• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದನದಲ್ಲಿ ದಾಸರಹಳ್ಳಿಯ ನೀರಿನ ಸಮಸ್ಯೆ ಪ್ರತಿಧ್ವನಿ; ಕನ್ನಡಪ್ರಭ ವರದಿ ಪ್ರಸ್ತಾಪಿಸಿದ ಎಸ್.ಮುನಿರಾಜು

Feb 23 2024, 01:46 AM IST
ಕ್ಷೇತ್ರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಕಾವೇರಿ 5ನೇ ಹಂತದ ಯೋಜನೆ ಯಾವಾಗ ಬರುತ್ತದೆ ಎಂದು ಸ್ಪಷ್ಟವಿಲ್ಲ. ಹಾಗಾಗಿ ಪ್ರತಿ ವಾರ್ಡ್‌ಗೆ 5 ಬೋರ್‌ವೆಲ್‌ ಕೊರೆಸಲು ಹಣ ಬಿಡುಗಡೆ ಮಾಡಬೇಕು ಎಂದು ಶಾಸಕ ಎಸ್‌.ಮುನಿರಾಜು ಸದನದಲ್ಲಿ ಪ್ರಸ್ತಾಪಿಸಿದ್ದಾರೆ.

ಜೆರೋಸಾ ಶಾಲೆ ಪ್ರಕರಣ ತನಿಖೆ ಪೂರ್ಣ; ಅಂತಿಮ ವರದಿ ಶೀಘ್ರ ಸರ್ಕಾರಕ್ಕೆ

Feb 21 2024, 02:07 AM IST
ತನಿಖಾಧಿಕಾರಿ ಡಾ.ಆಕಾಶ್‌.

ಸದಾಶಿವ ಆಯೋಗ ವರದಿ ಶಿಫಾರಸ್ಸು ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

Feb 20 2024, 01:46 AM IST
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ

ಪಾಕಿಸ್ತಾನದಲ್ಲಿ ಆದಾಯಕ್ಕಿಂತ ಸಾಲವೇ ಹೆಚ್ಚಿದೆ: ತಜ್ಞ ವರದಿ

Feb 19 2024, 01:30 AM IST

ಪಾಕಿಸ್ತಾನದ ಸಾಲ ಏರುಗತಿಯಲ್ಲೇ ಸಾಗಿದ್ದು, ಅದರ ಒಟ್ಟು ಸಾಲವು ದೇಶದ ಒಟ್ಟು ಜಿಡಿಪಿ ಮೀರಿಸುವ ಹಂತ ತಲುಪಿದೆ. ಕೂಡಲೇ ಆರ್ಥಿಕ ಸುಧಾರಣೆ ಜಾರಿಗೆ ತರದಿದ್ದರೆ ಪಾಕಿಸ್ತಾನದ ಆರ್ಥಿಕತೆ ಮುಳುಗಿ ದಿವಾಳಿಯಾಗುವುದು ಖಚಿತ ಎಂದು ಇಸ್ಲಾಮಾಬಾದ್‌ ಮೂಲದ ಆರ್ಥಿಕ ವಿಶ್ಲೇಷಣಾ ಸಂಸ್ಥೆ ‘ತಬದ್ಲಾಬ್‌’ ಎಚ್ಚರಿಸಿದೆ.

ಕನ್ನಡಪ್ರಭ ವರದಿ ಪರಿಣಾಮ: ದನದ ಚರ್ಮ ಪತ್ತೆ ಸ್ಥಳ ಸ್ವಚ್ಛತೆ

Feb 17 2024, 01:15 AM IST
ಈ ಹಿಂದೆ ಅಕ್ರಮ ದನದ ಮಾಂಸ ಮಾರಾಟದ ಬಗ್ಗೆ ನಾಪೋಕ್ಲು ಪರಿಸರದ ಗ್ರಾಮಸ್ಥರು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದರು. ಈ ಬಗ್ಗೆ ಕನ್ನಡಪ್ರಭ ವಿವರವಾದ ವರದಿಯನ್ನು ಶುಕ್ರವಾರ ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತು ಗ್ರಾ.ಪಂ. ಕ್ರಮ ಕೈಗೊಂಡಿದ್ದು, ಸಮಸ್ಯೆ ಪರಿಹಾರವದಂತಾಗಿದೆ.

ಸದಾಶಿವ ಆಯೋಗ ವರದಿ ಅನುಷ್ಠಾನಕ್ಕಾಗಿ ಇಂದು ಧರಣಿ

Feb 16 2024, 01:48 AM IST
ಮಾದಿಗ ದಂಡೋರ ಹೋರಾಟ ಸಮಿತಿ ನೇತೃತ್ವದಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಫೆ.೧೬ ರಂದು ಬೃಹತ್ ಪ್ರತಿಭಟನೆ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ದಂಡೋರ ಹೋರಾಟ ಸಮಿತಿ ಅಧ್ಯಕ್ಷ ಮುತ್ತಣ್ಣ ಸಾಸನೂರ ತಿಳಿಸಿದರು.

ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ

Feb 16 2024, 01:46 AM IST
ಪ್ರಸ್ತುತ ಅಧಿವೇಶನದಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಯಥಾವತ್ತಾಗಿ ಕಾಯ್ದೆ ರೂಪದಲ್ಲಿ ಜಾರಿಗೆ ತರುವಂತೆ ಆಗ್ರಹಿಸಿ ಕದಂಬ ಸೈನ್ಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

Feb 15 2024, 01:32 AM IST
ದೇಶದ ಆರ್ಥಿಕತೆಗೆ ಬಹುದೊಡ್ಡ ಪಾಲು ಕೃಷಿ ಚಟುವಟಿಕೆಯೇ ಆಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ, ಬೆಂಬಲ ಬೆಲೆ ಘೋಷಣೆ, ಸ್ವಾಮಿನಾಥನ್ ಆಯೋಗ ವರದಿ ಜಾರಿ ಮಾಡಬೇಕು.

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಟ್ರಯಲ್ ಬ್ಲಾಸ್ಟ್ ವರದಿ ಬಂದ ಬಳಿಕ ಕ್ರಮ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 13 2024, 12:47 AM IST
ಕಾವೇರಿಪುರ ಗ್ರಾಮಸ್ಥರ ಸಮಸ್ಯೆ ನನಗೆ ಅರ್ಥವಾಗುತ್ತಿದೆ. ಇಲ್ಲಿ ಬಂದಿರುವ ಎಲ್ಲರೂ ಬಡವರೇ. ಪ್ರತಿವಾರ ಸಾಲದ ಇಎಂಐ ಕಟ್ಟಡಬೇಕು. ಹಲವು ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ. ಮಾರ್ಚ್ 4 ರಿಂದ 15ರ ಒಳಗೆ ಕೆಆರ್ ಎಸ್ ಅಣೆಕಟ್ಟೆ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಾಗುವುದು. ಆ ಬಳಿಕ ಇಲ್ಲಿನ ಗಣಿಗಾರಿಕೆ ಮಾಡಬಹುದೇ ಇಲ್ಲವೇ ಎನ್ನುವುದನ್ನು ವರದಿ ಬಂದ ಬಳಿಕ ಕ್ರಮವಹಿಸಲಾಗುವುದು. ಅಲ್ಲಿಯವರೆಗೆ ಎಲ್ಲರು ಸಹಕಾರ ನೀಡಬೇಕು.

ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಯಥಾವತ್ ಜಾರಿಗೆ ಆಗ್ರಹ

Feb 13 2024, 12:45 AM IST
ರಾಜ್ಯದ ಮೇಲೆ ಹಿಂದಿ ಹೇರಿಕೆ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟ ನಿಲುವಿಗೆ ಮುಂದಾಗಬೇಕು. ಇದರಿಂದ ಕನ್ನಡ ಭಾಷೆಗೆ ಮಾರಕವಾಗಿದೆ. ಹಿಂದಿ ಭಾಷಿಕರಿಂದ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಹುಜನರು ಹಿಂದಿ ಮಾತನಾಡುತ್ತಾರೆ ಎಂದು ಹಿಂದಿ ಹೇರಿಕೆ ಮಾಡಬಾರದು. ಒಕ್ಕೂಟ ರಾಷ್ಟ್ರದಲ್ಲಿ ಉತ್ತರ ಭಾರತ ರಾಜ್ಯಗಳಲ್ಲಿ ದ್ವಿಭಾಷಾ ಸೂತ್ರ ಇದೆ. ಕನ್ನಡ ನಾಡಿಗೆ ಏಕೆ ಮಲತಾಯಿ ಧೋರಣೆ, ತ್ರಿಭಾಷಾ ಸೂತ್ರ ಬೇಡವೇ ಬೇಡ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 53
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved