• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋದ್ರೇಜ್‌ ಆಹಾರ ಟ್ರೆಂಡ್‌ ವರದಿ ಬಿಡುಗಡೆ

Apr 06 2024, 12:50 AM IST
ಬಹುನಿರೀಕ್ಷಿತ ಗೋದ್ರೇಜ್‌ ಆಹಾರ ಟ್ರೆಂಡ್‌ 2024ರ ವರದಿ ಬಿಡುಗಡೆ ಆಗಿದೆ.

ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ನೀರು ಬಳಕೆ: ವರದಿ ಸಲ್ಲಿಸುವಂತೆ ಎನ್‌ಜಿಟಿ ಆದೇಶ!

Apr 06 2024, 12:46 AM IST
ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಇಎ) ಹಾಗೂ ರಾಜ್ಯ ಸರ್ಕಾರಕ್ಕೆ ಆದೇಶ. ಜಲಮಂಡಳಿ, ವಾಯುಮಾಲಿನ್ಯ ನಿಯಂತ್ರಣ ಮಂಡಳಿಗೂ ನೋಟಿಸ್‌ ಜಾರಿ.

ಕನ್ನಡಪ್ರಭ ವರದಿ ಬೆನ್ನಲ್ಲೇ ಶುದ್ಧ ಕುಡಿವ ನೀರಿನ ಘಟಕ ರಿಪೇರಿ

Mar 23 2024, 01:04 AM IST
ಗ್ರಾಮಸ್ಥರು ನೀಡಿದ ದೂರಿನನ್ವಯ ಕನ್ನಡಪ್ರಭದಲ್ಲಿ ಶುದ್ಧ ಕುಡಿವ ನೀರಿನ ಘಟಕ ಕೆಟ್ಟುನಿಂತ ಕುರಿತು ವರದಿ ಪ್ರಕಟವಾಗಿತ್ತು. ಈ ಬೆನ್ನಲ್ಲೇ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಕೇಂದ್ರದಲ್ಲಿ ಮತ್ತೆ ಬಿಜೆಪಿ: 2 ಸಮೀಕ್ಷಾ ವರದಿ

Mar 16 2024, 01:46 AM IST
ಝೀ ನ್ಯೂಸ್‌ ನಡೆಸಿದ ಸಮೀಕ್ಷೆ ಅನ್ವಯ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ 543 ಲೋಕಸಭೆ ಕ್ಷೇತ್ರಗಳಲ್ಲಿ 390ರಲ್ಲಿ ವಿಜೇತವಾಗಲಿದೆ

1 ದೇಶ 1 ಚುನಾವಣೆ: ಇಂದು ಕೋವಿಂದ್‌ ಸಮಿತಿ ವರದಿ ಸಲ್ಲಿಕೆ?

Mar 14 2024, 02:09 AM IST
5 ಸಂವಿಧಾನದ ವಿಧಿ ಬದಲಿಸಲು ಶಿಫಾರಸು ಮಾಡಿ ಒಂದು ದೇಶ ಒಂದು ಚುನಾವಣೆ ನಡೆಸಲು ಇರುವ ಕಾನೂನು ತೊಡಕುಗಳನ್ನು ನಿವಾರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಶಿಫಾರಸು ಮಾಡಲಿದೆ ಎನ್ನಲಾಗಿದೆ.

ಟಿ20 ವಿಶ್ವಕಪ್‌ನಲ್ಲಿ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿಗಿಲ್ಲ ಸ್ಥಾನ: ವರದಿ!

Mar 13 2024, 02:00 AM IST
ವಿರಾಟ್‌ ಕೊಹ್ಲಿ ಮಾ.22ರಿಂದ ಆರಂಭಗೊಳ್ಳಲಿರುವ ಐಪಿಎಲ್‌ನಲ್ಲಿ ಅವರು ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದರ ಮೇಲೆ ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನದ ಭವಿಷ್ಯ ನಿರ್ಧಾರವಾಗಬಹುದು ಎನ್ನಲಾಗುತ್ತಿದೆ.

ಸತ್ಯ ಶೋಧನಾ ಸಮಿತಿ ವರದಿ ಆಧಾರದಲ್ಲಿ ತೆರವು: ಎಸಿ ದುರ್ಗಾಶ್ರೀ

Mar 12 2024, 02:01 AM IST
ಇತ್ತೀಚಿಗೆ ಭಾನುವಳ್ಳಿ ಗ್ರಾಮಸ್ಥರು, ಗ್ರಾಪಂ ಸದಸ್ಯರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಿಇಒ, ಎಸ್‌ಪಿ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಲಾಗಿತ್ತು.ಸಭೆಯಲ್ಲಿ ಅನಗತ್ಯ ಗೊಂದಲಗಳಿಗೆ ಇತಿಶ್ರೀ ಹಾಡಲು ತಹಸೀಲ್ದಾರ್ ನೇತೃತ್ವದ ಸತ್ಯ ಶೋಧನಾ ಸಮಿತಿ ರಚಿಸಿ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸಂಗತಿ ವರದಿ ನೀಡಲು ಸೂಚನೆ ನೀಡಲಾಗಿತ್ತು.

ಕಾಶಿ ಘಾಟ್‌ಗಳು ಮುಳುಗುತ್ತಿವೆ: ವರದಿ

Mar 11 2024, 01:18 AM IST
ಅಂತರ್ಜಲ ನೀರಿನ ಅತಿಯಾದ ಒತ್ತಡವೇ ಕಾಶಿಯಲ್ಲಿ ಘಾಟ್‌ಗಳು ಮುಳುಗಲು ಕಾರಣವಾಗಿದ್ದು, ಅತಿಯಾದ ನಗರೀಕರಣದ ಪ್ರಭಾವದಿಂದಲೂ ನೀರಿನ ಮಟ್ಟ ಹೆಚ್ಚುತ್ತಿದೆ ಎಂದು ಸಂಶೋಧನಾ ವರದಿಯೊಂದು ತಿಳಿಸಿದೆ.

ಸಂಶೋಧನಾ ವರದಿ: ನಾಯಿ ನೆಕ್ಕುವುದು ಮಾರಣಾಂತಿಕ!

Mar 10 2024, 01:33 AM IST
ನಾಯಿಯಿಂದ ತಮ್ಮ ತುಟಿ, ಕೆನ್ನೆ ಮೊದಲಾದ ಭಾಗಗಳಿಗೆ ನೆಕ್ಕಿಸಿಕೊಳ್ಳುವುದು ಸಾಮಾನ್ಯ. ಆದರೆ ಈ ನೆಕ್ಕುವಿಕೆ ಮಾರಣಾಂತಿಕವಾಗುವ ಸಂಭವ ಇದೆ ಎಂಬುದಾಗಿ ಸಂಶೋಧನಾ ವರದಿಯೊಂದು ಉಲ್ಲೇಖಿಸಿದೆ.

ಶೀಘ್ರವೇ ಏಕ ಚುನಾವಣಾ ವರದಿ ಸಲ್ಲಿಸಲಿರುವ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ

Mar 09 2024, 01:34 AM IST

ಸಂವಿಧಾನದ 5 ವಿಧಿಗಳ ಬದಲಾವಣೆಗೆ ಶಿಫಾರಸು ಮಾಡುವ ಮೂಲಕ 2029ರಿಂದ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಬಹುದು ಎಂಬುದಾಗಿ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎನ್ನಲಾಗಿದೆ.

  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved