• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

400ರ ಸನಿಹಕ್ಕೆ ಎನ್‌ಡಿಎ: ಟೈಮ್ಸ್‌ ನೌ- ಇಟಿಜಿ ಸಮೀಕ್ಷಾ ವರದಿ

Mar 09 2024, 01:30 AM IST
ಬಿಜೆಪಿಗೆ 358-398, ಕಾಂಗ್ರೆಸ್‌ಗೆ 28-48 ಸ್ಥಾನ ಲಬಿಸುವ ಸಂಭವವಿದೆ ಎಂದು ಟೈಮ್ಸ್‌ ನೌ- ಇಟಿಜಿ ಚುನಾವಣಾಪೂರ್ವ ಸಮೀಕ್ಷೆ ತಿಳಿಸಿದೆ.

ಕ್ರೈಸ್ತ ಶಿಕ್ಷಕಿ ಹಿಂದು ನಿಂದನೆ ವಿವಾದ: ಸರ್ಕಾರಕ್ಕೆ ವರದಿ ಸಲ್ಲಿಸಿದ ತನಿಖಾಧಿಕಾರಿ

Mar 08 2024, 01:49 AM IST
ಪ್ರಕರಣದ ವಿಚಾರಣೆ ನಡೆಸಿದ ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತ, ಐಎಎಸ್ ಅಧಿಕಾರಿ ಡಾ.ಆಕಾಶ್ ಅವರು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ಗೆ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ.

ಆಡಿಟ್‌ ವರದಿ ಸಲ್ಲಿಸದ 2 ಸಾವಿರ ಬಿಲ್ಡರ್‌ ಗಳಿಗೆ ರೇರಾ ನೋಟಿಸ್‌ ಜಾರಿ

Mar 06 2024, 02:25 AM IST
ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಸಂಬಂಧಿಸಿದಂತೆ 2022-23ನೇ ಸಾಲಿನ ಆಡಿಟ್ ವರದಿ ಸಲ್ಲಿಸದ ಸುಮಾರು 1,500 - 2,000 ಸಾವಿರ ಬಿಲ್ಡರ್‌ಗಳು, ಪ್ರಮೋಟರ್‌ಗಳಿಗೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ.

1 ದೇಶ, ಒಂದು ಚುನಾವಣೆ: ಇಂದು ಸರ್ಕಾರಕ್ಕೆ ಕಾನೂನು ಆಯೋಗದ ವರದಿ ಸಲ್ಲಿಕೆ?

Mar 06 2024, 02:19 AM IST
ಒಂದು ದೇಶದಲ್ಲಿ ಒಂದು ಬಾರಿಗೆ ಮಾತ್ರ ಚುನಾವಣೆ ನಡೆಸುವ ಕುರಿತಾಗಿ ಕಾನೂನು ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಇಂದು ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದೆ.

ಜಾತಿಗಣತಿ ವರದಿ ವಿರುದ್ಧ ಗಾಣಿಗ ಸಮಾಜದವರ ಹೋರಾಟ: ಅಶೋಕ ನಾಗಲೋಟಿ

Mar 05 2024, 01:37 AM IST
ಬಾಗಲಕೋಟೆ ನವನಗರದ ಜ್ಯೋತಿ ಕೋ-ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ನಡೆದ ಗಾಣಿಗ ಸಮಾಜದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ನಾಗಲೋಟಿ ಮಾತನಾಡಿ, ಇಂದು ಎಲ್ಲಾ ರಾಜಕೀಯ ಪಕ್ಷಗಳು ಗಾಣಿಗ ಸಮಾಜವನ್ನು ತುಳಿಯಲು ಹುನ್ನಾರ ಮಾಡುತ್ತಿವೆ ಎಂದು ಆರೋಪಿಸಿದರು

ಪಾಕ್‌ ಪರ ಘೋಷಣೆಯ ಲ್ಯಾಬ್‌ ವರದಿ ಬಹಿರಂಗಪಡಿಸಿ: ಬಿಜೆಪಿ

Mar 05 2024, 01:37 AM IST
ಇತ್ತೀಚಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಕೂಗಿದ ಪ್ರಕರಣ ಸಂಬಂಧ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ವರದಿಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬೆಂಗಳೂರು ನಗರ ಬಿಜೆಪಿ ಶಾಸಕರ ನಿಯೋಗವು ಮನವಿ ಸಲ್ಲಿಸಿದೆ.

ಪಾಕಿಸ್ತಾನ ಪರ ಘೋಷಣೆ ನಿಜ: ಖಾಸಗಿ ಎಫ್‌ಎಸ್‌ಎಲ್‌ ವರದಿ!

Mar 05 2024, 01:35 AM IST
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಸಂಬಂಧ ರಾಜ್ಯ ಬಿಜೆಪಿ ಬಿಡುಗಡೆ ಮಾಡಿರುವ ಖಾಸಗಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೂಗಿರುವುದು ಖಚಿತವಾಗಿದೆ.

ಕಾಂತರಾಜು ವರದಿ ಅಂಗೀಕರಿಸದಂತೆ ಆಗ್ರಹ

Mar 05 2024, 01:30 AM IST
ವರದಿ ಸಿದ್ಧವಾಗಿ ಸುಮಾರು 8 ವರ್ಷಗಳಾಗಿದ್ದು, ಈ ಅವಧಿಯಲ್ಲಿ ಜಾತಿವಾರು ಜನಸಂಖ್ಯೆಯಲ್ಲಿ ಸಾಕಷ್ಟು ಏರುಪೇರುಗಳಾಗಿವೆ ಆದ್ದರಿಂದ ಸಂಘಟಕರು ಅಂಗೀಕರಿಸದಂತೆ ಒತ್ತಾಯಿಸುತ್ತಿದ್ದಾರೆ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಸರ್ಕಾರಕ್ಕೆ ವರದಿ

Mar 04 2024, 01:22 AM IST
ವೈದ್ಯಕಿಯ ಸೇವೆಗಳಿಗೆ ಯಾವುದೇ ಹಣ ಪಾವತಿ ಮತ್ತು ಹೊರಗಡೆಯಿಂದ ಔಷಧ ಪಡೆಯುವಂತೆ ತಿಳಿಸದೇ ಆಸ್ಪತ್ರೆಯಲ್ಲಿಯೇ ಉಚಿತವಾಗಿ ಔಷಧ ನೀಡುತ್ತಿರುವ ಬಗ್ಗೆ ಖಚಿತ ಮಾಡಿಕೊಂಡರು

ಕಾಂಗ್ರೆಸ್‌ ಎಫ್ಎಸ್‌ಎಲ್ ವರದಿ ಒಪ್ಪುವ ಸ್ಥಿತಿಯಲ್ಲಿಲ್ಲ!: ಕೋಟ ಶ್ರೀನಿವಾಸ ಪೂಜಾರಿ

Mar 04 2024, 01:18 AM IST
ರಾಮೇಶ್ವರಂ ಕೆಫೆಯ ಸ್ಫೋಟ ಪ್ರಕರಣದ ಆರೋಪಿಗೆ ಬಂಧಿಸುವ ಬದಲು, ಕಾಂಗ್ರೆಸ್‌ ಪಕ್ಷದ ಅಧಿಕಾರಸ್ಥರು ಕೇವಲ ಹೇಳಿಕೆಗಳ ನೀಡುತ್ತಿದ್ದಾರೆ. ನಾಡಿನ 7 ಕೋಟಿ ಜನರ ಹೃದಯವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಇದರಿಂದ ಇಡೀ ರಾಜ್ಯದ ಜನತೆಗೆ ನೋವುಂಟಾಗಿದೆ. ಇತಿಹಾಸದಲ್ಲಿ ಆಗದಿರುವ ಕೃತ್ಯವು ವಿಧಾನಸೌಧದಲ್ಲಾಗಿದೆ. ವಿಧಿವಿಜ್ಞಾನ ಕೇಂದ್ರ (ಎಫ್‌ಎಸ್‌ಎಲ್‌) ದಿಂದ ಮಾಹಿತಿ ಬಂದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಕಾಂಗ್ರೆಸ್ಸಿಗರು ಇಲ್ಲ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved