• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಗುರು ಸೇರಿ ಸಹ ಶಿಕ್ಷಕರ ವರ್ಗಾವಣೆ ಮಾಡಿ: ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ

Jan 24 2024, 02:02 AM IST
ಶಾಲಾ ಪ್ರಧಾನಗುರು ಹಾಗೂ ಇಬ್ಬರು ಸಹ ಶಿಕ್ಷಕರನ್ನು ಶಾಲೆಯಿಂದ ಬೇರೇಡೆ ವರ್ಗಾವಣೆ ಮಾಡಬೇಕು ಎಂದು ಪಾಲಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ ಘಟನೆ ಮಂಗಳವಾರ ನಡೆಯಿತು.

ಅಕ್ರಮ ಹಣ ವರ್ಗಾವಣೆ: ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌ ಇ.ಡಿ. ವಿಚಾರಣೆ

Jan 21 2024, 01:38 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ಮಾಡಲು ಆರಂಭಿಸಿದೆ.

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ಮಾಡಿಲ್ಲ: ಆರ್‌.ಬಿ. ಸಚಿವ ತಿಮ್ಮಾಪುರ

Jan 15 2024, 01:46 AM IST
ಬಾಗಲಕೋಟೆ: ನನ್ನ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಮಾಡಿಲ್ಲ, ಹೀಗಾಗಿ ಭ್ರಷ್ಟಾಚಾರದ ಪ್ರಶ್ನೆಯೇ ಉದ್ಭವ ಆಗಲ್ಲ, ಅವನ್ಯಾವನೋ ಕಂಪ್ಲೆಂಟ್ ಮಾಡಿದವನನ್ನು ಹುಡುಕಾಡುತ್ತಿದ್ದೇವೆ, ಅವನೆಲ್ಲಿದ್ದಾನೋ ಗೊತ್ತಿಲ್ಲ, ಅವನು ನಮಗೆ ಸಿಗುತ್ತಿಲ್ಲ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಹೇಳಿದ್ದಾರೆ.ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನಾದರೂ ವರ್ಗಾವಣೆ ಮಾಡಿದರೆ ತಾನೆ ಭ್ರಷ್ಟಾಚಾರ ಆಗುತ್ತೆ? ವರ್ಗಾವಣೆ ಆದ ತಕ್ಷಣ ಭ್ರಷ್ಟಾಚಾರವೇ ಆಗಿರುತ್ತದೆಯೇ? ಯಾರೋ ಆಗದೇ ಇರುವವರು ಇಂತದ್ದೆಲ್ಲ ಮಾಡ್ತಾರೆ ಎಂದು ಸ್ಪಷ್ಟನೆ ನೀಡಿದರು.

ಬ್ಯಾಡಗಿ: ಅನರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ತಹಸೀಲ್ದಾರ ಅಮಾನತು

Jan 11 2024, 01:30 AM IST

ಅನರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡಗಿ ತಹಸೀಲ್ದಾರ ಆಗಿ ಸೇವೆ ಸಲ್ಲಿಸಿರುವ ಸದ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಹಸೀಲ್ದಾರ ಆಗಿ ಕಾರ್ಯನಿರ್ವಹಿಸುತ್ತಿರುವ ಶರಣಮ್ಮ ಕಾರಿ ಅವರನ್ನು ಸೇವೆಯಿಂದ ಅಮಾ ನತ್ತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆ ದಂಧೆಯಲ್ಲಿ ಮುಳುಗಿದ ರಾಜ್ಯ ಸರ್ಕಾರ

Nov 24 2023, 01:30 AM IST
ತಾಲೂಕಿನ ಮತ್ತಿಹಳ್ಳಿ ಕ್ರಾಸ್ ಬಳಿ ಬರ ಸಮೀಕ್ಷೆ ಪ್ರವಾಸದ ನಿಮಿತ್ತ ಬೊಮ್ಮನಗೌಡರ ಹೊಲದಲ್ಲಿ ಬೆಳೆ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಬ್ಯಾಂಕಿನವರು ರೈತರಿಗೆ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ಕೊಡುತ್ತಿದ್ದಾರೆ ಎಂದು ದೂರಿದರು.

ವಿಡಿಯೋದಲ್ಲಿ ಇದ್ದ ವಿವೇಕಾನಂದ ಬಿಇಒ, ವರ್ಗಾವಣೆ ಆಗಿದ್ದು ಇನ್ಸ್‌ಪೆಕ್ಟರ್‌: ಸಿದ್ದು

Nov 19 2023, 01:30 AM IST
ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿರುವ ಪುತ್ರ ಡಾ.ಯತೀಂದ್ರನ ವಿಡಿಯೋದಲ್ಲಿ ಪ್ರಸ್ತಾಪವಾಗಿರುವ ''ವಿವೇಕಾನಂದ'' ಹೆಸರಿನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಸ್ಪಷ್ಟನೆ ನೀಡಿದ್ದಾರೆ. ''ಆ ವಿವೇಕಾನಂದನೇ ಬೇರೆ, ಈ ವಿವೇಕಾನಂದನೇ ಬೇರೆ. ಅವರು ಬಿಇಒ, ಇವರು ಇನ್ಸ್‌ಪೆಕ್ಟರ್‌'' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷ ಷಡಾಕ್ಷರಿ ದಿಢೀರ್ ವರ್ಗಾವಣೆ

Nov 09 2023, 01:01 AM IST
ಯಡಿಯೂರಪ್ಪ ಕುಟುಂಬದೊಂದಿಗಿನ ಆಪ್ತತೆ, ಕುಮಾರ್‌ ಬಂಗಾರಪ್ಪ ಜತೆಗಿನ ಜಟಾಪಟಿ ಕಾರಣವೇ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved