• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿ.ಎಂ.ವಿಜಯಭಾಸ್ಕರ್ ವರದಿ ಜಾರಿಗೆ ಆಗ್ರಹ

Jun 19 2024, 01:11 AM IST
ರಾಜ್ಯದಲ್ಲಿ ನೀರು ಬಳಕೆದಾರರ ಸಂಘಗಳ ಬಲವರ್ಧನೆಗೆ ಟಿ.ಎಂ.ವಿಜಯಭಾಸ್ಕರ್ ವರದಿಯನ್ನು ಅನುಷ್ಠಾನಕ್ಕೆ ತರುವಂತೆ ಕೆಆರ್‌ಎಸ್‌ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾ ಮಂಡಳ ನಿರ್ದೇಶಕ ಎಂ. ಯೋಗೀಶ್ ಒತ್ತಾಯಿಸಿದರು.

ಅಕ್ರಮ ಭೂ ಪರಭಾರೆ: ಇಂಡಿ ಉಪನೋಂದಣಾಧಿಕಾರಿ ವಿರುದ್ಧ ವರದಿ ಸಲ್ಲಿಕೆ

Jun 19 2024, 01:03 AM IST
ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಬೇರೆಯವರಿಗೆ ಪರಭಾರೆ ಮಾಡಿದ್ದ ಇಂಡಿ ತಾಲೂಕಿನ ಹಂಜಗಿ ಪಿಡಿಒ ಹಾಗೂ ನಿಯಮ ಪಾಲಿಸದೇ ಅದನ್ನು ಖರೀದಿ ಹಾಕಿ ಕೊಟ್ಟಿದ್ದ ಉಪನೋಂದಣಾಧಿಕಾರಿ ಪ್ರಕರಣದಲ್ಲಿ ಶಾಮೀಲಾಗಿರುವ ಕುರಿತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದಾರೆ. ಈ ಕುರಿತು ಕನ್ನಡಪ್ರಭ ಜೂ.12ರಂದು ವಿಸ್ತೃತ ವರದಿ ಪ್ರಕಟಿಸಿತ್ತು. ವರದಿ ಆಧಾರದ ಮೇಲೆ ಇದೀಗ ಇಂಡಿ ಉಪನೋಂದಣಾಧಿಕಾರಿ ಮೇಲೆ ಕ್ರಮಕ್ಕೆ ಸರ್ಕಾರ ಮುಂದಾಗಿದೆ.

ಸಭೆಯಲ್ಲಿ ಮಾರ್ದನಿಸಿದ ಕನ್ನಡಪ್ರಭ ಸರಣಿ ವರದಿ

Jun 16 2024, 01:49 AM IST
ಸೋರುವ ಶಾಲೆಗಳ ಬಗ್ಗೆ ನಿರಂತರವಾಗಿ ವರದಿ ಪ್ರಕಟಿಸುತ್ತಿರುವ ಕನ್ನಡಪ್ರಭ ವರದಿ ಪರಿಣಾಮ ಜಿಪಂ ಸಭಾಂಗಣದಲ್ಲಿ ನಡೆದ ತ್ರೈ ಮಾಸಿಕ ಸಭೆಯಲ್ಲಿ ಶಾಲೆಗಳ ಬಗ್ಗೆ ಬಹುದೊಡ್ಡ ಚರ್ಚೆಯೇ ನಡೆಯಿತು.

ಶೇ.65ರಷ್ಟು ವೃದ್ಧರಿಗೆ ಆದಾಯವಿಲ್ಲ: ವರದಿ

Jun 16 2024, 01:49 AM IST
ಪ್ರಾಯಕ್ಕೆ ಬರುವವರೆಗೂ ತಮ್ಮನ್ನು ಸಾಕಿ ಸಲುಹಿದ ತಂದೆ-ತಾಯಿಯರಿಂದ ಅವರ ಇಳಿವಯಸ್ಸಿನಲ್ಲೂ ಮನೆಗೆಲಸ ಮಾಡುವಂತೆ ಪುತ್ರ ಮತ್ತು ಸೊಸೆಯರು ಶೋಷಣೆ ಮಾಡುತ್ತಿದ್ದಾರೆ.

ವೈದ್ಯರಿಂದ ಮೌಖಿಕ ವರದಿ : ತಲೆಗೆ ಬಲವಾದ ಪೆಟ್ಟು ಬಿದ್ದು ದರ್ಶನ್‌ ಸಂತ್ರಸ್ತನ ಸಾವು

Jun 14 2024, 06:13 AM IST

ನಟ ದರ್ಶನ್‌ ಗ್ಯಾಂಗ್‌ನಿಂದ ಹಲ್ಲೆಗೆ ಒಳಗಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ತಲೆಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡಪ್ರಭ ವರದಿ ಪರಿಣಾಮ: ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರ ನಿಯೋಜನೆ

Jun 13 2024, 12:48 AM IST
ಅಕ್ರಮ ಮರಳು ಸಾಗಾಟ ತಡೆಯಲು ಹಗಲು-ರಾತ್ರಿ ಸಂಚರಿಸುವ ಪ್ರತಿಯೊಂದು ಮರಳು ಸಾಗಾಟ ವಾಹನಗಳ ಮೇಲೆ ನಿಗಾ ವಹಿಸಿ, ಕಡ್ಡಾಯ ತಪಾಸಣೆಗೆ ಪೊಲೀಸ್ ಇಲಾಖೆ ಮುಂದಾಗಿದೆ.

ಮೆಂದರೆ ಗ್ರಾಮ ಸ್ಥಳಾಂತರಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಕೆ: ಡಿಸಿ

Jun 12 2024, 12:31 AM IST
ಏಪ್ರಿಲ್ 26ರಂದು ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ಧ್ವಂಸಗೊಳಿಸಿ ಚುನಾವಣಾ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದರಿಂದ ಚುನಾವಣೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಘಟನೆಯ ಬಗ್ಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು.

ನೀಟ್‌ ರದ್ದು ಮಾಡಿ: ತ.ನಾಡು ಸರ್ಕಾರಕ್ಕೆ ಆಯೋಗದ ವರದಿ

Jun 11 2024, 01:36 AM IST
ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕಾಗಿ ನಡೆಸಲಾಗುವ ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’ (ನೀಟ್‌)ಯನ್ನು ಕಾನೂನು ಅಥವಾ ಶಾಸನ ರಚನೆ ಪ್ರಕ್ರಿಯೆಗಳ ಮೂಲಕ ರದ್ದುಪಡಿಸುವಂತೆ ತಮಿಳುನಾಡು ಸರ್ಕಾರಕ್ಕೆ ಆಯೋಗವೊಂದು ಶಿಫಾರಸು ಮಾಡಿದೆ.

ಆತ್ಮಹತ್ಯೆ: ಮಾಹಿತಿ ಪಡೆದ ತಹಸೀಲ್ದಾರ್: ಕನ್ನಡಪ್ರಭ ವರದಿ ಪರಿಣಾಮ

May 31 2024, 02:15 AM IST
ತಾಲೂಕಿನ ಮೇಗಳಪಾಳ್ಯ ಗ್ರಾಮ ತಾಂಡದಲ್ಲಿ ಮೈಕ್ರೋ ಪೈನಾನ್ಸ್ ಕಂಪನಿಗಳಿಂದ ಸಾಲ ಮಾಡಿದ್ದ ರೈತನೋರ್ವ ಕಿರುಸಾಲ ಕಂಪನಿಗಳ ಕಾಟಕ್ಕೆ ಹೆದರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದ

ಕೊಪ್ಪಳ: ಸರ್ಜರಿಗೆ 3 ತಿಂಗಳು ಕಾಯ್ಬೇಕು ವರದಿ ಕೇಳಿದ ವೈದ್ಯಕೀಯ ಶಿಕ್ಷಣ ಇಲಾಖೆ

May 27 2024, 08:33 AM IST

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸರ್ಜರಿಗೆ ಮೂರು ತಿಂಗಳು ಕಾಯಬೇಕು ಎನ್ನುವ ''ಕನ್ನಡಪ್ರಭ'' ವಿಶೇಷ ವರದಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕೂಡಲೇ ವರದಿ ಸಲ್ಲಿಸುವಂತೆ ಕಿಮ್ಸ್‌(ಜಿಲ್ಲಾಸ್ಪತ್ರೆ)ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ.

  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved