• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಪ್‌ ಸಂಸದ ಸಂಜೀವ್ ಅರೋರಾ 16-17 ಸ್ಥಳಗಳ ಮೇಲೆ ಇ.ಡಿ. ದಾಳಿ: ಅಕ್ರಮ ಹಣ ವರ್ಗಾವಣೆ ಶಂಕೆ

Oct 08 2024, 01:03 AM IST
ಪಂಜಾಬ್‌ನ ಆಪ್‌ ಸಂಸದ ಸಂಜೀವ್ ಅರೋರಾ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಆಪ್‌ ನಾಯಕರು ಇದನ್ನು ಪಕ್ಷ ಒಡೆಯುವ ಸಂಚು ಎಂದು ಕರೆದಿದ್ದಾರೆ.

ವರ್ಗಾವಣೆ ಕೋರಿಕೆ ಪತ್ರ ಹಿಡಿದು ನೇರವಾಗಿ ಕಚೇರಿಗೆ ಬಂದ್ರೆ ಕಠಿಣ ಕ್ರಮ: ಆಯುಕ್ತ ಬಿ.ದಯಾನಂದ

Oct 05 2024, 01:36 AM IST
ವರ್ಗಾವಣೆ ಕೋರಿಕೆ ಪತ್ರ ಹಿಡಿದು ನೇರವಾಗಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಬರುವ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯ ವಿಶ್ವ ವಿದ್ಯಾಲಯದಿಂದ 11 ಬೋಧಕರು ವರ್ಗಾವಣೆ

Sep 23 2024, 01:16 AM IST
ವಿಶ್ವ ವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 23 ಮಂದಿ ಕಾಯಂ ಬೋಧಕರ ಪೈಕಿ ಪ್ರಭಾರ ಮೌಲ್ಯಮಾಪನ ಕುಲಸಚಿವ ಯೋಗಾನರಸಿಂಹಚಾರಿ ಸೇರಿದಂತೆ 11 ಮಂದಿ ವರ್ಗಾವಣೆಯಾಗಿರುವುದರಿಂದ ಸದ್ಯ 12 ಮಂದಿ ಬೋಧಕರಷ್ಟೇ ಕಾಲೇಜಿನಲ್ಲಿ ಉಳಿದುಕೊಂಡಿದ್ದಾರೆ. 4 ಸಾವಿರ ವಿದ್ಯಾರ್ಥಿಗಳಿಗೆ 12 ಮಂದಿ ಬೋಧಕರಿದ್ದು ಪಠ್ಯವಿಷಯಗಳ ಬೋಧನೆಗೆ ತೀವ್ರ ಹಿನ್ನೆಡೆಯಾಗಿದೆ.

ಶಿಕ್ಷಕರ ವರ್ಗಾವಣೆ ವಿರೋಧಿಸಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ

Sep 19 2024, 01:51 AM IST
ಶಾಲೆ ಹೊಳೆಆಲೂರಿನ ಶ್ರೀಕಲ್ಲೇಶ್ವರ ವಿದ್ಯಾ ಪ್ರಸಾರಕ ಸಮಿತಿಗೆ ಸೇರಿದ್ದಾಗಿದೆ. ಅಡಳಿತ ಮಂಡಳಿಗೆ ಶಾಲೆಯಲ್ಲಿ ಶಿಕ್ಷಕರನ್ನು ವರ್ಗಾವಣೆ ಮಾಡುವುದು, ಅದಲು, ಬದಲು ಮಾಡುವುದು ಶಿಕ್ಷಣ ಇಲಾಖೆ ಗಮನಕ್ಕೆ ತರದೇ ನಿರ್ಧಾರ ಕೈಗೊಳ್ಳಲು ಬರುವದಿಲ್ಲ

ಎಸಿ ಮಹಿಬೂಬಿ ವರ್ಗಾವಣೆ ರದ್ದಿಗೆ ಆಗ್ರಹ

Sep 15 2024, 01:48 AM IST
ಮಸ್ಕಿಯಲ್ಲಿ ರಾಯಚೂರಿನ ಎಸಿ ಮಹಿಬೂಬಿ ವರ್ಗಾವಣೆ ಖಂಡಿಸಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.

ಗ್ರಾಮೀಣಾಭಿವೃದ್ಧಿ ಇಲಾಖೆ ನೌಕರರಿಗೆ ಹೊಸ ವರ್ಗಾವಣೆ ನಿಯಮಗಳ ಹೇರಿಕೆ ಸಲ್ಲದು

Sep 15 2024, 01:45 AM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ ವರ್ಗಾವಣೆಗಾಗಿ ಸರ್ಕಾರ ಮಾಡಬೇಕೆಂದಿರುವ ಹೊಸ ನಿಯಮಗಳು ನೌಕರರ ಮನೋಬಲ ಕುಗ್ಗಿಸುವ ಜೊತೆಗೆ ಕರ್ತವ್ಯದ ಮೇಲೂ ದುಷ್ಪರಿಣಾಮ ಉಂಟಾಗಲು ಕಾರಣವಾಗಲಿವೆ. ಇಂತಹ ವರ್ಗಾವಣೆ ನಿಯಮ ಜಾರಿಗೊಳಿಸುವ ವಿಚಾರ ಕೈ ಬಿಡುವಂತೆ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾ ಘಟಕ ಸರ್ಕಾರಕ್ಕೆ ಒತ್ತಾಯಿಸಿದೆ.

ಕಣ್ವಮಠದ ಜಮೀನು ಅಕ್ರಮ ವರ್ಗಾವಣೆ: ಕ್ರಮಕ್ಕೆ ಆಗ್ರಹ

Sep 11 2024, 01:09 AM IST
Illegal transfer of Kanwamath land: Demand for action

ಅಕ್ರಮ ಮದ್ಯ ಮಾರಾಟ ದಂದೆ: ಇಬ್ಬರ ಅಮಾನತು, ನಾಲ್ವರ ವರ್ಗಾವಣೆ

Sep 11 2024, 01:01 AM IST
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮುಖ್ಯಪೇದೆ ಅಮಾನತು ಹಾಗೂ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಎಸ್ಪಿ ಬಿ.ಟಿ. ಕವಿತಾ ಆದೇಶ ಹೊರಡಿಸಿದ್ದಾರೆ.

ಜವಾಬ್ದಾರಿಯಿಂದ ಕೆಲಸ ಮಾಡದಿದ್ದರೆ ವರ್ಗಾವಣೆ: ಶಾಸಕ ಕೆ. ಷಡಕ್ಷರಿ

Sep 04 2024, 01:54 AM IST
ಧಿಕಾರಿಗಳು ಇಲಾಖಾವಾರು ನಿರ್ವಹಿಸಬೇಕಾದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಇಲ್ಲವಾದಲ್ಲಿ ಅಂತಹವರನ್ನು ವರ್ಗಾವಣೆ ಮಾಡಿಸುವುದಾಗಿ ಈಗಾಗಲೇ ತಿಳಿಸಿರುವುದರಿಂದ ಇದು ಅಂತಿಮ ಎಚ್ಚರಕೆ

ಬೇಲೂರು ತಾಲೂಕು ಸಮಾಜ ಕಲ್ಯಾಣಾಧಿಕಾರಿಯ ವರ್ಗಾವಣೆ ಮಾಡಿ

Sep 03 2024, 01:39 AM IST
ಬಿಕ್ಕೋಡು ವಸತಿ ನಿಲಯದಲ್ಲಿ ಧೂಮಪಾನ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಮಾನವ ಹಕ್ಕುಗಳ ಒಕ್ಕೂಟದ ಸದಸ್ಯರು ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸರ್ಕಾರ ವಾಹನದ ಜೊತೆ ಎಲ್ಲಾ ರೀತಿಯ ಸೌಲಭ್ಯವನ್ನು ಕೊಟ್ಟಿರುವುದು ವಿದ್ಯಾರ್ಥಿಗಳಿರುವ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಗಮನಿಸಿ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved