• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂತರಾಜ್ ವರದಿ ಜಾರಿಗೆ ಸಿಎಂಗೆ ಆಗ್ರಹ

Jan 29 2024, 01:32 AM IST
ಕಾಂತರಾಜ್ ವರದಿ ಜಾರಿಗೆ ಆಗ್ರಹಿಸಿ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.

ಜ್ಞಾನವಾಪಿ ಮಸೀದಿ ಜಾಗದಲ್ಲಿ ದೇಗುಲವಿತ್ತು: ಪುರಾತತ್ವ ವರದಿ

Jan 26 2024, 02:00 AM IST

ಅಯೋಧ್ಯೆಯ ಬಾಬ್ರಿ ಮಸೀದಿ ಸ್ಥಳದಲ್ಲಿ ನಿರ್ಮಾಣಗೊಂಡ ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ, ಕಾಶಿಯ ಪ್ರಸಿದ್ಧ ವಿಶ್ವನಾಥ ಮಂದಿರಕ್ಕೆ ಹೊಂದಿಕೊಂಡಂತೆ ಇರುವ ಜ್ಞಾನವಾಪಿ ಮಸೀದಿಯನ್ನು ದೇಗುಲದ ಮೇಲೆ ನಿರ್ಮಿಸಲಾಗಿತ್ತು ಎಂದು ಈ ಕುರಿತು ಸಮೀಕ್ಷೆ ನಡೆಸಿದ್ದ ಪುರಾತತ್ವ ಇಲಾಖೆ ಹೇಳಿದೆ.

ವಾರದೊಳಗೆ ಜಾತಿಗಣತಿ ವರದಿ ಸಿಎಂಗೆ ಸಲ್ಲಿಕೆ: ಜಯಪ್ರಕಾಶ್‌ ಹೆಗ್ಡೆ

Jan 25 2024, 02:04 AM IST
ರಾಜಕೀಯವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಜಾತಿ ಸಮೀಕ್ಷೆ ವರದಿಯನ್ನು ಒಂದು ವಾರದ ಒಳಗಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಹೇಳಿದ್ದಾರೆ.

ಗ್ಯಾನವಾಪಿ ಸಮೀಕ್ಷಾ ವರದಿ ಬಹಿರಂಗ ಬೇಡ: ಕೋರ್ಟ್‌ ಆದೇಶ

Jan 25 2024, 02:02 AM IST
ಅಧ್ಯಯನ ದೃಷ್ಟಿಯಿಂದ ಉಭಯ ಪಕ್ಷಗಳಿಗೆ ಗ್ಯಾನವಾಪಿ ಸಮೀಕ್ಷಾ ಫಲಿತಾಂಶದ ವರದಿ ನೀಡಲಾಗುವುದು. ಆದರೆ ಅದನ್ನು ಬಹಿರಂಗಪಡಿಸಕೂಡದು ಎಂದು ವಾರಾಣಸಿ ಕೋರ್ಟ್‌ ತಾಕೀತು ಮಾಡಿದೆ.

ಕಾಂತರಾಜು ಆಯೋಗದ ವರದಿ ವೈಜ್ಞಾನಿಕ: ಮಾಜಿ ಸಚಿವ ಆಂಜನೇಯ

Jan 25 2024, 02:01 AM IST
ಕಾಂತರಾಜು ಆಯೋಗದ ವರದಿ ವೈಜ್ಞಾನಿಕವಾಗಿದ್ದು, ಅದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುವ ಮುನ್ನವೇ ವಿರೋಧಿಸುವುದು ಸರಿಯಲ್ಲ.

ಜಿಲ್ಲಾಡಳಿತಕ್ಕೆ 2 ದಿನಗಳಲ್ಲಿ ಬೆಳೆ ಪರಿಹಾರ ಅಕ್ರಮ ವರದಿ: ಸುಜಾತಾ

Jan 24 2024, 02:05 AM IST
ತಾಲೂಕಿನ ಕಲ್ಕೆರೆ, ಅಂತರಘಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಬೆಳೆ ಪರಿಹಾರ ಅಕ್ರಮದ ಬಗ್ಗೆ ತನಿಖಾಧಿಕಾರಿಯಾಗಿರುವ ಜಿಲ್ಲಾ ಕೃಷಿ ಉಪ ನಿರ್ದೇಶಕರಾದ ಸುಜಾತಾರವರು ರೈತರ ಅರ್ಜಿಗಳನ್ನು ಸ್ವೀಕರಿಸಿ 2 ದಿನ ಗಳಲ್ಲಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವುದಾಗಿ ಹೇಳಿದರು.

ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು: ಎಂ.ಶಿವಮೂರ್ತಿ

Jan 24 2024, 02:02 AM IST
ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು: ಎಂ.ಶಿವಮೂರ್ತಿ

ಕಾಂತರಾಜ ವರದಿ ಜಾರಿಗೆ ಮುಂದಾಗಲಿ: ಹೊದಿಗೇರಿ ರಮೇಶ

Jan 22 2024, 02:15 AM IST
ಚಿತ್ರದುರ್ಗದಲ್ಲಿ ಜ. 28ರಂದು ನಡೆಯುವ ಅಹಿಂದ ಸಮಾವೇಶ ಸ್ವಾಭಿಮಾನದ ಹೋರಾಟವಾಗಿದ್ದು, ಕಾಂತರಾಜ ವರದಿ ಜಾರಿಯಾಗಬೇಕು, ಅಂದಿನ ಸಮಾರಂಭ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು.

ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಕಾಂಗ್ರೆಸ್‌ನಿಂದ ಗೊಂದಲದ ನಿರ್ಣಯ

Jan 21 2024, 01:36 AM IST
ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಗೊಂದಲಕಾರಿ ನಿರ್ಣಯ ತೆಗೆದುಕೊಂಡಿದೆ ಎಂದು ಬಿಜೆಪಿ ಮುಖಂಡ ಬಲ್ಲಾಹುಣಸಿ ರಾಮಣ್ಣ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ದಲಿತರನ್ನು ವೋಟು ಬ್ಯಾಂಕಾಗಿ ಬಳಸಿಕೊಂಡು, ಕೊನೆಗೆ ಉಂಡೇನಾಮ ಹಾಕಿದೆ ಎಂದು ಹೇಳಿದರು.

ಕಾಂತರಾಜ್ ವರದಿ ತಿರಸ್ಕಾರಕ್ಕೆ ಒತ್ತಡ ಸರಿಯಲ್ಲ

Jan 21 2024, 01:34 AM IST
ಜಾತಿ ಜನಗಣತಿಯ ಕಾಂತರಾಜ ವರದಿಯಲ್ಲಿ ಏನಿದೆ ಎನ್ನುವುದು ಯಾರಿಗೂ ತಿಳಿಯದಿದ್ದರೂ ಆ ವರದಿಯ ತಿರಸ್ಕರಿಬೇಕು ಎಂದು ಸಿಎಂ ಮೇಲೆ ಒತ್ತಡ ಹಾಕುವುದು ಸರಿಯಲ್ಲ, ಮೊದಲು ವರದಿ ಸ್ವೀಕರಿಸಿ ಸಮಗ್ರ ಮಾಹಿತಿ ಪಡೆಯುವುದು ಸರ್ಕಾರದ ಕ್ರಮವಾಗಿದೆ. ವರದಿ ಸ್ವೀಕರಿಸಲು ಒತ್ತಾಯಕ್ಕಾಗಿ ಅಹಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • 52
  • 53
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved