• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದ ಸ್ಪಿರಿಟ್ ಶುದ್ಧ: ಪ್ರಯೋಗಾಲಯ ವರದಿ

Nov 08 2023, 01:00 AM IST
೩೦ ಸಾವಿರ ಲೀ. ಸ್ಪಿರಿಟ್‌ನಿಂದ ೯೦ ಸಾವಿರ ಲೀ. ಭಾರತೀಯ ಮದ್ಯವನ್ನು (ಅಂದಾಜು ೧೦,೫೦೦ಪೆಟ್ಟಿಗೆ) ತಯಾರಿಸಬಹುದಾಗಿದ್ದು, ಇದರ ಮೌಲ್ಯ ₹ ೩.೬೬ ಕೋಟಿಯಾಗಿದೆ

ಕೇಂದ್ರಕ್ಕೆ ಬೆಳೆನಷ್ಟದ ನೈಜ ವರದಿ ನೀಡಲು ರಾಜ್ಯ ಸರ್ಕಾರ ವಿಫಲ

Nov 07 2023, 01:30 AM IST
ರಾಜ್ಯದ ರೈತರ ಸ್ಥಿತಿಗತಿಗಳನ್ನು ಖುದ್ದು ಅರಿಯುವ ಯತ್ನ ಬಿಜೆಪಿ ಬರ ಅಧ್ಯಯನ ತಂಡ ಮಾಡುತ್ತಿದೆ.

ಕಾಂತರಾಜ ವರದಿ ಜಾರಿ ನಿರ್ಲಕ್ಷಿಸಿದರೆ ನ.9ರಂದು ಪ್ರತಿಭಟನೆ: ರಾಜಪ್ಪ ಮಾಸ್ತರ್‌

Nov 06 2023, 12:46 AM IST
ಹಿಂದುಳಿದ ವರ್ಗಕ್ಕೆ ದೇವರಾಜ ಅರಸು ಮುಖ್ಯಮಂತ್ರಿ ಆದ ನಂತರ ಗುರುತಿಸುವ ಪ್ರಯತ್ನ ನಡೆದಿತ್ತು. ಹಳೆ ಮೀಸಲಾತಿ ಅನ್ವಯ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದರು.

ಕಾಂತರಾಜ ವರದಿ ಅಂಗೀಕರಿಸಿ ಜಾರಿಗೊಳಿಸಬೇಕು

Nov 06 2023, 12:45 AM IST
ವರದಿ ಮಂಡಿಸಿ, ಚರ್ಚಿಸಿ ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್‌ಗೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ

ಶಾಸಕ ಭೀಮಣ್ಣಗೆ ಎಂಡೋಸಲ್ಫಾನ್ ವರದಿ ಸಲ್ಲಿಕೆ

Nov 04 2023, 12:30 AM IST
೧೯೮೦ರಿಂದ ೨೦೦೦ರ ಅವಧಿಯಲ್ಲಿ ಗೇರು ಅಭಿವೃದ್ಧಿ ನಿಗಮದಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯ ಗೇರು ನೆಡುತೋಪುಗಳ ಮೇಲೂ ಹೆಲಿಕಾಪ್ಟರ್ ಮೂಲಕ ಹಾಗೂ ಮಾನವ ಶಕ್ತಿ ಬಳಸಿ ಎಂಡೋಸಲ್ಫಾನ್ ಸಿಂಪಡಣೆ ಮಾಡಲಾಗಿದೆ

ವಸ್ತುನಿಷ್ಠ ವರದಿ ಪತ್ರಕರ್ತರ ಕರ್ತವ್ಯ: ಸಿದ್ದರಾಮಯ್ಯ

Nov 01 2023, 01:00 AM IST
ವಸ್ತುನಿಷ್ಠ ವರದಿ ಪತ್ರಕರ್ತರ ಕರ್ತವ್ಯ: ಸಿದ್ದರಾಮಯ್ಯಟೀಕೆಗಳು, ವಿಶ್ಲೇಷಣೆಗಳು ಆರೋಗ್ಯಕರವಾಗಿರುವಂತೆ ಸಲಹೆ

ಕಾಂತರಾಜ್ ವರದಿ ಜಾರಿಗೊಳಿಸಿ: ಹರಿಪ್ರಸಾದ್‌ ಆಗ್ರಹ

Oct 31 2023, 01:15 AM IST
ಹಿಂದುಳಿದ ವರ್ಗದಲ್ಲಿ 197 ಸಮಾಜಗಳಿದ್ದು, ಹೀನಾಯ ಸ್ಥಿತಿಯಲ್ಲಿ 190 ಜಾತಿಗಳು

ಕಾಂತರಾಜ್‌ ಆಯೋಗದ ವರದಿ ಜಾರಿಗೆ ಬಿಎಸ್ಪಿ ಆಗ್ರಹ

Oct 29 2023, 01:00 AM IST
ಕಾಂತರಾಜ್‌ ಆಯೋಗದ ವರದಿ ಜಾರಿಗೆ ಬಿಎಸ್ಪಿ ಆಗ್ರಹ

ಇಸ್ರೇಲ್‌- ಗಾಜಾ ಪಟ್ಟಿಗೆ ಖುದ್ದು ಭೇಟಿ ನೀಡಿ ವರದಿ ಮಾಡಲು ಎದೆಗಾರಿಕೆ ಬೇಕು: ಅಕ್ಷಯ್

Oct 25 2023, 01:15 AM IST
ಕಳೆದೆರಡು ದಿನಗಳ ಹಿಂದೆ ಇಸ್ರೇಲಿನಲ್ಲಿರುವ ನಮ್ಮ ಪ್ರದೇಶಕ್ಕೆ ಭೇಟಿ ನೀಡಿದ ಅಜಿತ್ ಅವರನ್ನು ಸಂಪರ್ಕಿಸಲು ಹಾಗೂ ಅವರೊಂದಿಗೆ ಭೋಜನ ಸವಿಯುವ ಯೋಗಾಭಾಗ್ಯ ನಮಗೊದಗಿತ್ತು. ಕರ್ನಾಟಕದಿಂದ ಇಸ್ರೇಲಿಗೆ ಬಂದು ಅಲ್ಲಿಂದ ಗಾಜಾಪಟ್ಟಿಗೆ ತೆರಳಿ ಮಿಸೈಲ್ ದಾಳಿಯ ನಡುವೆಯೂ ವರದಿಗಾರಿಕೆ ಮಾಡುತ್ತಿದ್ದ ಅವರನ್ನು ನಾವು ಟಿವಿಯಲ್ಲಿ ನೋಡುತ್ತಿದ್ದೆವು ಎಂದು ಅವರು ಕನ್ನಡಪ್ರಭಕ್ಕೆ ಮಾಹಿತಿ ನೀಡಿದರು

ಕಾಂತರಾಜ ವರದಿ ಬಿಡುಗಡೆಗೆ ಬೃಹತ್ ಪ್ರತಿಭಟನೆ ಎಚ್ಚರಿಕೆ

Oct 16 2023, 01:45 AM IST
ಪ್ರಾತಿನಿಧಿತ್ವ ಮತ್ತು ಅವಕಾಶ ವಂಚಿತವಾಗಿರುವ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಕಾಂತರಾಜ್ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕಾಂತರಾಜ ವರದಿ ಜಾರಿ ಸಮನ್ವಯ ಹೋರಾಟ ಸಮಿತಿ ತಾಲೂಕು ಘಟಕದ ಮುಖಂಡ ಎಂ.ಎಸ್. ಹಡಪದ ಹೇಳಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved