• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆಕ್ಸ್‌ಗೆ ಒಪ್ಪಿದ್ರಷ್ಟೇ ಜೂನಿಯರ್‌ಗಳಿಗೆ ಸಿನಿಮಾಗಳಲ್ಲಿ ಚಾನ್ಸ್! ರಾತ್ರಿಯಾದರೆ ನಟಿಯರ ಕೋಣೆ ಬಾಗಿಲು ಬಡಿಯುತ್ತಾರೆ - ಸ್ಫೋಟಕ ವರದಿ: ಭಾರಿ ಸಂಚಲನ

Aug 20 2024, 05:39 AM IST
ಮಲಯಾಳ ಚಿತ್ರರಂಗದಲ್ಲಿ 15 ಪುರುಷರ ಮಾಫಿಯಾ ಕಾರ್ಯನಿರ್ವಹಿಸುತ್ತಿದ್ದು, ಯಾರನ್ನು ಸಿನಿಮಾಕ್ಕೆ ತೆಗೆದುಕೊಳ್ಳಬೇಕು ಎಂಬುದನ್ನು ಇವರೇ ನಿರ್ಧರಿಸುತ್ತಾರೆ ಎಂದು ಹೇಮಾ ಸಮಿತಿ ವರದಿ ನೀಡಿದೆ. ಸೆಕ್ಸ್‌ಗೆ ಒಪ್ಪಿದರೆ ಮಾತ್ರ ಜೂನಿಯರ್‌ ನಟರಿಗೆ ಅವಕಾಶ ಎಂಬ ಮಾಹಿತಿ ಇದೆ.

ಕಸ್ತೂರಿ ರಂಗನ್‌ ವರದಿ ಜಾರಿಗೆ ವಿರೋಧ: ಪ್ರತಿಭಟನೆ

Aug 20 2024, 01:04 AM IST
ಚಿಕ್ಕಮಗಳೂರು, ಕಸ್ತೂರಿ ರಂಗನ್ ವರದಿಯಲ್ಲಿರುವ ನ್ಯೂನ್ಯತೆ ಪರಿಶೀಲಿಸಲು ರಚಿಸಿರುವ ಸಂಜಯ್ ಕುಮಾರ್ ನೇತೃತ್ವದ ಸಮಿತಿ ಭೇಟಿ ನೀಡಿ ನೈಜ ವರದಿ ಯನ್ನು ಕೇಂದ್ರ ಸರ್ಕಾರಕ್ಕೆ ನೀಡುವವರೆಗೆ ಕಸ್ತೂರಿ ರಂಗನ್‌ ವರದಿ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಾವಗೆ ಅಗ್ನಿ ದುರಂತದ ಸ್ಪಷ್ಟ ವರದಿ ಸಲ್ಲಿಸಿ: ಎಸ್.ಕೆ. ವಂಟಿಗೋಡಿ

Aug 20 2024, 12:53 AM IST
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ.ವಂಟಿಗೋಡಿ ಅಗ್ನಿ ದುರಂತ ನಡೆದಿದ್ದ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದರು.

ಕೆತ್ತಿಕಲ್‌ ಗುಡ್ಡ ಮಣ್ಣು ಕುಸಿತ ಭೀತಿ ಪ್ರಕರಣ ತಿಂಗಳಾಂತ್ಯಕ್ಕೆ ತನಿಖಾ ವರದಿ: ದಿನೇಶ್‌ ಗುಂಡೂರಾವ್‌

Aug 16 2024, 12:52 AM IST
ಕೆತ್ತಿಕಲ್‌ ಗುಡ್ಡದಲ್ಲಿ ಅವ್ಯಾಹತವಾಗಿ ಮಣ್ಣು ತೆಗೆದ ಕಾರಣ ಉಂಟಾಗಿರುವ ಕುಸಿತ ಭೀತಿ ಕುರಿತಂತೆ ಪೊಲೀಸ್‌ ಇಲಾಖೆಯ ಸೆಂಟ್ರಲ್‌ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈ ತಿಂಗಳಾಂತ್ಯಕ್ಕೆ ವರದಿ ಸಿಗಲಿದ್ದು, ವರದಿ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಸಿಎಂ ಸಾಚಾ ಆಗಿದ್ದರೇ ಕೆಂಪಣ್ಣ ವರದಿ ಬಿಡುಗಡೆ ಮಾಡಲಿ: ಜಗದೀಶ ಶೆಟ್ಟರ್‌

Aug 14 2024, 12:47 AM IST
ಸಿಎಂ ಸಿದ್ದರಾಮಯ್ಯ ಅವರೇ ನೀವು ಸಾಚಾ ಆಗಿದ್ದರೆ, ಕೆಂಪಣ್ಣ ಆಯೋಗದ ವರದಿ ಬಿಡುಗಡೆ ಮಾಡಬೇಕು ಎಂದು ಸಂಸದ ಜಗದೀಶ ಶೆಟ್ಟರ್‌ ಆಗ್ರಹಿಸಿದರು.

ಬೆಳೆಗಳ ಸರ್ವೆ ಕಾರ್ಯ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ : ಶಾಸಕ ಯಶವಂತರಾಯಗೌಡ ಪಾಟೀಲ

Aug 13 2024, 01:09 AM IST

ಭೀಮಾನದಿ ಪ್ರವಾಹದಿಂದ ಬೆಳೆ ಹಾನಿಗೊಳಗಾದ  ವಿವಿಧ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಹಾಗೂ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಅವರು ತಾಲೂಕು ಮಟ್ಟಡದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಮಾಧವ ಗಾಡ್ಗೀಳ್ ವರದಿ ಪುನರ್ ವಿಮರ್ಶೆ ಅಗತ್ಯ: ಮನುಜೋಗಿಬೈಲು

Aug 13 2024, 01:04 AM IST
ಮಾದವ ಗಾಡ್ಗೀಳ್ ವರದಿ ಪರಿಸರ ಸಂರಕ್ಷಣೆಗೆ ಪೂರಕವಾದ ಅಂಶಗಳನ್ನು ಒಳಗೊಂಡಿದೆ. ಇದರಲ್ಲಿ ಇರುವ ಕೆಲ ಗೊಂದಲ ಮಯ ಅಂಶಗಳ ಪುನರ್ ಪರಿಶೀಲನೆ ಮಾಡಿ ಗೊಂದಲ ನಿವಾರಿಸಬೇಕು. ಹವಾಗುಣ ಬದಲಾವಣೆಯಿಂದ ಮಲೆನಾಡು ಭಾಗದಲ್ಲಿ ಎಲೆ ಚುಕ್ಕಿ ರೋಗ, ಹಳದಿ ಎಲೆ ರೋಗ, ಕೊಳೆ ರೋಗಗಳ ಹೆಚ್ಚಳ ದಂತಹ ಸಮಸ್ಯೆ ಮತ್ತು ಅವೈಜ್ಞಾನಿಕ ಅಭಿವೃದ್ಧಿ ಯೋಜನೆಗಳಿಂದ ಭೂಮಿ, ಗುಡ್ಡಕುಸಿತ, ಅತಿವೃಷ್ಟಿ, ಅನಾವೃಷ್ಟಿ ಸಂಭವಿಸುತ್ತಿವೆ.

ಪ್ರಕೃತಿಯೇ ಗಾಡ್ಗೀಳ್ ವರದಿ ಜಾರಿ ಮಾಡಿಕೊಳ್ಳುವ ದಿನ ಬರಲಿವೆ

Aug 11 2024, 01:38 AM IST
ಶೃಂಗೇರಿ, ಕೇರಳ, ಕರ್ನಾಟಕಗಳಲ್ಲಿ ಭೂಕುಸಿತ, ಗುಡ್ಡ ಕುಸಿತಗಳು, ಅತಿವೃಷ್ಟಿ, ಅನಾವೃಷ್ಟಿ ಉಂಟಾಗುತ್ತಿದ್ದು ಸಾಮಾನ್ಯ ಜನರು ಬಲಿಪಶುವಾಗುತ್ತಿದ್ದರೆ. ಸರ್ಕಾರಿ ಪ್ರಾಯೋಜಿತ ವ್ಯವಸ್ಥೆಗಳು ಷಡ್ಯಂತ್ರ ರೂಪಿಸಿ ಗಾಡ್ಗೀಳ್ ವರದಿಯನ್ನು ಮರೆ ಮಾಚಿಸಿದವು. ಆದರೆ ಪ್ರಕೃತಿಯೇ ಮಾದವ ಗಾಡ್ಗೀಳ ವರದಿ ಜಾರಿ ಮಾಡಿಕೊಳ್ಳುವ ದಿನಗಳು ಬರಲಿವೆ ಎಂದು ಪಶ್ಚಿಮಘಟ್ಟ ಸಂರಕ್ಷಣೆ ಹೋರಾಟ ಸಮಿತಿಯ ನಾಗೇಶ್ ಅಂಗೀರಸ ಹೇಳಿದ್ದಾರೆ.

ನನ್ನ ಪ.ಘಟ್ಟ ವರದಿ ಬಗ್ಗೆ ತಪ್ಪು ಅಭಿಪ್ರಾಯ ಬಿತ್ತಿದ್ದಾರೆ: ಗಾಡ್ಗೀಳ್‌

Aug 11 2024, 01:35 AM IST
ಅಧ್ಯಯನ ನಡೆಸದೆ ನನ್ನ ವರದಿಯ ಶಿಫಾರಸುಗಳ ಬಗ್ಗೆ ತಪ್ಪು ‍‍ವ್ಯಾಖ್ಯಾನ ಮಾಡಿ, ವರದಿಯನ್ನು ಅನುಷ್ಠಾನಗೊಳಿಸಲಾಗದು ಎಂಬ ತಪ್ಪು ಅಭಿಪ್ರಾಯ ಮೂಡಿಸಲಾಗಿದೆ ಎಂದು ಪಶ್ಚಿಮಘಟ್ಟಗಳ ಬಗ್ಗೆ ಅಧ್ಯಯನ ನಡೆಸಿರುವ ಖ್ಯಾತ ಪರಿಸರ ತಜ್ಞ ಪ್ರೊ. ಮಾಧವ್ ಗಾಡ್ಗೀಳ್ ಬೇಸರ ವ್ಯಕ್ತಪಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಗುಡ್ಡ ಕುಸಿತದ ಸ್ಥಳಗಳಿಗೆ ತಜ್ಞರ ತಂಡ ಭೇಟಿ : ವರದಿ ಆಧರಿಸಿ ಮುಂದಿನ ಕ್ರಮ

Aug 09 2024, 12:57 AM IST
ವಿಜ್ಞಾನಿಗಳು ಜಿಲ್ಲಾಧಿಕಾರಿ ಅವರಿಗೆ ವರದಿಯನ್ನು ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಬಹುದು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved