ಪ್ರಾಕೃತಿಕ ಹಾನಿ ವರದಿ ಒಂದು ವಾರದಲ್ಲಿ ಸಲ್ಲಿಕೆಗೆ ಶಾಸಕ ಸೂಚನೆ
Jul 07 2025, 12:34 AM ISTಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.