• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ವರದಿ ಬಿಡುಗಡೆ ಬೇಡ: ಶಂಭು ಉರೇಕೊಂಡಿ

May 07 2025, 12:52 AM IST
Caste census report should not be released: Shambhu Urekondi

ನಾವು ರಾಜ್ಯದ ಜಾತಿಗಣತಿ ವರದಿ ವಿರೋಧಿಸಿಲ್ಲ : ಜೆಡಿಎಸ್‌

May 05 2025, 10:47 AM IST

ಕೇಂದ್ರ ಸರ್ಕಾರದ ಜಾತಿ ಗಣತಿ ಸ್ವಾಗತಿಸಿರುವ ಜೆಡಿಎಸ್ ಪಕ್ಷ, ರಾಜ್ಯ ಸರ್ಕಾರದ ಜಾತಿ ಗಣತಿಯನ್ನು ವಿರೋಧಿಸಿಲ್ಲ. ಬದಲಿಗೆ ವರದಿ ಕ್ರಮಬದ್ಧವಾಗಿಲ್ಲ ಎಂಬ ಕಾರಣಕ್ಕೆ ಮಾತ್ರ ವಿರೋಧಿಸಿದೆ

ಒಳಮೀಸಲಾತಿ ಸಮೀಕ್ಷೆ: ವೈಜ್ಞಾನಿಕ ವರದಿ ನೀಡಿ

May 05 2025, 12:51 AM IST
ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ವಿಶ್ಲೇಷಿಸಿ ಒಳ ಮೀಸಲಾತಿ ವರ್ಗೀಕರಣ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡುವ ಜವಾಬ್ದಾರಿ ಆಯೋಗ ಹೊಂದಿದೆ. ಈ ಉದ್ದೇಶಕ್ಕಾಗಿ ಸರ್ಕಾರ ಪರಿಶಿಷ್ಟ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಕೈಗೊಳ್ಳುತ್ತಿದೆ.

ಒಳಮೀಸಲಾತಿ ವರದಿ ಬಳಿಕ 19000 ಶಿಕ್ಷಕರ ನೇಮಕ : ಮಧು ಬಂಗಾರಪ್ಪ

May 03 2025, 10:04 AM IST

ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

೧೭ರೊಳಗೆ ಜಾತಿ ಸಾಮಾಜಿಕ ಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ: ದೇವರಾಜ್

May 03 2025, 12:17 AM IST
ಚಿಕ್ಕಮಗಳೂರು, ಸರ್ಕಾರದ ನಿರ್ದೇಶನದಂತೆ ಜಾತಿ, ಸಾಮಾಜಿಕ ಸಮೀಕ್ಷೆಯನ್ನು ಸಮಗ್ರ ಮಾಹಿತಿಯೊಂದಿಗೆ ವರದಿ ತಯಾರಿಸಿ ಮೇ.೧೭ ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ನೋಡಲ್ ಅಧಿಕಾರಿ ದೇವರಾಜ್ ತಿಳಿಸಿದರು.

ಜಯಪ್ರಕಾಶ್‌ ಹೆಗಡೆ ವರದಿ ರಾಜಕೀಯ ದಾಳವಾಗಿ ಬಳಕೆ: ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪ

May 02 2025, 11:46 PM IST
ಈ ಸರ್ಕಾರದಲ್ಲಿ ನಾವು ಏನೇ ಮಾಡಿದರೂ ತಪ್ಪಿಸಿಕೊಳ್ಳಬಹುದು ಎಂಬ ನಂಬಿಕೆಯಿಂದ ಹೀಗೆ ಮಾಡುತ್ತಿದ್ದಾರೆ. ನೆನ್ನೆ ರಾತ್ರಿ ಆರು ಜನರ ಗುಂಪು ಹಲ್ಲೆ ನಡೆಸಿದೆ. ಪ್ರಮುಖ ವೃತ್ತದಲ್ಲಿ ಬರ್ಭರವಾಗಿ ಹತ್ಯೆ ಮಾಡಲಾಗಿದೆ.

ಜಾತಿಗಣತಿ ವರದಿ ಯಥಾವತ್ತಾಗಿ ಜಾರಿಗೊಳಿಸಿ

May 01 2025, 12:46 AM IST
ಎಚ್.ಕಾಂತರಾಜು, ಜಯಪ್ರಕಾಶ ಹೆಗಡೆ ಸಮೀಕ್ಷೆಯ ವರದಿಯಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಲು ಅವಕಾಶವಿದೆ.

ಮೆಟ್ರೋ ದರ ಪರಿಷ್ಕರಣ ವರದಿ ಬಹಿರಂಗಪಡಿಸಿ : ಸಂಸದ ತೇಜಸ್ವಿ ಸೂರ್ಯ

Apr 29 2025, 01:46 AM IST
ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್‌) ದರ ಪರಿಷ್ಕೃತ ಸಮಿತಿ ನೀಡಿರುವ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವಂತೆ, ಸಂಸ್ಥೆಯ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಬಿಎಂಆರ್​ಸಿಎಲ್​ಗೆ ಕೋರಿದ್ದಾರೆ.

ತನಿಖೆ ಬಳಿಕ ಎನ್‌ಕೌಂಟರ್‌ ಕುರಿತಂತೆ ಸರ್ಕಾರಕ್ಕೆ ವರದಿ

Apr 29 2025, 12:49 AM IST
ಪೊಲೀಸರು ಎನ್‌ಕೌಂಟರ್‌ ಮಾಡಿರುವುದು ಸರಿಯೋ, ಇಲ್ಲವೋ ಎನ್ನುವುದನ್ನು ತನಿಖೆ ಮಾಡುತ್ತೇವೆ. ಇನ್ಸ್‌ಪೆಕ್ಟರ್‌ ಅವರನ್ನು ಈ ಕುರಿತಂತೆ ವಿಚಾರಣೆ ನಡೆಸಲಾಗಿದೆ. ಗುಂಡುಹಾರಿಸಿದ ಪಿಎಸ್‌ಐ ಅನ್ನಪೂರ್ಣಾ ಅನಾರೋಗ್ಯದಿಂದ ರಜೆ ಮೇಲಿದ್ದಾರೆ. ಪೊಲೀಸರ ತನಿಖೆ ಮುಗಿದ ನಂತರ ನಾವು ಈ ಕುರಿತು ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಮತ್ತು ಶಿಫಾರಸು ಮಾಡುತ್ತೇವೆ.

ಚನ್ನಗಿರಿ ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಿ, ಒತ್ತುವರಿ ತೆರವುಗೊಳಿಸಿ ವರದಿ ಸಲ್ಲಿಸಿ

Apr 25 2025, 11:47 PM IST
ಸ್ವಚ್ಛತೆ ಮರೆತ ಚನ್ನಗಿರಿ ಪುರಸಭೆ, ಚನ್ನಗಿರಿ ಪಟ್ಟಣದಲ್ಲಿ ಒತ್ತುವರಿ ತೆರವಾಗಿಲ್ಲ ಎಂಬ ಕನ್ನಡಪ್ರಭ ವರದಿಗಳು ಸೇರಿದಂತೆ ಮಾಧ್ಯಮಗಳ ವರದಿಗಳನ್ನು ‍ಆಧರಿಸಿ ಲೋಕಾಯುಕ್ತದಲ್ಲಿ ದಾಖಲಿಸಿಕೊಂಡ ಸ್ವಯಂಪ್ರೇರಿತ ದೂರುಗಳ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಿಚಾರಣೆಗೊಂಡರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 53
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved