• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ವರದಿ ಜಾರಿಗೆ ತರುವ ಮುನ್ನ ವಿಮರ್ಶಿಸುವಂತೆ ಆಗ್ರಹ

Apr 19 2025, 12:33 AM IST
ನಯನಜ ಕ್ಷತ್ರಿಯ ಮತ್ತು ಹಡಪದ ಸಮುದಾಯದವರು ಮೂಲಕ ಕನ್ನಡಿಗರಾಗಿದ್ದು, ನಮ್ಮೊಂದಿಗೆ ಕೊಡವ, ತುಳು ಭಾಷಿಕರಾದ ಭಂಡಾರಿ, ದೇವಾಡಿಗ, ಭಜಂತ್ರಿ ಮುಂತಾದವರಿದ್ದಾರೆ. ನಾವೆಲ್ಲರೂ ಸಾವಿರಾರು ವರ್ಷಗಳಿಂದ ಕುಲ ಕಸುಬನ್ನು ಮಾಡಿಕೊಂಡು ಕನ್ನಡದ ನೆಲದಲ್ಲಿ ನೆಲೆಸಿದ್ದರೂ 1994ರಲ್ಲಿ ರಾಜ್ಯ ಸವಿತಾ ಸಮಾಜ ಎನ್ನುವ ಹೊಸ ಜಾತಿಯನ್ನು ಸೃಷ್ಟಿಸಿ ಕನ್ನಡದ ಮಕ್ಕಳಿಗೆ ಅನ್ಯಾಯ ಮಾಡಿದೆ.

ಜನವರೀಲಿ ವೀರಶೈವ ಲಿಂಗಾಯತ ಸಮೀಕ್ಷೆ - ಜಾತಿಗಣತಿಗೆ ನಮ್ಮ ವಿರೋಧವಿಲ್ಲ, ಆದರೆ ಈ ವರದಿ ಅವೈಜ್ಞಾನಿಕ

Apr 17 2025, 11:48 AM IST

 ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ‘ಜಾತಿ ಗಣತಿ’ ವರದಿಗೆ ಅಲ್ಪಸಂಖ್ಯಾತ ಹಾಗೂ ಹಿಂದುಳಿದ ಜಾತಿಗಳು ಖುಷಿಗೊಂಡಿದ್ದರೆ ಮುಂದುವರೆದ ಜಾತಿಗಳು ಅದರಲ್ಲೂ ವಿಶೇಷವಾಗಿ ಲಿಂಗಾಯತ, ಒಕ್ಕಲಿಗ ಹಾಗೂ ಬ್ರಾಹ್ಮಣ ಸಮುದಾಯಗಳ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.

ಕಾಂತರಾಜು ಸಮೀಕ್ಷಾ ವರದಿ ಬಗ್ಗೆ ಬೇಡ ಆತಂಕ - ಶೋಷಿತರು, ವಂಚಿತ ಸಮುದಾಯಗಳಿಗೆ ಅವಕಾಶ, ಅನುಕೂಲಗಳು ಹಂಚಿಕೆ ಅಗತ್ಯ

Apr 17 2025, 11:19 AM IST

 ನಾಡಿನ ಎಲ್ಲ ಸಮುದಾಯಗಳ ಜನರಿಗೂ ಸಾಮಾಜಿಕ, ಶೈಕ್ಷಣಿಕವಾಗಿ ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ 165 ಕೋಟಿ ರುಪಾಯಿ ವೆಚ್ಚದಲ್ಲಿ 1.60 ಲಕ್ಷ ಅಧಿಕಾರಿ ಮತ್ತು ಸಿಬ್ಬಂದಿ 5,98,14,942 ಜನರನ್ನು ಸಂದರ್ಶಿಸಿ ಸಿದ್ಧಪಡಿಸಿರುವ ವರದಿಯು ಸಾರ್ಥಕತೆ ಆಗಬೇಕು ಎನ್ನುವುದೇ ನಮ್ಮ ಆಶಯವಾಗಿದೆ.

ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ‘ಜಾತಿ ಗಣತಿ’ ವರದಿ ಜಾರಿ ಮಾಡದಿದ್ದರೆ ದಂಗೆ: ಶೋಷಿತರಿಂದ ಎಚ್ಚರಿಕೆ

Apr 17 2025, 12:47 AM IST

  ಸರ್ಕಾರ ವರದಿ ಜಾರಿ ತರದಿದ್ದರೆ ಬೀದಿ ಬೀದಿಯಲ್ಲಿ ದಂಗೆ ಏಳಬೇಕಾಗುತ್ತದೆ ಎಂದು ‘ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮಹಾಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಎಚ್ಚರಿಸಿದ್ದಾರೆ.

ಜಾತಿ ಗಣತಿ ವರದಿ ಜಾರಿಗೆ ರಾಜ್ಯದ ಪ್ರಬಲ ಸಮುದಾಯಗಳಾದ ಬ್ರಾಹ್ಮಣ, ಗಾಣಿಗ, ಕ್ರೈಸ್ತ, ವಿಶ್ವಕರ್ಮರದ್ದೂ ವಿರೋಧ

Apr 17 2025, 12:46 AM IST
ಜಾತಿ ಗಣತಿ ವರದಿ ಜಾರಿಗೆ ರಾಜ್ಯದ ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗರ ವಿರೋಧದ ಬೆನ್ನಲ್ಲೇ ಗಾಣಿಗ, ಬ್ರಾಹ್ಮಣ, ವಿಶ್ವಕರ್ಮ ಹಾಗೂ ಕ್ರಿಶ್ಚಿಯನ್‌ ಸಮುದಾಯಗಳಿಂದಲೂ ವಿರೋಧ ವ್ಯಕ್ತವಾಗಿದೆ.

ಕುಡಿಯುವ ನೀರಿನ ಸಮಸ್ಯೆ, ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ನೀಡಿ: ಡಾ. ವಿಜಯಮಹಾಂತೇಶ ದಾನಮ್ಮನವರ

Apr 17 2025, 12:02 AM IST
ಹಾವೇರಿ ಜಿಲ್ಲೆ ವಿಪತ್ತು ನಿರ್ವಹಣೆ ಕುರಿತು ವಿಡಿಯೋ ಕಾನ್ಫರೆನ್ಸ್‌ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಕುಡಿಯುವ ನೀರಿನ ಸಮಸ್ಯೆ ಹಾಗೂ ಬೆಳೆ ಹಾನಿಗಳ ಕುರಿತು ಜಂಟಿ ಸಮೀಕ್ಷೆ ಮಾಡಿ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಜಾತಿ ಗಣತಿ ವರದಿ ತರಾತುರಿಯಲ್ಲಿ ಅಂಗೀಕರಿಸಲ್ಲ: ಸತೀಶ ಜಾರಕಿಹೊಳಿ

Apr 17 2025, 12:00 AM IST
ಜಾತಿ ಗಣತಿಗೆ ಪರ-ವಿರೋಧ ಸ್ವಾಭಾವಿಕ. ಯಾವುದೇ ವರದಿ ಬಂದಾಗ ಸರ್ಕಾರ ಅದನ್ನು ನೂರಕ್ಕೆ ನೂರರಷ್ಟು ಒಪ್ಪುವುದಿಲ್ಲ. ಈ ವರದಿಯಿಂದ ರಾಜಕೀಯ ಲಾಭ ಅಥ‍ವಾ ನಷ್ಟವೇನೂ ಆಗುವುದಿಲ್ಲ.

ಜಾತಿ ಗಣತಿ ವರದಿ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಜಾತಿ ಪರ ವಾದ ಮಂಡನೆಗೆ ಸಚಿವರ ಸಿದ್ಧತೆ

Apr 16 2025, 01:45 AM IST
ಜಾತಿ ಗಣತಿ ವರದಿ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಮುದಾಯಗಳ ಹಿತ ಕಾಪಾಡುವಂತೆ ಸ್ವಜಾತಿಯ ಸಚಿವರ ಮೇಲೆ ಸಮುದಾಯಗಳು ಒತ್ತಡ ನಿರ್ಮಾಣ ಮಾಡಿದ್ದು, ಇದರ ಪರಿಣಾಮ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂಕಿ-ಅಂಶ ಸಹಿತ ಸಚಿವರು ವಾದ ಮಂಡನೆಗೆ ಇಳಿಯುವ ಲಕ್ಷಣಗಲು ಕಂಡು ಬಂದಿವೆ.

ಜಾತಿ ಗಣತಿ ವರದಿ ಬಗ್ಗೆ ಪಕ್ಷದ ನಿಲುವಿಗೆ ಬದ್ಧ

Apr 16 2025, 12:43 AM IST
ಜಾತಿ ಗಣತಿ ವರದಿ ಕುರಿತು ಪಕ್ಷದ ನಿಲುವು ಏನಿದೆ ಎಂಬುದು ನನಗೆ ಗೊತ್ತಿಲ್ಲ. ಪಕ್ಷದ ನಿಲುವೇ ನನ್ನ ನಿಲುವು ಎಂದು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಜಾತಿಗಣತಿ ವರದಿ ಮಂಡಿಸಿ ಅಂಗೀಕರಿಸಿ, ಆಮೇಲೆ ಚರ್ಚಿಸಿ

Apr 16 2025, 12:40 AM IST
ದೇಶದಲ್ಲಿ ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ನಡೆದ ಜಾತಿ ಜನಗಣತಿ ವರದಿಯನ್ನು ಏ.17ರಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಅನುಷ್ಠಾನಗೊಳಿಸಬೇಕು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಶ್ರೀ ಪ್ರಣವಾನಂದ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 53
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved