• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂತರಾಜ್‌ ಆಯೋಗದ ವರದಿ ಜಾರಿಗೆ ಬಿಎಸ್ಪಿ ಆಗ್ರಹ

Oct 29 2023, 01:00 AM IST
ಕಾಂತರಾಜ್‌ ಆಯೋಗದ ವರದಿ ಜಾರಿಗೆ ಬಿಎಸ್ಪಿ ಆಗ್ರಹ

ಇಸ್ರೇಲ್‌- ಗಾಜಾ ಪಟ್ಟಿಗೆ ಖುದ್ದು ಭೇಟಿ ನೀಡಿ ವರದಿ ಮಾಡಲು ಎದೆಗಾರಿಕೆ ಬೇಕು: ಅಕ್ಷಯ್

Oct 25 2023, 01:15 AM IST
ಕಳೆದೆರಡು ದಿನಗಳ ಹಿಂದೆ ಇಸ್ರೇಲಿನಲ್ಲಿರುವ ನಮ್ಮ ಪ್ರದೇಶಕ್ಕೆ ಭೇಟಿ ನೀಡಿದ ಅಜಿತ್ ಅವರನ್ನು ಸಂಪರ್ಕಿಸಲು ಹಾಗೂ ಅವರೊಂದಿಗೆ ಭೋಜನ ಸವಿಯುವ ಯೋಗಾಭಾಗ್ಯ ನಮಗೊದಗಿತ್ತು. ಕರ್ನಾಟಕದಿಂದ ಇಸ್ರೇಲಿಗೆ ಬಂದು ಅಲ್ಲಿಂದ ಗಾಜಾಪಟ್ಟಿಗೆ ತೆರಳಿ ಮಿಸೈಲ್ ದಾಳಿಯ ನಡುವೆಯೂ ವರದಿಗಾರಿಕೆ ಮಾಡುತ್ತಿದ್ದ ಅವರನ್ನು ನಾವು ಟಿವಿಯಲ್ಲಿ ನೋಡುತ್ತಿದ್ದೆವು ಎಂದು ಅವರು ಕನ್ನಡಪ್ರಭಕ್ಕೆ ಮಾಹಿತಿ ನೀಡಿದರು

ಕಾಂತರಾಜ ವರದಿ ಬಿಡುಗಡೆಗೆ ಬೃಹತ್ ಪ್ರತಿಭಟನೆ ಎಚ್ಚರಿಕೆ

Oct 16 2023, 01:45 AM IST
ಪ್ರಾತಿನಿಧಿತ್ವ ಮತ್ತು ಅವಕಾಶ ವಂಚಿತವಾಗಿರುವ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಕಾಂತರಾಜ್ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕಾಂತರಾಜ ವರದಿ ಜಾರಿ ಸಮನ್ವಯ ಹೋರಾಟ ಸಮಿತಿ ತಾಲೂಕು ಘಟಕದ ಮುಖಂಡ ಎಂ.ಎಸ್. ಹಡಪದ ಹೇಳಿದರು.

3 ಹಂತದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧ ಜಾಥಾ

Oct 15 2023, 12:45 AM IST
ಕಸ್ತೂರಿ ರಂಗನ್ ವರದಿ ಜಾರಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಜೀವನಕ್ಕೆ ಮಾರಕವಾಗಿದ್ದು ಕರಡು ಪ್ರತಿ ವಿರೋಧಿಸಿ ಮೂರು ಹಂತದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು. ಈ ಮೂಲಕ ವರದಿ ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ತೀರ್ಮಾನಿಸಿದೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಕಾಂತರಾಜ್‌ ವರದಿ ಜಾರಿಗೆ ಒತ್ತಾಯಿಸಿ ಎಸ್‌ ಡಿಪಿಐ ಪ್ರತಿಭಟನೆ

Oct 14 2023, 01:00 AM IST
ರಾಮನಗರ: ಕಾಂತರಾಜ್ ಆಯೋಗದ ಜಾತಿ ಜನಗಣತಿ ವರದಿ ಸಾರ್ವಜನಿಕಗೊಳಿಸಬೇಕು ಹಾಗೂ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿ ಪ್ರಮಾಣವನ್ನು ಶೇ 8ಕ್ಕೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಸೋಶಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ (ಎಸ್‌ ಡಿಪಿಐ) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

೭೦೪ ಹಳ್ಳಿಗಳಲ್ಲಿ ಕಸ್ತೂರಿ ರಂಗನ್ ವರದಿ ವಿರೋಧ ಜಾಥಾ

Oct 08 2023, 12:00 AM IST
ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಒಂದು ಲಕ್ಷ ಕುಟುಂಬದಿಂದ ಆಕ್ಷೇಪಣೆ ಪತ್ರ ಸಲ್ಲಿಸುವ ಸಲುವಾಗಿ ಜಿಲ್ಲಾದ್ಯಂತ "ಕಸ್ತೂರಿ ರಂಗನ್ ವರದಿ ವಿರೋಧ ಜಾಥಾ " ಹಮ್ಮಿಕೊಳ್ಳಲಾಗುತ್ತಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved