• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

1 ದೇಶ 1 ಚುನಾವಣೆ: ಇಂದು ಕೋವಿಂದ್‌ ಸಮಿತಿ ವರದಿ ಸಲ್ಲಿಕೆ?

Mar 14 2024, 02:09 AM IST
5 ಸಂವಿಧಾನದ ವಿಧಿ ಬದಲಿಸಲು ಶಿಫಾರಸು ಮಾಡಿ ಒಂದು ದೇಶ ಒಂದು ಚುನಾವಣೆ ನಡೆಸಲು ಇರುವ ಕಾನೂನು ತೊಡಕುಗಳನ್ನು ನಿವಾರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಶಿಫಾರಸು ಮಾಡಲಿದೆ ಎನ್ನಲಾಗಿದೆ.

ಟಿ20 ವಿಶ್ವಕಪ್‌ನಲ್ಲಿ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿಗಿಲ್ಲ ಸ್ಥಾನ: ವರದಿ!

Mar 13 2024, 02:00 AM IST
ವಿರಾಟ್‌ ಕೊಹ್ಲಿ ಮಾ.22ರಿಂದ ಆರಂಭಗೊಳ್ಳಲಿರುವ ಐಪಿಎಲ್‌ನಲ್ಲಿ ಅವರು ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದರ ಮೇಲೆ ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನದ ಭವಿಷ್ಯ ನಿರ್ಧಾರವಾಗಬಹುದು ಎನ್ನಲಾಗುತ್ತಿದೆ.

ಸತ್ಯ ಶೋಧನಾ ಸಮಿತಿ ವರದಿ ಆಧಾರದಲ್ಲಿ ತೆರವು: ಎಸಿ ದುರ್ಗಾಶ್ರೀ

Mar 12 2024, 02:01 AM IST
ಇತ್ತೀಚಿಗೆ ಭಾನುವಳ್ಳಿ ಗ್ರಾಮಸ್ಥರು, ಗ್ರಾಪಂ ಸದಸ್ಯರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಿಇಒ, ಎಸ್‌ಪಿ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಲಾಗಿತ್ತು.ಸಭೆಯಲ್ಲಿ ಅನಗತ್ಯ ಗೊಂದಲಗಳಿಗೆ ಇತಿಶ್ರೀ ಹಾಡಲು ತಹಸೀಲ್ದಾರ್ ನೇತೃತ್ವದ ಸತ್ಯ ಶೋಧನಾ ಸಮಿತಿ ರಚಿಸಿ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸಂಗತಿ ವರದಿ ನೀಡಲು ಸೂಚನೆ ನೀಡಲಾಗಿತ್ತು.

ಕಾಶಿ ಘಾಟ್‌ಗಳು ಮುಳುಗುತ್ತಿವೆ: ವರದಿ

Mar 11 2024, 01:18 AM IST
ಅಂತರ್ಜಲ ನೀರಿನ ಅತಿಯಾದ ಒತ್ತಡವೇ ಕಾಶಿಯಲ್ಲಿ ಘಾಟ್‌ಗಳು ಮುಳುಗಲು ಕಾರಣವಾಗಿದ್ದು, ಅತಿಯಾದ ನಗರೀಕರಣದ ಪ್ರಭಾವದಿಂದಲೂ ನೀರಿನ ಮಟ್ಟ ಹೆಚ್ಚುತ್ತಿದೆ ಎಂದು ಸಂಶೋಧನಾ ವರದಿಯೊಂದು ತಿಳಿಸಿದೆ.

ಸಂಶೋಧನಾ ವರದಿ: ನಾಯಿ ನೆಕ್ಕುವುದು ಮಾರಣಾಂತಿಕ!

Mar 10 2024, 01:33 AM IST
ನಾಯಿಯಿಂದ ತಮ್ಮ ತುಟಿ, ಕೆನ್ನೆ ಮೊದಲಾದ ಭಾಗಗಳಿಗೆ ನೆಕ್ಕಿಸಿಕೊಳ್ಳುವುದು ಸಾಮಾನ್ಯ. ಆದರೆ ಈ ನೆಕ್ಕುವಿಕೆ ಮಾರಣಾಂತಿಕವಾಗುವ ಸಂಭವ ಇದೆ ಎಂಬುದಾಗಿ ಸಂಶೋಧನಾ ವರದಿಯೊಂದು ಉಲ್ಲೇಖಿಸಿದೆ.

ಶೀಘ್ರವೇ ಏಕ ಚುನಾವಣಾ ವರದಿ ಸಲ್ಲಿಸಲಿರುವ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ

Mar 09 2024, 01:34 AM IST

ಸಂವಿಧಾನದ 5 ವಿಧಿಗಳ ಬದಲಾವಣೆಗೆ ಶಿಫಾರಸು ಮಾಡುವ ಮೂಲಕ 2029ರಿಂದ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಬಹುದು ಎಂಬುದಾಗಿ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎನ್ನಲಾಗಿದೆ.

400ರ ಸನಿಹಕ್ಕೆ ಎನ್‌ಡಿಎ: ಟೈಮ್ಸ್‌ ನೌ- ಇಟಿಜಿ ಸಮೀಕ್ಷಾ ವರದಿ

Mar 09 2024, 01:30 AM IST
ಬಿಜೆಪಿಗೆ 358-398, ಕಾಂಗ್ರೆಸ್‌ಗೆ 28-48 ಸ್ಥಾನ ಲಬಿಸುವ ಸಂಭವವಿದೆ ಎಂದು ಟೈಮ್ಸ್‌ ನೌ- ಇಟಿಜಿ ಚುನಾವಣಾಪೂರ್ವ ಸಮೀಕ್ಷೆ ತಿಳಿಸಿದೆ.

ಕ್ರೈಸ್ತ ಶಿಕ್ಷಕಿ ಹಿಂದು ನಿಂದನೆ ವಿವಾದ: ಸರ್ಕಾರಕ್ಕೆ ವರದಿ ಸಲ್ಲಿಸಿದ ತನಿಖಾಧಿಕಾರಿ

Mar 08 2024, 01:49 AM IST
ಪ್ರಕರಣದ ವಿಚಾರಣೆ ನಡೆಸಿದ ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತ, ಐಎಎಸ್ ಅಧಿಕಾರಿ ಡಾ.ಆಕಾಶ್ ಅವರು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ಗೆ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ.

ಆಡಿಟ್‌ ವರದಿ ಸಲ್ಲಿಸದ 2 ಸಾವಿರ ಬಿಲ್ಡರ್‌ ಗಳಿಗೆ ರೇರಾ ನೋಟಿಸ್‌ ಜಾರಿ

Mar 06 2024, 02:25 AM IST
ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಸಂಬಂಧಿಸಿದಂತೆ 2022-23ನೇ ಸಾಲಿನ ಆಡಿಟ್ ವರದಿ ಸಲ್ಲಿಸದ ಸುಮಾರು 1,500 - 2,000 ಸಾವಿರ ಬಿಲ್ಡರ್‌ಗಳು, ಪ್ರಮೋಟರ್‌ಗಳಿಗೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ.

1 ದೇಶ, ಒಂದು ಚುನಾವಣೆ: ಇಂದು ಸರ್ಕಾರಕ್ಕೆ ಕಾನೂನು ಆಯೋಗದ ವರದಿ ಸಲ್ಲಿಕೆ?

Mar 06 2024, 02:19 AM IST
ಒಂದು ದೇಶದಲ್ಲಿ ಒಂದು ಬಾರಿಗೆ ಮಾತ್ರ ಚುನಾವಣೆ ನಡೆಸುವ ಕುರಿತಾಗಿ ಕಾನೂನು ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಇಂದು ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 53
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved