• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐಡಿಬಿಐ ಬ್ಯಾಂಕ್ ಹಗರಣ ಸಿಐಡಿಗೆ ವರ್ಗಾವಣೆ

Aug 23 2024, 01:06 AM IST
ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ನಡೆದಿದ್ದ ಅಂದಾಜು ₹6 ಕೋಟಿಗೂ ಅಧಿಕ ಹಣದ ವರ್ಗಾವಣೆ ಹಗರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್.ಪಿ.ಅಮರನಾಥ ರೆಡ್ಡಿ ಮಾಹಿತಿ ನೀಡಿದರು.

ಹಾಸ್ಟೆಲ್‌ ಮಕ್ಕಳಿಗೆ ಸೌಲಭ್ಯ ಪೂರೈಸದಿದ್ದರೆ ವರ್ಗಾವಣೆ

Aug 19 2024, 12:45 AM IST
ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ದೃಷ್ಟಿಯಿಂದ ಅನುದಾನ ಕೊಟ್ಟಿದೆ. ಹಾಸ್ಟೆಲ್ ಮೇಲುಸ್ತುವಾರಿ ವಹಿಸಿಕೊಂಡ ಅಧಿಕಾರಿಗಳು ಗುತ್ತಿಗೆದಾರರ ಹಣದಾಹಕ್ಕೆ ವಿದ್ಯಾರ್ಥಿಗಳು ಸೊರಗುತ್ತಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡದಿದ್ದರೆ ಕ್ರಮ ಕೈಗೊಳ್ಳಲಾಗುವುದು

7 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ :ಉಮಾಶಂಕರ್‌ ಸಹಕಾರ ಇಲಾಖೆಗೆ, ಸೆಲ್ವಕುಮಾರ್‌ ಲೋಕೋಪಯೋಗಿಗೆ

Aug 15 2024, 09:08 AM IST

7 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಹಕಾರ ಸಂಘ ಸಿಬ್ಬಂದಿ ಜುಟ್ಟು ಸರ್ಕಾರದ ಕೈಗಿಲ್ಲ : ನೇಮಕ, ವರ್ಗಾವಣೆ, ಶಿಸ್ತುಕ್ರಮದ ಅಧಿಕಾರವಿಲ್ಲ

Aug 09 2024, 05:36 AM IST

ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಸಹಕಾರ ಸಂಘಗಳು ಹೊಂದಿದ್ದ ಅಧಿಕಾರ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿಯನ್ನು ಅಸಂವಿಧಾನಿಕವೆಂದು ಘೋಷಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಅಧಿಕಾರಿಗಳು, ನೌಕರರ ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ಸರ್ಕಾರ: ಡಾ.ಅಶ್ವತ್ಥ್ ನಾರಾಯಣ್

Aug 09 2024, 12:31 AM IST

ಸರ್ಕಾರ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ, ಹಾಲು ಉತ್ಪಾದಕರಿಗೆ 5 ಸಬ್ಸಿಡಿ ಹಣದ ಸುಮಾರು 1500 ಕೋಟಿ ಹಣ ಉಳಿಸಿಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದೆ. ಇದರಿಂದ ರೈತರ ಆತ್ಮಹತ್ಯೆ ಹಾದಿ ಹಿಡಿಯುವಂತಾಗಿದೆ.  

ಪೊಲೀಸ್‌ ವರ್ಗಾವಣೆ: ಅಕ್ರಮಗಳು ಹೆಚ್ಚಿರುವ ಕಡೆ ಹಣದ ಹೊಳೆ

Aug 07 2024, 01:02 AM IST
ನಗರ ಠಾಣೆಯ ಪಿಎಸೈ ಪರಶುರಾಮ್‌ ಶಂಕಾಸ್ಪದ ಸಾವು ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ಪ್ರಕರಣ ಇಲಾಖೆಯಲ್ಲಿನ ವರ್ಗಾವಣೆ ದಂಧೆಯ ಕರಾಳಮುಖಗಳ ಅನಾವರಣಗೊಳಿಸಿದಂತಿದೆ.

ಪಿಎಸೈಗೆ 20, ಸಿಪಿಐಗೆ 40, ಡಿವೈಎಸ್ಪಿಗೆ 50 ಲಕ್ಷ ರು. ರೇಟ್‌ ಫಿಕ್ಸ್‌ : ಬಯಲಾದ ಖಾಕಿಪಡೆ ವರ್ಗಾವಣೆ ದಂಧೆ

Aug 04 2024, 01:26 AM IST
ಪಿಎಸ್‌ಐ ಪರಶುರಾಮ್ ಸಾವಿನ ನಂತರ ಬಯಲಾದ ಖಾಕಿಪಡೆ ವರ್ಗಾವಣೆ ದಂಧೆ

ವರ್ಗಾವಣೆ ರದ್ದು ಮಾಡಿ ಇಲ್ಲವೇ ಟಿಸಿ ಕೊಡಿ

Jul 30 2024, 12:34 AM IST
ಅತಿಥಿ ಶಿಕ್ಷಕಿಯೊಬ್ಬರ ಸಂಬಳ ವಿಚಾರದಲ್ಲಿ ಅಕ್ರಮ ಆಗಿದೆ ಎಂದು ಮುಖ್ಯ ಶಿಕ್ಷಕ ಭೈರೇಗೌಡರ ಮೇಲೆ ಆರೋಪಿಸಲಾಗಿದೆ. ಈ ವಿಷಯ ಶಾಲೆ ಹೊರಗೆ ತಾಲೂಕು ಶಿಕ್ಷಕರ ಸಂಘದಲ್ಲಿ ದೊಡ್ದ ಸದ್ದು ಮಾಡಿದೆ. ಎರಡು ಬಣಗಳ ನಡುವೆ ವಿವಾದವಾಗಿ ಮಾರ್ಪಟ್ಟಿದೆ.

ಮಹರ್ಷಿ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ: ವರ್ಮಾ ಖರೀದಿಸಿದ್ದ 10 ಕೆಜಿ ಚಿನ್ನ ಜಪ್ತಿ

Jul 27 2024, 12:46 AM IST

  ವಿಶೇಷ ತನಿಖಾ ತಂಡವು (ಎಸ್‌ಐಟಿ), ನಿಗಮದ ಹಣದಲ್ಲಿ ‘ಹೈದರಾಬಾದ್ ಗ್ಯಾಂಗ್‌’ನ ಮಾಸ್ಟರ್‌ ಮೈಂಡ್ ಎನ್ನಲಾದ ಸತ್ಯನಾರಾಯಣ್ ವರ್ಮಾ ಖರೀದಿಸಿದ್ದ 10 ಕೆ.ಜಿ.ಚಿನ್ನವನ್ನು ವಶಪಡಿಸಿಕೊಂಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ವರ್ಗಾವಣೆ ಪ್ರಕರಣ : ಇ.ಡಿ.ಯಿಂದ ನಾಗೇಂದ್ರ ಪತ್ನಿ ವಿಚಾರಣೆ

Jul 18 2024, 01:38 AM IST
ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೀಗ ಅವರ ಪತ್ನಿ ಮಂಜುಳಾ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved