• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟಲು ಜಾತಿಗಣತಿ ವರದಿ ಸಿದ್ಧಪಡಿಸಲಾಗಿದೆ: ಸಿ.ಟಿ. ರವಿ ಆರೋಪ

Mar 02 2024, 01:45 AM IST
ಹಿಂದೂ ಭಾವನೆಯಲ್ಲಿ ಜನ ಮತ ಹಾಕಬಾರದು ಎಂಬ ರಾಜಕೀಯ ಸಂಚಿನ ಭಾಗವಾಗಿ ಈ ವರದಿ ನೀಡಿದ್ದು, ಕಾಂಗ್ರೆಸ್ ಟೂಲ್ ಕಿಟ್‌ ನ ಭಾಗವಾಗಿ ಈ ವರದಿ ಇದೆ. ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ಮಗುವನ್ನು ತೂಗೋ ಕೆಲಸ ಮತ್ತು ಚಿವುಟೋ ಕೆಲಸ ಎರಡನ್ನೂ ಮಾಡುತ್ತಿದೆ. ವರದಿ ವಿಚಾರವಾಗಿ ಕಾಂಗ್ರೆಸ್‌ ನಲ್ಲಿ ಒಬ್ಬೊಬ್ಬರು ಒಂದೊಂದು ನಿಲುವು ಹೊಂದಿದ್ದು, ವರದಿ ವಿಚಾರದಲ್ಲಿ ಮುಖ್ಯಮಂತ್ರಿ ನಡೆಯನ್ನು ಒಪ್ಪದವರು ರಾಜೀನಾಮೆ ಕೊಟ್ಟು ಹೊರ ಬರಲಿ, ಅದನ್ನು ಬಿಟ್ಟು ನಾಟಕ ಆಡುವುದು ಬೇಡ.

ಜಾತಿ ಗಣತಿ ವರದಿ ಸಲ್ಲಿಕೆಗೆ ತಡೆ ಕೋರಿದ್ದ ಅರ್ಜಿ ಇಂದು ವಿಚಾರಣೆ

Mar 01 2024, 02:15 AM IST
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್‌.ಕಾಂತರಾಜು ಅವರು ತಮ್ಮ ಅವಧಿಯಲ್ಲಿ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ತಡೆಹಿಡಿಯಬೇಕು ಎಂಬ ಮಧ್ಯಂತರ ಮನವಿ ಕುರಿತ ವಿಚಾರಣೆಯನ್ನು ಹೈಕೋರ್ಟ್‌ ಶುಕ್ರವಾರ ನಡೆಸಲಿದೆ.

ಬೈಡೆನ್ ಅಧ್ಯಕ್ಷ ಆಗುವಷ್ಟು ಆರೋಗ್ಯವಂತ: ವೈದ್ಯಕೀಯ ವರದಿ

Mar 01 2024, 02:15 AM IST
ಅಮೆರಿಕದ ಅಧ್ಯಕ್ಷರಾಗಿರುವ ಜೋ ಬೈಡೆನ್‌ ಅವರ ವಾರ್ಷಿಕ ಆರೋಗ್ಯ ತಪಾಸಣೆ ವರದಿ ಬಿಡುಗಡೆಯಾಗಿದ್ದು, ಅವರು ಆಡಳಿತಾತ್ಮಕ ಕೆಲಸಗಳನ್ನು ಮಾಡುವಷ್ಟು ಶಕ್ತರಾಗಿದ್ದಾರೆ ಎಂದು ಉಲ್ಲೇಖಿಸಿದೆ.

ತಾಕತ್ತಿದ್ದರೆ ಎಫ್ಎಸ್‌ಎಲ್‌ ವರದಿ ಬಹಿರಂಗಪಡಿಸಿ: ಅಶೋಕ್‌

Mar 01 2024, 02:15 AM IST
ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ ಎಫ್ಎಸ್ಎಲ್ ವರದಿ ಬಹಿರಂಗಪಡಿಸಲಿ. ಯಾರನ್ನೋ ರಕ್ಷಣೆ ಮಾಡಲು ಸರ್ಕಾರ ವರದಿಯನ್ನು ಮುಚ್ಚಿಡುವುದು ಬೇಡ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಏಳನೇ ವೇತನಾ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹ

Feb 26 2024, 01:32 AM IST
ಫೆ.27 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ ಹಳೇ ಪಿಂಚಣಿ ಯೋಜನೆ ಮರು ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು.

ರಾಜ್ಯಸಭಾ ಅಭ್ಯರ್ಥಿಗಳ ಸರಾಸರಿ ಆಸ್ತಿ ₹127 ಕೋಟಿ: ಎಡಿಆರ್‌ ವರದಿ

Feb 25 2024, 01:45 AM IST
ಶೇ.36 ರಾಜ್ಯಸಭಾ ಅಭ್ಯರ್ಥಿಗಳಿಗೆ ಕ್ರಿಮಿನಲ್‌ ಹಿನ್ನೆಲೆಯಿದೆ ಎಂದು ವರದಿ ಮಾಡಿದೆ. ಸಿಂಘ್ವಿ, ಜಯಾ ಬಚ್ಚನ್‌, ಕುಪೇಂದ್ರ ರೆಡ್ಡಿ ಟಾಪ್‌ 3 ಸಿರಿವಂತ ರಾಜ್ಯಸಭಾ ಅಭ್ಯರ್ಥಿಗಳಾಗಿದ್ದಾರೆ.

ಮತಗಟ್ಟೆಯಲ್ಲಿ ಮೂಲಸೌಕರ್ಯದ ವಸ್ತುಸ್ಥಿತಿ ವರದಿ ಸಲ್ಲಿಸಿ

Feb 24 2024, 02:30 AM IST
ತಹಸೀಲ್ದಾರರು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಿಗೆ ಖುದ್ದು ಭೇಟಿ ನೀಡಿ ವಸ್ತುಸ್ಥಿತಿ ಕುರಿತು ವರದಿ ಸಲ್ಲಿಸಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಮತಗಟ್ಟೆಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು.

ಸದನದಲ್ಲಿ ದಾಸರಹಳ್ಳಿಯ ನೀರಿನ ಸಮಸ್ಯೆ ಪ್ರತಿಧ್ವನಿ; ಕನ್ನಡಪ್ರಭ ವರದಿ ಪ್ರಸ್ತಾಪಿಸಿದ ಎಸ್.ಮುನಿರಾಜು

Feb 23 2024, 01:46 AM IST
ಕ್ಷೇತ್ರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಕಾವೇರಿ 5ನೇ ಹಂತದ ಯೋಜನೆ ಯಾವಾಗ ಬರುತ್ತದೆ ಎಂದು ಸ್ಪಷ್ಟವಿಲ್ಲ. ಹಾಗಾಗಿ ಪ್ರತಿ ವಾರ್ಡ್‌ಗೆ 5 ಬೋರ್‌ವೆಲ್‌ ಕೊರೆಸಲು ಹಣ ಬಿಡುಗಡೆ ಮಾಡಬೇಕು ಎಂದು ಶಾಸಕ ಎಸ್‌.ಮುನಿರಾಜು ಸದನದಲ್ಲಿ ಪ್ರಸ್ತಾಪಿಸಿದ್ದಾರೆ.

ಜೆರೋಸಾ ಶಾಲೆ ಪ್ರಕರಣ ತನಿಖೆ ಪೂರ್ಣ; ಅಂತಿಮ ವರದಿ ಶೀಘ್ರ ಸರ್ಕಾರಕ್ಕೆ

Feb 21 2024, 02:07 AM IST
ತನಿಖಾಧಿಕಾರಿ ಡಾ.ಆಕಾಶ್‌.

ಸದಾಶಿವ ಆಯೋಗ ವರದಿ ಶಿಫಾರಸ್ಸು ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

Feb 20 2024, 01:46 AM IST
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 50
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved