• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಇಲಾಖೆ ನೌಕರರು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ

Apr 03 2025, 12:36 AM IST
ಆಯುಷ್ ಇಲಾಖೆಯ ವೈದ್ಯರು ಹಾಗೂ ಅಧಿಕಾರಿಗಳನ್ನು ಕೂಡಾ ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಮಾಡುವ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ.

ನಕಲಿ ಚಿನ್ನ ಅಡವಿಟ್ಟು ₹11 ಕೋಟಿ ಹೊಡೆದ ಬ್ಯಾಂಕ್‌ ಮ್ಯಾನೇಜರ್‌ ! 105 ನಕಲಿ ಖಾತೆಗಳನ್ನು ತೆರೆದು ಹಣ ವರ್ಗಾವಣೆ

Mar 29 2025, 09:54 AM IST

ಬೇನಾಮಿ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ನಕಲಿ ಚಿನ್ನವನ್ನೇ ಅಡವಿಟ್ಟು ಅದರ ಮೇಲೆ ಸಾಲ ಪಡೆದ ಬ್ಯಾಂಕ್‌ ವ್ಯವಸ್ಥಾಪಕ 10.97 ಕೋಟಿ ವಂಚಿಸಿರುವ ಘಟನೆ ಶುಕ್ರವಾರ ರಾಯಚೂರಿನಲ್ಲಿ ನಡೆದಿದೆ.

ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಹಣ ಶಿಕಾರಿಪುರಕ್ಕೆ ವರ್ಗಾವಣೆ: ಟಿ. ಡಿ.ರಾಜೇಗೌಡ ಆರೋಪ

Mar 10 2025, 12:15 AM IST
ನರಸಿಂಹರಾಜಪುರ, ಸಮ್ಮಿಶ್ರ ಸರ್ಕಾರದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷನಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ₹18 ಕೋಟಿ ಅನುದಾನ ಮೀಸಲಿಡಲಾಗಿತ್ತು.ಆ ಹಣವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಶಿಕಾರಿಪುರಕ್ಕೆ ವರ್ಗಾಯಿಸಲಾಯಿತು ಎಂದು ಶಾಸಕ ಟಿ.ಡಿ.ರಾಜೇಗೌಡ ಆರೋಪಿಸಿದರು.

ಪ್ರಾಂಶುಪಾಲರ ವರ್ಗಾವಣೆ ರದ್ದತಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

Feb 21 2025, 12:48 AM IST
ಚಿಕ್ಕಮಗಳೂರು, ತಾಲೂಕಿನ ಬೀಕನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ಮೇಲೆ ಕೆಲವರು ವೈಯಕ್ತಿಕ ಧ್ವೇಷದಿಂದ ಸುಳ್ಳು ಆರೋಪ ಹೊರಿಸಿ ತೇಜೋವಧೆ ಮಾಡುತ್ತಿದ್ದು, ಅದರ ಸತ್ಯಾಸತ್ಯತೆ ಪರಿಶೀಲಿಸದೇ ವರ್ಗಾವಣೆ ಮಾಡಿರುವುದು ಸರಿಯಲ್ಲ, ಕೂಡಲೆ ವರ್ಗಾವಣೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ದಸಂಸ (ಸ್ವಾಭಿಮಾನಿ ಪ್ರೊ.ಕೃಷ್ಣಪ್ಪ ಬಣ) ಮುಖಂಡರ ನೇತೃತ್ವದಲ್ಲಿ ವಸತಿ ಶಾಲೆ ಮಕ್ಕಳ ಪೋಷಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಶಾಲಾ ಶುಲ್ಕದ ಕಾರಣ ವರ್ಗಾವಣೆ ಪತ್ರ ನೀಡದಿದ್ದಲ್ಲಿ ಕ್ರಮ: ಡಾ.ತಿಪ್ಪೇಸ್ವಾಮಿ

Feb 18 2025, 12:32 AM IST
ಆರ್‌ಟಿಇ ಕಾಯ್ದೆ ಪ್ರಕಾರ ಶಾಲಾ ಶುಲ್ಕ ಭರಿಸಿಲ್ಲವೆಂಬ ಕಾರಣಕ್ಕೆ ಮಗುವಿನ ವರ್ಗಾವಣೆ ಪತ್ರ ತಡೆ ಹಿಡಿಯುವಂತಿಲ್ಲ.

ರಸ್ತೆ ದುರಸ್ತಿ ಪಡಿಸಿ, ಇಲ್ಲ ಹಣ ನಗರಸಭೆಗೆ ವರ್ಗಾವಣೆ ಮಾಡಿ: ಕೆ.ಶೇಷಾದ್ರಿ

Feb 11 2025, 12:47 AM IST
ದುರಸ್ತಿ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದರು. ಈ ವಿಚಾರ ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಬೇಕಾಗಿತ್ತು. ಆನಂತರ ಮತ್ತೊಂದು ಸಭೆಯಲ್ಲಿ ಜಲಮಂಡಳಿ ಕೈಗೊಳ್ಳಬೇಕಾದ ದುರಸ್ತಿಯನ್ನು ಕೈಗೊಳ್ಳುವಂತೆ ಸದಸ್ಯರು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದರು. ಆದರೆ ರಸ್ತೆ ದುರಸ್ತಿ ಕಾಮಗಾರಿ ನಡೆದೇ ಇಲ್ಲ ಎಂದು ನಗರಸಭಾ ಸದಸ್ಯರು ತುರ್ತು ಸಭೆಯಲ್ಲಿ ವಾದಿಸಿದರು.

ಕಂದಾಯ ಅಧಿಕಾರಿ ಮೇಲೆ ದರ್ಪ: ಡೀಸಿ, ಎಡೀಸಿ ವರ್ಗಾವಣೆ ಮಾಡಿ

Feb 01 2025, 12:47 AM IST
ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದರ್ಪ ತೋರಿಸುತ್ತಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಅವರನ್ನು ವರ್ಗಾವಣೆ ಮಾಡುವಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದ ಸದಸ್ಯರು ಆಗ್ರಹಿಸಿ ತಾಲೂಕು ದಂಡಾಧಿಕಾರಿ ಮಂಜುನಾಥ್‌ಗೆ ಮನವಿ ಸಲ್ಲಿಸಿದರು.

ದೌರ್ಜನ್ಯವೆಸಗಿದ ಅಧಿಕಾರಿಗಳ ವರ್ಗಾವಣೆ ಮಾಡಲು ಆಗ್ರಹ

Jan 31 2025, 12:46 AM IST
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಯವರನ್ನು ಕೂಡಲೇ ಚಿಕ್ಕಮಗಳೂರು ಜಿಲ್ಲೆಯಿಂದ ವರ್ಗಾಯಿಸಿ ಇವರು ಮಾಡಿರುವ ಕಾನೂನುಬಾಹಿರ ಮತ್ತು ಅಧೀನ ನೌಕರ ವಿರೋಧಿ ಆದೇಶಗಳನ್ನು ವಿಚಾರಣೆ ನಡೆಸಿ ಕಾನೂನು ಪ್ರಕಾರ ಕ್ರಮಗಳನ್ನು ಕೈಗೊಂಡು ನೌಕರರಿಗೆ ನ್ಯಾಯ ಒದಗಿಸಬೇಕು.

ನಿಯಮ ಮೀರಿ ಬೇರೆ ಸ್ಥಳಗಳಿಗೆ ವರ್ಗಾವಣೆ: ಆರೋಪ

Jan 29 2025, 01:31 AM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ಅಥವಾ ನಿಯೋಜನೆಯನ್ನು ಮಾಡಲು ಸರ್ಕಾರದ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಲಾಗಿರುತ್ತದೆ. ಆದರೆ, ಗ್ರಾಮ ಪಂಚಾಯ್ತಿ ಮಟ್ಟದ ಅಧಿಕಾರಿಗಳನ್ನು ಸರ್ಕಾರದ ನಿಯಮ ಮೀರಿ ಸರ್ಕಾರದ ಅನುಮೋದನೆ ಇಲ್ಲದೆ ಮೂಲ ಸ್ಥಾನದಿಂದ ಬೇರೆ ಬೇರೆ ಸ್ಥಳಗಳಿಗೆ ನಿಯೋಜನೆ, ವರ್ಗಾವಣೆ ಮಾಡಲಾಗಿರುತ್ತದೆ.

ಕ್ಷಮೆಯಾಚಿಸಿ ಇಲ್ಲವೇ ವರ್ಗಾವಣೆ ಮಾಡಿಸಿಕೊಳ್ಳಿ

Jan 27 2025, 12:45 AM IST
ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಮೈತ್ರಿ ತಮ್ಮ ಉದ್ಧಟತನದ ವರ್ತನೆ ಬದಲಾಯಿಸಿಕೊಳ್ಳಬೇಕು, ಉನ್ನತ ದರ್ಜೆಯ ‘ಎ’ ಗ್ರೇಡ್ ಅಧಿಕಾರಿಯಾಗಿದ್ದು, ಆ ಹುದ್ದೆಗೆ ತಕ್ಕಂತೆ ನಡುವಳಿಕೆ ಅಳವಡಿಸಿಕೊಳ್ಳಬೇಕು, ಹಿರಿಯರಿಗೆ ಗೌರವ ಕೊಡುವ ಸಂಸ್ಕಾರ ಕಲಿಯಬೇಕುಎಂದು ಕೋಲಾರ ಜಿಲ್ಲಾ ವಕೀಲರ ಸಂಘ ಒತ್ತಾಯಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved