ.

ಕೆರೆ ಒತ್ತುವರಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ: ನ್ಯಾ.ಪಾಟೀಲ್‌

Aug 21 2024, 12:30 AM IST
ಕೆರೆಗಳ ಒತ್ತುವರಿಯನ್ನು ಸಮೀಕ್ಷೆ ನಡೆಸಿ ಶೀಘ್ರದಲ್ಲಿಯೇ ವರದಿ ಸಲ್ಲಿಸಬೇಕು ಮತ್ತು ಕೆರೆಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved