• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಊರಾಚೆ ಅನಾಥವಾಗಿ ವಾಸವಿದ್ದ ವ್ಯಕ್ತಿ ಆರೋಗ್ಯ ವಿಚಾರಣೆ: ಕನ್ನಡಪ್ರಭ ವರದಿ ಪರಿಣಾಮ

May 23 2024, 01:01 AM IST
ಪಟ್ಟಣದ ಬನಶಂಕರಿ ಬಡಾವಣೆಯ ಬಟ್ಟೆ ಗುಡಾರವೊಂದರಲ್ಲಿ ಅನಾಥವಾಗಿ ವಾಸವಿದ್ದ ರೋಗಪೀಡಿತ ವ್ಯಕ್ತಿಯನ್ನು ಬುಧವಾರ ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆಯ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಜಾತಿ ಗಣತಿ ವರದಿ ಶೀಘ್ರ ಸಂಪುಟಕ್ಕೆ: ಸಿಎಂ

May 21 2024, 12:32 AM IST
ವರದಿ ಸ್ವೀಕರಿಸದಂತೆ ತುಂಬಾ ಒತ್ತಡವಿತ್ತು. ಆದರೆ ಸಾಮಾಜಿಕ ನ್ಯಾಯ ತತ್ವಕ್ಕಾಗಿ ಸ್ವೀಕರಿಸಿದ್ದೇವೆ. ಇದರಿಂದ ಯಾವುದೇ ಸಮುದಾಯಕ್ಕೂ ತೊಂದರೆಯಾಗುವುದಿಲ್ಲ. ಜೊತೆಗೆ ವರದಿಯನ್ನು ನಾನು ನೋಡಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿ ಕೊಲೆಗಳ ಬಗ್ಗೆ ವರದಿ ಕೇಳಿದ್ದೇನೆ: ಪರಂ

May 18 2024, 12:45 AM IST
ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯ ಕೊಲೆ ಪ್ರಕರಣಗಳನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಎಡಿಜಿಪಿ ಅವರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಮಾಗಳ ಕಲ್ಲಾಗನೂರು ಸೇತುವೆ ನಿರ್ಮಾಣ ತಾಂತ್ರಿಕ ತಜ್ಞರ ತಂಡದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

May 17 2024, 12:32 AM IST
ಸಚಿವ ಎಚ್‌.ಕೆ. ಪಾಟೀಲ್‌ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ-ಸಾಸಲವಾಡ ಮಧ್ಯೆ ಸೇತುವೆ ನಿರ್ಮಾಣ ಮಾಡಬೇಕೆಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಉಷ್ಣಹವೆಯಿಂದ ಸಾವು: ವಿಶ್ವದಲ್ಲಿ ಭಾರತದ ಪಾಲು ಶೇ.20: ವರದಿ

May 16 2024, 12:57 AM IST
ಉಷ್ಣಹವೆಯಿಂದಾಗಿ ಜಾಗತಿಕವಾಗಿ ವಾರ್ಷಿಕ 1.53 ಲಕ್ಷ ಹೆಚ್ಚುವರಿಯಾಗಿ ಸಾವನ್ನಪ್ಪುತ್ತಿದ್ದಾರೆ. ಈ ಪೈಕಿ ಭಾರತದ ಪಾಲೇ ಶೇ.20ರಷ್ಟಿದೆ ಎಂದು ವರದಿಯೊಂದು ಹೇಳಿದೆ.

ಹಿರಿಯ ಕೈದಿಗಳಿರುವ ಜೈಲಿನಲ್ಲಿ9600 ಬಾಲಾಪರಾಧಿಗಳ ವಾಸ : ವರದಿ

May 14 2024, 01:02 AM IST
2016-2021ರ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಹಿರಿಯ ಕೈದಿಗಳನ್ನು ಇಡುವ ಸಾಮಾನ್ಯ ಜೈಲುಗಳಲ್ಲಿ 9600 ಬಾಲಾಪರಾಧಿಗಳನ್ನೂ ತಪ್ಪಾಗಿ ಇಡಲಾಗಿತ್ತು ಎಂದು ವರದಿಯೊಂದು ತಿಳಿಸಿದೆ.

ಕನ್ನಡಪ್ರಭ ವರದಿ ಪರಿಣಾಮ: ಕಸ ವಿಲೇವಾರಿಗೆ ಖಡಕ್‌ ಕ್ರಮಕ್ಕೆ ಸುತ್ತೋಲೆ

May 07 2024, 01:04 AM IST
ದಕ್ಷಿಣ ಕನ್ನಡದಲ್ಲಿ ರಸ್ತೆ ಪಕ್ಕದ ತ್ಯಾಜ್ಯ ಸಮಸ್ಯೆ ಕುರಿತು ಏ.30ರಂದು ಪ್ರಕಟವಾದ ‘ಕನ್ನಡಪ್ರಭ’ ಪತ್ರಿಕೆಯ ವರದಿಯ ಪ್ರತಿ ಸಹಿತ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯಿತಿಗೆ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ. ಸ್ವಚ್ಛತೆಗೆ ಕ್ರಮ ಕೈಗೊಳ್ಳುವ ಜೊತೆಗೆ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿದೆ.

ಬಸವಪುತ್ಥಳಿ ಅನುದಾನ ದುರುಪಯೋಗದ ಪರಿಶೀಲನಾ ವರದಿ ಸಿದ್ಧ

May 04 2024, 12:30 AM IST
7ರ ಮಂಗಳವಾರ ಜಿಲ್ಲಾಧಿಕಾರಿ ವೆಂಕಟೇಶ್ ಅವರಿಗೆ ಸಲ್ಲಿಕೆ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾಹಿತಿ

ಕೋವಿಡ್‌ ವರದಿ ಪ್ರಕಟಿಸಿದ್ದ ಚೀನಾ ವಿಜ್ಞಾನಿ ಲ್ಯಾಬ್‌ನಿಂದಲೇ ಔಟ್‌

May 01 2024, 01:16 AM IST
ಸರ್ಕಾರದ ಆದೇಶಗಳನ್ನು ಧಿಕ್ಕರಿಸಿ, 4 ವರ್ಷದ ಹಿಂದೆ ಕೋವಿಡ್ -19 ವೈರಸ್‌ನ ಜೀನೋಮಿಕ್ ಅನುಕ್ರಮವನ್ನು ಪ್ರಕಟಿಸಿದ್ದ ಚೀನಾದ ಮೊದಲ ವೈರಾಣು ವಿಜ್ಞಾನಿ ಜಾಂಗ್ ಯೋಂಗ್‌ಜೆನ್‌ರನ್ನು, ಚೀನಾ ಸರ್ಕಾರವು ಶಾಂಘೈ ಲ್ಯಾಬ್‌ಗೆ ಬೀಗ ಹಾಕಿ ಹೊರಗಟ್ಟಿದೆ.

ಕೇಜ್ರಿವಾಲ್ ಆರೋಗ್ಯವಂತ : ಏಮ್ಸ್‌ ವೈದ್ಯರ ವರದಿ

Apr 28 2024, 01:24 AM IST
ಪ್ರತಿದಿನ 2 ಇನ್ಸುಲಿನ್‌ ಪಡೆಯಲು ಏಮ್ಸ್‌ ವೈದ್ಯರು ಸೂಚನೆ ನೀಡಿ ಉಳಿದಂತೆ ಬಂಧಿತ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಆರೋಗ್ಯವಾಗಿದ್ದಾರೆ ಎಂದು ವರದಿ ನೀಡಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved