• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಯಮ ಪಾಲಿಸಿದ ಬೆಸ್ಕಾಂ ಎಇಇ ಲಕ್ಷ್ಮೀಕಾಂತ್ ವರ್ಗಾವಣೆ ಮಾಡಿ

Jul 03 2025, 11:47 PM IST
ಕಟ್ಟಡಗಳಿಗೆ ೫೦೦ ಚದರ ಅಡಿ ಇದ್ದರೆ ಯಾವುದೇ ಓಸಿ, ಸಿಸಿ ಇಲ್ಲದೆ ವಿದ್ಯುತ್ ಸಂಪರ್ಕ ಕೊಡಬಹುದೆಂದು ಸರ್ಕಾರದ ನಿರ್ದೇಶನವಿದ್ದರೂ ಸಹ ದೇವನಹಳ್ಳಿ ಎಇಇ ಲಕ್ಷ್ಮೀಕಾಂತ್ ಪಾಲನೆ ಮಾಡುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಹಾಗೂ ಗುತ್ತಿಗೆದಾರಿಗೆ ತೊಂದರೆಯಾಗುತ್ತಿದ್ದು ಅವರನ್ನು ವರ್ಗಾವಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ಎಸ್ಸಿ ಮತ್ತು ಎಸ್ಟಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಡಿ.ಸುಧಾಕರ್ ತಿಳಿಸಿದ್ದಾರೆ

ಆರೇ ತಿಂಗಳಲ್ಲಿ ಡಿಸಿಎಫ್‌ ವರ್ಗಾವಣೆ..! ಎಸ್ಪಿದೂ ಸಹ.?

Jul 03 2025, 12:32 AM IST
DCF transfer in six months..! SP too.?

ಡಾ.ಡಿ.ಎಂ.ಗೌಡ ವರ್ಗಾವಣೆ ಆದೇಶ ಸರ್ಕಾರ ಹಿಂಪಡೆಯಲಿ: ಚಿದಾನಂದ್ ಗೌಡ

Jun 29 2025, 01:32 AM IST
ಡಾ.ಡಿ.ಎಂ.ಗೌಡ ಅವರು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಾ, ಬಡವರ ಪರ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪಾಲಿಕೆ ಆಯುಕ್ತರ ವರ್ಗಾವಣೆ ಎರಡೇ ದಿನದಲ್ಲಿ ರದ್ದು

Jun 21 2025, 12:48 AM IST
2 ದಿನದ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ರುದ್ರೇಶ ಘಾಳಿ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಇವರ ವರ್ಗಾವಣೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ವೈದ್ಯರ ವರ್ಗಾವಣೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

Jun 18 2025, 11:48 PM IST
ಜಿಲ್ಲೆಯಲ್ಲೇ ಯಲ್ಲಾಪುರದ ಆಸ್ಪತ್ರೆ ಮಾದರಿಯಾಗಿದೆ. ಇದನ್ನು ಹಾಳುಮಾಡಲು ಹುನ್ನಾರ ನಡೆದಿದೆ.

ಡಿಸಿಎಂ ಅನುಮತಿ ಪಡೆದು ಜಲಸಂಪನ್ಮೂಲ ಇಲಾಖೆಯ 42 ಎಂಜಿನಿಯರ್‌ಗಳ ವರ್ಗಾವಣೆ

Jun 17 2025, 11:57 AM IST

ತಮ್ಮ ಅನುಮತಿ ಪಡೆಯದೇ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಇದೀಗ ಇಲಾಖೆಯ 42 ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ ವರ್ಗಾವಣೆಗೆ ಅನುಮತಿಸಿದ್ದಾರೆ.

ಯಲ್ಲಾಪುರ ತಾಲೂಕು ಆಸ್ಪತ್ರೆ ವೈದ್ಯರ ವರ್ಗಾವಣೆ ರದ್ದತಿಗೆ ಆಗ್ರಹ

Jun 14 2025, 02:52 AM IST
ಆಸ್ಪತ್ರೆಯ ವೈದ್ಯರಾದ ಡಾ.ದೀಪಕ ಭಟ್ಟ, ಡಾ.ಸೌಮ್ಯಾ ಕೆ.ವಿ ಅವರನ್ನು ವರ್ಗಾವಣೆ ಮಾಡುವ ಸಿದ್ಧತೆ ನಡೆದಿದೆ.

12 ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ

Jun 03 2025, 09:11 AM IST

ರಾಜ್ಯ ಸರ್ಕಾರವು ಸೋಮವಾರ 12 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ

ಬೆಂಗಳೂರು ಅರಮನೆ ಟಿಡಿಆರ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ

May 28 2025, 12:31 AM IST
ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಸಂಬಂಧಿಸಿದ ₹3,400 ಕೋಟಿ ಟಿಡಿಆರ್‌ ಹಸ್ತಾಂತರ ಪ್ರಕರಣವನ್ನು ಸುಪ್ರೀಂಕೋರ್ಟ್‌ ಸಿಜೆಐ ಪೀಠಕ್ಕೆ ವರ್ಗಾಯಿಸಿದೆ.

ಪಿಐ ವರ್ಗಾವಣೆ ಆದೇಶಕ್ಕೆ ಅಧೀನ ಕಾರ್ಯದರ್ಶಿ ಸಹಿ

May 13 2025, 08:33 AM IST

ಸಿವಿಲ್ ವ್ಯಾಜ್ಯ ಪ್ರಕರಣ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್‌ಪೆಕ್ಟರ್ ಎ.ವಿ. ಕುಮಾರ್ ಅವರ ವರ್ಗಾವಣೆ ಆದೇಶಕ್ಕೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಹಿ ಮಾಡಿರುವುದು ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved