• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ದುರಸ್ತಿ ಪಡಿಸಿ, ಇಲ್ಲ ಹಣ ನಗರಸಭೆಗೆ ವರ್ಗಾವಣೆ ಮಾಡಿ: ಕೆ.ಶೇಷಾದ್ರಿ

Feb 11 2025, 12:47 AM IST
ದುರಸ್ತಿ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದರು. ಈ ವಿಚಾರ ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಬೇಕಾಗಿತ್ತು. ಆನಂತರ ಮತ್ತೊಂದು ಸಭೆಯಲ್ಲಿ ಜಲಮಂಡಳಿ ಕೈಗೊಳ್ಳಬೇಕಾದ ದುರಸ್ತಿಯನ್ನು ಕೈಗೊಳ್ಳುವಂತೆ ಸದಸ್ಯರು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದರು. ಆದರೆ ರಸ್ತೆ ದುರಸ್ತಿ ಕಾಮಗಾರಿ ನಡೆದೇ ಇಲ್ಲ ಎಂದು ನಗರಸಭಾ ಸದಸ್ಯರು ತುರ್ತು ಸಭೆಯಲ್ಲಿ ವಾದಿಸಿದರು.

ಕಂದಾಯ ಅಧಿಕಾರಿ ಮೇಲೆ ದರ್ಪ: ಡೀಸಿ, ಎಡೀಸಿ ವರ್ಗಾವಣೆ ಮಾಡಿ

Feb 01 2025, 12:47 AM IST
ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದರ್ಪ ತೋರಿಸುತ್ತಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಅವರನ್ನು ವರ್ಗಾವಣೆ ಮಾಡುವಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದ ಸದಸ್ಯರು ಆಗ್ರಹಿಸಿ ತಾಲೂಕು ದಂಡಾಧಿಕಾರಿ ಮಂಜುನಾಥ್‌ಗೆ ಮನವಿ ಸಲ್ಲಿಸಿದರು.

ದೌರ್ಜನ್ಯವೆಸಗಿದ ಅಧಿಕಾರಿಗಳ ವರ್ಗಾವಣೆ ಮಾಡಲು ಆಗ್ರಹ

Jan 31 2025, 12:46 AM IST
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಯವರನ್ನು ಕೂಡಲೇ ಚಿಕ್ಕಮಗಳೂರು ಜಿಲ್ಲೆಯಿಂದ ವರ್ಗಾಯಿಸಿ ಇವರು ಮಾಡಿರುವ ಕಾನೂನುಬಾಹಿರ ಮತ್ತು ಅಧೀನ ನೌಕರ ವಿರೋಧಿ ಆದೇಶಗಳನ್ನು ವಿಚಾರಣೆ ನಡೆಸಿ ಕಾನೂನು ಪ್ರಕಾರ ಕ್ರಮಗಳನ್ನು ಕೈಗೊಂಡು ನೌಕರರಿಗೆ ನ್ಯಾಯ ಒದಗಿಸಬೇಕು.

ನಿಯಮ ಮೀರಿ ಬೇರೆ ಸ್ಥಳಗಳಿಗೆ ವರ್ಗಾವಣೆ: ಆರೋಪ

Jan 29 2025, 01:31 AM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ಅಥವಾ ನಿಯೋಜನೆಯನ್ನು ಮಾಡಲು ಸರ್ಕಾರದ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಲಾಗಿರುತ್ತದೆ. ಆದರೆ, ಗ್ರಾಮ ಪಂಚಾಯ್ತಿ ಮಟ್ಟದ ಅಧಿಕಾರಿಗಳನ್ನು ಸರ್ಕಾರದ ನಿಯಮ ಮೀರಿ ಸರ್ಕಾರದ ಅನುಮೋದನೆ ಇಲ್ಲದೆ ಮೂಲ ಸ್ಥಾನದಿಂದ ಬೇರೆ ಬೇರೆ ಸ್ಥಳಗಳಿಗೆ ನಿಯೋಜನೆ, ವರ್ಗಾವಣೆ ಮಾಡಲಾಗಿರುತ್ತದೆ.

ಕ್ಷಮೆಯಾಚಿಸಿ ಇಲ್ಲವೇ ವರ್ಗಾವಣೆ ಮಾಡಿಸಿಕೊಳ್ಳಿ

Jan 27 2025, 12:45 AM IST
ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಮೈತ್ರಿ ತಮ್ಮ ಉದ್ಧಟತನದ ವರ್ತನೆ ಬದಲಾಯಿಸಿಕೊಳ್ಳಬೇಕು, ಉನ್ನತ ದರ್ಜೆಯ ‘ಎ’ ಗ್ರೇಡ್ ಅಧಿಕಾರಿಯಾಗಿದ್ದು, ಆ ಹುದ್ದೆಗೆ ತಕ್ಕಂತೆ ನಡುವಳಿಕೆ ಅಳವಡಿಸಿಕೊಳ್ಳಬೇಕು, ಹಿರಿಯರಿಗೆ ಗೌರವ ಕೊಡುವ ಸಂಸ್ಕಾರ ಕಲಿಯಬೇಕುಎಂದು ಕೋಲಾರ ಜಿಲ್ಲಾ ವಕೀಲರ ಸಂಘ ಒತ್ತಾಯಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ : ತೆಲಂಗಾಣ ಮಾಜಿ ಸಿಎಂ ಪುತ್ರ ರಾಮ್‌ರಾವ್‌ಗೆ ಇ.ಡಿ. ಸಮನ್ಸ್‌

Dec 29 2024, 01:15 AM IST
ಹೈದರಾಬಾದ್‌ ಫಾರ್ಮುಲ - ಇ ರೇಸ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಟಿ.ರಾಮರಾವ್‌ ಹಾಗೂ ಇತರ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶಾನಲಯ ಸಮನ್ಸ್‌ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಸಂಬಂಧ ಟೆಕ್ಕಿಗೆ ಡಿಜಿಟೆಲ್‌ ಆರೆಸ್ಟ್‌ ಮಾಡಿ ₹11.83 ಕೋಟಿ ವಂಚನೆ

Dec 24 2024, 01:30 AM IST
ಅಕ್ರಮ ಹಣ ವರ್ಗಾವಣೆ ಸಂಬಂಧ ಡಿಜಿಟೆಲ್‌ ಅರೆಸ್ಟ್‌ ಮಾಡಿ 1 ತಿಂಗಳು ನಗರದ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರನ್ನು ಬೆದರಿಸಿರುವ ಸೈಬರ್‌ ವಂಚಕರು, ವಿವಿಧ ಹಂತಗಳಲ್ಲಿ ಬರೋಬ್ಬರಿ ₹11.83 ಕೋಟಿ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.

ಜನಪ್ರತಿನಿಧಿ ವಿಶೇಷ ಕೋರ್ಟ್‌ಗೆ ಸಿಟಿಆರ್‌ ಕೇಸ್‌ ವರ್ಗಾವಣೆ

Dec 21 2024, 01:15 AM IST
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯವು ಪ್ರಕರಣವನ್ನು ಶುಕ್ರವಾರ ಬೆಂಗಳೂರು ಜನಪ್ರತಿನಿಧಿ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತು.

ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ವೃದ್ಧೆಗೆ ಡಿಜಿಟಲ್ ಅರೆಸ್ಟ್: ₹1.5 ಕೋಟಿ ಸುಲಿಗೆ

Dec 19 2024, 01:31 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ 83 ವರ್ಷದ ವೃದ್ಧೆಯೊಬ್ಬರನ್ನು ಡಿಜಿಟಲ್ ಅರೆಸ್ಟ್‌ಗೊಳಪಡಿಸಿ ಸೈಬರ್ ವಂಚಕರು ₹1.34 ಕೋಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ.

ಗುಂಡ್ಲುಪೇಟೆ ಪುರಸಭೆ ಮುಖ್ಯಾಧಿಕಾರಿ ವರ್ಗಾವಣೆ; ಕೆಎಟಿಯಿಂದ ತಡೆ

Dec 14 2024, 12:46 AM IST
ಗುಂಡ್ಲುಪೇಟೆ ಪುರಸಭೆ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ ವರ್ಗಾವಣೆಗೊಂಡು ಮತ್ತೆ ಕೆಎಟಿಯಿಂದ ವರ್ಗಾವಣೆ ತಡೆ ತಂದ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷ, ಸದಸ್ಯರು ಜಿಲ್ಲಾಧಿಕಾರಿ ವಿರುದ್ಧ ಗುರುವಾರ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ ಪ್ರಸಂಗ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved