• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳ ನಿಖರ ವರದಿ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

Aug 08 2025, 02:00 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧ್ಯಕ್ಷತೆ ವಹಿಸಿದ್ದರು.

ತನಿಖಾ ವರದಿ ರದ್ದು ಕೋರಿದ್ದನ್ಯಾ. ವರ್ಮಾ ಅರ್ಜಿ ತಿರಸ್ಕಾರ

Aug 08 2025, 01:01 AM IST
ಮನೆಯಲ್ಲಿ ಕಂತೆಕಂತೆ ಹಣ ಪತ್ತೆಯಾದ ಆರೋಪದ ಪ್ರಕರಣದಲ್ಲಿ ತಮ್ಮನ್ನು ದೋಷಿ ಎಂದಿದ್ದ ಆಂತರಿಕ ತನಿಖಾ ವರದಿ ಅಮಾನ್ಯಗೊಳಿಸುವಂತೆ ಕೋರಿ ನ್ಯಾ। ಯಶವಂತ್‌ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಜತೆಗೆ, ‘ನಿಮ್ಮ ನಡತೆ ಮೇಲೆ ನಂಬಿಕೆ ಬರುತ್ತಿಲ್ಲ’ ಎಂದು ಹೇಳಿದೆ.

ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ

Aug 07 2025, 12:46 AM IST
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗ ಸಲ್ಲಿಸಿರುವ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಿದ್ದು, ಒಳ ಮೀಸಲಾತಿ ಅನುಷ್ಠಾನ ಕುರಿತು ವ್ಯಾಪಕ ಚರ್ಚೆ ನಡೆಯುವ ನಿರೀಕ್ಷೆಯಿದೆ.

ಪತ್ರಕರ್ತರ ಪ್ರಾಮಾಣಿಕ ವರದಿ ಅಧಿಕಾರದಲ್ಲಿದ್ದವರ ಎಚ್ಚರಿಸಬೇಕು: ಭಂಡಾರಿ ಶ್ರೀನಿವಾಸ್

Aug 05 2025, 11:45 PM IST
ಕಡೂರು, ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ಪತ್ರಕರ್ತರು ಮಾಡುವ ಪ್ರಾಮಾಣಿಕ ವರದಿ ಅಧಿಕಾರದಲ್ಲಿರುವವರನ್ನು ಎಚ್ಚರಿಸು ವಂತಿರಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ

Aug 05 2025, 05:48 AM IST

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ ತೀರ್ಮಾನ ಮಾಡಲಿದೆ.

ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

Aug 04 2025, 06:35 AM IST

ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಉಪ ಪಂಗಡಗಳ ಅಂಕಿ-ಅಂಶಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ನೇತೃತ್ವದ ಏಕಸದಸ್ಯ ಆಯೋಗ ಸೋಮವಾರ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ.

ಮೃತ ಚಿರತೆ ಪತ್ತೆ: ವರದಿ ನೀಡಲು ಆದೇಶ

Aug 03 2025, 11:45 PM IST
ಕಡೂರುಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಹೋಬಳಿ ಗ್ರಾಮದ ಸರ್ವೆ ನಂ. 77ರಲ್ಲಿನ ಎಮ್ಮೇದೊಡ್ಡಿ ಹುಲಿ ಸಂರಕ್ಷಿತ ಪ್ರದೇಶದ ಮದಗದ ಕೆರೆಯಲ್ಲಿ ಒಂದು ಗಂಡು ಚಿರತೆ ಮೃತಪಟ್ಟಿರುವ ಕುರಿತು ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಬೆಂಗಳೂರಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ ಹೊರಡಿಸಿದ್ದಾರೆ.

ಸಿಎಂಗೆ ಮಳೆ ಹಾನಿ ವರದಿ ನೀಡಿದ ಶಾಸಕರು

Aug 01 2025, 10:12 AM IST

ಸ್ವಪಕ್ಷೀಯ ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಸರಣಿ ಸಭೆ ಸತತ ಮೂರನೇ ದಿನವೂ ಮುಂದುವರೆಯಿತು.

ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್

Jul 29 2025, 08:19 AM IST

ವರ್ಗಾವಣೆ ಮಾಡಿದ ಹುದ್ದೆಗೆ ವರದಿ ಮಾಡಿಕೊಳ್ಳಿ, ತಪ್ಪಿದರೆ ಸಂಬಳ ಸಿಗಲ್ಲ!

ಇಂಥದ್ದೊಂದು ಖಡಕ್‌ ಮೌಖಿಕ ಆದೇಶವನ್ನು ಐಪಿಎಸ್‌ ಸೇರಿ ಎಲ್ಲಹಂತದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಇಲಾಖೆ ನೀಡಿದೆ.

ಪ್ರಶ್ನೆಗಾಗಿ ಲಂಚ : ಸಂಸದೆ ಮೊಯಿತ್ರಾ ವಿರುದ್ಧ ಲೋಕಪಾಲ್‌ಗೆ ಸಿಬಿಐ ವರದಿ

Jul 29 2025, 01:01 AM IST
ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದ ಆರೋಪ ಎದುರಿಸುತ್ತಿರುವ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್‌ ಹೀರಾನಂದಾನಿ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ಲೋಕಪಾಲಕ್ಕೆ ವರದಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved