• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೌಕರರ ಸಂಘದ ತಾ.ಅಧ್ಯಕ್ಷರ ವರ್ಗಾವಣೆ ತಡೆಗೆ ಪ್ರತಿಭಟನೆ

May 24 2024, 12:54 AM IST
ಕೆಪಿಟಿಸಿಎಲ್ ನೌಕರರ ಸಂಘದ ಭದ್ರಾವತಿ ತಾಲೂಕು ಅಧ್ಯಕ್ಷ, ಆನಂದ್‌ರನ್ನು ನೌಕರರ ಹಿತದೃಷ್ಟಿಯಿಂದ ದೂರದ ಸ್ಥಳಕ್ಕೆ ವರ್ಗಾವಣೆ ಮಾಡದೆ ಸ್ಥಳೀಯ ವ್ಯಾಪ್ತಿಯಲ್ಲಿಯೇ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗು ಸ್ಥಳೀಯ ಮಹಿಳೆಯರು ಗುರುವಾರ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಹಣ ವರ್ಗಾವಣೆ ತಡೆ ಕಾಯ್ದೆ : ಇ.ಡಿ.ಗೆ ಸುಪ್ರೀಂ ಲಗಾಮು

May 17 2024, 12:32 AM IST
ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾದ ಬಳಿಕವೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ನೇರವಾಗಿ ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಸಾರ್ವಜನಿಕ ವೃತ್ತಿಯಲ್ಲಿರುವವರಿಗೆ ವರ್ಗಾವಣೆ ಸಹಜ ಪ್ರಕ್ರಿಯೆ: ನ್ಯಾ. ಶಾಂತಣ್ಣ ಆಳ್ವಾ

May 16 2024, 12:46 AM IST
ಚಿಕ್ಕಮಗಳೂರು, ಜಿಲ್ಲಾ ನ್ಯಾಯಾಲಯದಲ್ಲಿ ಮೂರು ವರ್ಷಗಳ ಕಾರ್ಯನಿರ್ವ ಹಿಸಿ ವರ್ಗಾವಣೆಗೊಂಡ ನ್ಯಾಯಾಧೀಶರಾದ ಶಾಂತಣ್ಣ ಆಳ್ವಾ, ಆರ್.ಪಿ.ನಂದೀಶ್, ಎ.ಎಸ್. ಸೋಮ, ಎ.ಕಾಜಲ್ ಹಾಗೂ ಬಿ.ಪುಷ್ಪಾಂಜಲಿ ಅವರಿಗೆ ಬುಧವಾರ ಜಿಲ್ಲಾ ವಕೀಲರ ಸಂಘದಿಂದ ಬೀಳ್ಕೊಡಲಾಯಿತು.

ಅನುಮತಿ ಇಲ್ಲದೇ ಹಣ ವರ್ಗಾವಣೆ

May 06 2024, 12:32 AM IST
ನಗರದ ಎಪಿಎಂಸಿ ರಿಂಗ್ ರಸ್ತೆಯ ಹಿಂದಿನ ಪ್ರಧಾನ ವ್ಯವಸ್ಥಾಪಕ ರವೀಶ ಅಚ್ಯುತ ಹೆಗಡೆ, ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ, ಅನಿಲಕುಮಾರ ಸಿದ್ದಪ್ಪ ಮುಷ್ಟಗಿ ಹಾಗೂ ಗಿರೀಶ ಮಂಜು ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

ನೆಕ್ಕಿಲಾಡಿ ಅಣೆಕಟ್ಟಿನ ಹಿನ್ನೀರು ಬಿಳಿಯೂರು ಅಣೆಕಟ್ಟೆಗೆ ವರ್ಗಾವಣೆ

May 01 2024, 01:18 AM IST
ಬಿಳಿಯೂರು ನೇತ್ರಾವತಿ ಅಣೆಕಟ್ಟಿನ ಹಿನ್ನೀರು ಈ ಕಿಂಡಿ ಅಣೆಕಟ್ಟಿನ ವರೆಗೆ ಸಂಗ್ರಹಗೊಂಡಿದ್ದು, ಕಿಂಡಿ ಅಣೆಕಟ್ಟಿನೊಳಗೆ ಹರಿದು ಬಾರದ ಕಾರಣ ಪಂಪ್‌ ಮೂಲಕ ನೀರನ್ನು ಅಣೆಕಟ್ಟಿಗೆ ವರ್ಗಾಯಿಸಲಾಯಿತು.

ವಸತಿ ನಿಲಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ವಾರ್ಡನ್ ವರ್ಗಾವಣೆ

Mar 11 2024, 01:21 AM IST
ಕರದಾಳ ಗ್ರಾಮದ ರಾಷ್ಟ್ರೀಯ ಮಾಧ್ಯಮಿಕ ವಸತಿ ಶಾಲೆ ವಿದ್ಯಾರ್ಥಿನಿ ಭಾಗ್ಯಶ್ರೀ (೧೬) ಅನುಮಾನಸ್ಪದವಾಗಿ ಮೃತಪಟ್ಟ ಹಿನ್ನೆಲೆ ವಸತಿ ಶಾಲೆ ವಾರ್ಡನ್ ವರ್ಗಾವಣೆಗೊಳಿಸಲಾಗಿದೆ ಎಂದು ಬಿಇಓ ಸಿದ್ದವೀರಯ್ಯ ರುದ್ನುರ ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ: ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ ₹5 ಕೋಟಿ ದಂಡ

Mar 02 2024, 01:48 AM IST
ಅಕ್ರಮ ಹಣ ವರ್ಗಾವಣೆ ಮಾಡಿದ ಕಾರಣಕ್ಕಾಗಿ ಭಾರತೀಯ ಹಣಕಾಸು ಗುಪ್ತಚರ ಸಂಸ್ಥೆ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ 5 ಕೋಟಿ ರು. ದಂಡ ವಿಧಿಸಿದೆ.

ಅಕ್ರಮ ಹಣ ವರ್ಗಾವಣೆ: ಕೇಂದ್ರದ ಮಾಜಿ ಸಚಿವ ಸಲ್ಮಾನ್‌ ಪತ್ನಿಗೆ ನೋಟಿಸ್‌

Feb 11 2024, 01:49 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಮಾಜಿ ಗೃಹ ಸಚಿವ ಸಲ್ಮಾನ್ ಖುರ್ಷಿದ್‌ ಪತ್ನಿ ಲೂಯಿಸ್‌ ಖುರ್ಷಿದ್‌ಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ.

ಲೋಕಸಭಾ ಚುನಾವಣೆ: ಪೊಲೀಸ್ ಅಧಿಕಾರಿಗಳ ವರ್ಗಾವಣೆ

Feb 04 2024, 01:30 AM IST
ಚನ್ನಪಟ್ಟಣ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಬಿರುಸುಗೊಂಡಿದ್ದು, ತಾಲೂಕಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ಹಾಗೂ ಪಿಎಸ್‌ಐಗಳನ್ನು ವರ್ಗಾವಣೆ ಮಾಡಲಾಗಿದೆ.

ಪ್ರಧಾನಗುರು ಸೇರಿ ಸಹ ಶಿಕ್ಷಕರ ವರ್ಗಾವಣೆ ಮಾಡಿ: ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ

Jan 24 2024, 02:02 AM IST
ಶಾಲಾ ಪ್ರಧಾನಗುರು ಹಾಗೂ ಇಬ್ಬರು ಸಹ ಶಿಕ್ಷಕರನ್ನು ಶಾಲೆಯಿಂದ ಬೇರೇಡೆ ವರ್ಗಾವಣೆ ಮಾಡಬೇಕು ಎಂದು ಪಾಲಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ ಘಟನೆ ಮಂಗಳವಾರ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved