ನ್ಯಾ.ಸದಾಶಿವ ವರದಿ ಜಾರಿಗೆ ಕರ್ನಾಟಕದ ಸರಕಾರದ ವಿಳಂಬ ನೀತಿ ಖಂಡಿಸಿ ಅಹಿಂದ ಜಾತಿಗಳ ಜಾಗೃತಿ ವೇದಿಕೆ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿತು.