ಎನ್ನೆಸ್ಸೆಸ್ ಕಾರ್ಯಕರ್ತರು ಗ್ರಾಮೀಣ ಅವಶ್ಯಕತೆ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ
Apr 05 2025, 12:46 AM ISTರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ತಾಮ್ರಗುಂಡಿ ಗ್ರಾಮದ ಪ್ರತಿಯೊಂದು ಮನೆ ಮನೆಗೆ ಹೋಗಿ ಸರ್ವೆಮಾಡಿ ಆರೋಗ್ಯ, ಸ್ವಚ್ಛತೆ, ಶೌಚಾಲಯ ಮತ್ತು ಇನ್ನುಳಿದ ಅವಶ್ಯಕತೆಗಳ ಕುರಿತು ವರದಿ ತಯಾರಿಸಿ ಸರಕಾರಕ್ಕೆ ಸಲ್ಲಿಸುವ ಕಾರ್ಯ ಮಾಡಬೇಕು ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.