ಮಹಾಜನ್ ವರದಿ ಜಾರಿಗೆ ಮಹಾರಾಷ್ಟ್ರ ಒಪ್ಪಿಲ್ಲ: ದೇಶಪಾಂಡೆ
Apr 17 2024, 01:23 AM ISTಎಂಇಎಸ್ನವರು ಉತ್ತರ ಕನ್ನಡಕ್ಕೆ ಬಂದು ಮಹಾರಾಷ್ಟ್ರ ಪರ ಘೋಷಣೆ ಕೂಗಿರುವ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆ ವೇಳೆ ಅಲ್ಲಿನ ಸರ್ಕಾರ ಹಿಂದೆ ಸರಿಯಿತು. ಅವರು ಒಪ್ಪಿದ್ದರೆ ಆಗುತ್ತಿತ್ತು. ಈಗ ಕರ್ನಾಟಕ ಬೆಂಬಲ ಕೊಡುವುದಿಲ್ಲ ಎಂದು ಶಾಸಕ ಆರ್.ವಿ. ದೇಶಪಾಂಡೆ ಸ್ಪಷ್ಟಪಡಿಸಿದರು.