• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ವರ್ಗಾವಣೆ

Jul 05 2024, 12:46 AM IST
ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ನಾಗೇಶ್ ಅವರು, ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದೇ, ಯಾರ ಹಂಗೂ ಇಲ್ಲದೇ, ತಮಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿದ್ದರು. ಇದರಿಂದ ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ಇದೇ ಪ್ರಥಮ ಬಾರಿಗೆ ಓರ್ವ ವರ್ಗಾವಣೆಗೊಂಡ ಎಸ್ಪಿಗೆ ಹೂ ಮಳೆಗೈದು, ಜೈಕಾರ ಹಾಕಿ ಬೀಳ್ಕೊಟ್ಟಿದ್ದಾರೆ.

50:50 ಅನುಪಾತ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ: ಎಂಡಿಎ ಆಯುಕ್ತರ ವರ್ಗಾವಣೆ

Jul 02 2024, 01:33 AM IST
50:50 ನಿವೇಶನ ಹಂಚಿಕೆಯ ಅಕ್ರಮ ಕುರಿತು 4 ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಿದರು.

ಅಕ್ರಮ ಹಣ ವರ್ಗಾವಣೆ ಕೇಸಲ್ಲಿ ಸಿಪಿಎಂ ಜಮೀನು, ಠೇವಣಿ ಜಪ್ತಿ

Jun 30 2024, 12:45 AM IST
ಕರುವನ್ನೂರ್ ಸೇವಾ ಸಹಕಾರ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.), ಕೇರಳದ ಆಡಳಿತಾರೂಢ ಸಿಪಿಎಂನ 10 ಲಕ್ಷ ರು. ಮೌಲ್ಯದ ಒಂದು ಜಮೀನು ಹಾಗೂ ಮತ್ತು 63 ಲಕ್ಷ ರು. ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ.

ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ವರ್ಗಾವಣೆ: ಸಚಿವ ಮಂಕಾಳು ವೈದ್ಯ

Jun 26 2024, 12:32 AM IST
ಎಂಡೊಸಲ್ಫಾನ್ ಪೀಡಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಬೇಕು. ಇದರಿಂದ ಯಾರೊಬ್ಬರೂ ವಂಚಿತರಾಗದಂತೆ ಕ್ರಮ ವಹಿಸಿ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ: ತನಿಖೆಗೆ ಬಿಜೆಪಿ ಒತ್ತಾಯ

May 31 2024, 02:15 AM IST
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.

ಅವಧಿಗೆ ಮುಂಚೆ ಅಧಿಕಾರಿಗಳ ವರ್ಗಾವಣೆ ದಂಧೆಗೆ ಖಂಡನೆ

May 30 2024, 12:45 AM IST
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಸಮೀಪದ ಟಿಪ್ಪುಸುಲ್ತಾನ ಉದ್ಯಾನದಲ್ಲಿ ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.

ನೌಕರರ ಸಂಘದ ತಾ.ಅಧ್ಯಕ್ಷರ ವರ್ಗಾವಣೆ ತಡೆಗೆ ಪ್ರತಿಭಟನೆ

May 24 2024, 12:54 AM IST
ಕೆಪಿಟಿಸಿಎಲ್ ನೌಕರರ ಸಂಘದ ಭದ್ರಾವತಿ ತಾಲೂಕು ಅಧ್ಯಕ್ಷ, ಆನಂದ್‌ರನ್ನು ನೌಕರರ ಹಿತದೃಷ್ಟಿಯಿಂದ ದೂರದ ಸ್ಥಳಕ್ಕೆ ವರ್ಗಾವಣೆ ಮಾಡದೆ ಸ್ಥಳೀಯ ವ್ಯಾಪ್ತಿಯಲ್ಲಿಯೇ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗು ಸ್ಥಳೀಯ ಮಹಿಳೆಯರು ಗುರುವಾರ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಹಣ ವರ್ಗಾವಣೆ ತಡೆ ಕಾಯ್ದೆ : ಇ.ಡಿ.ಗೆ ಸುಪ್ರೀಂ ಲಗಾಮು

May 17 2024, 12:32 AM IST
ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾದ ಬಳಿಕವೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ನೇರವಾಗಿ ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಸಾರ್ವಜನಿಕ ವೃತ್ತಿಯಲ್ಲಿರುವವರಿಗೆ ವರ್ಗಾವಣೆ ಸಹಜ ಪ್ರಕ್ರಿಯೆ: ನ್ಯಾ. ಶಾಂತಣ್ಣ ಆಳ್ವಾ

May 16 2024, 12:46 AM IST
ಚಿಕ್ಕಮಗಳೂರು, ಜಿಲ್ಲಾ ನ್ಯಾಯಾಲಯದಲ್ಲಿ ಮೂರು ವರ್ಷಗಳ ಕಾರ್ಯನಿರ್ವ ಹಿಸಿ ವರ್ಗಾವಣೆಗೊಂಡ ನ್ಯಾಯಾಧೀಶರಾದ ಶಾಂತಣ್ಣ ಆಳ್ವಾ, ಆರ್.ಪಿ.ನಂದೀಶ್, ಎ.ಎಸ್. ಸೋಮ, ಎ.ಕಾಜಲ್ ಹಾಗೂ ಬಿ.ಪುಷ್ಪಾಂಜಲಿ ಅವರಿಗೆ ಬುಧವಾರ ಜಿಲ್ಲಾ ವಕೀಲರ ಸಂಘದಿಂದ ಬೀಳ್ಕೊಡಲಾಯಿತು.

ಅನುಮತಿ ಇಲ್ಲದೇ ಹಣ ವರ್ಗಾವಣೆ

May 06 2024, 12:32 AM IST
ನಗರದ ಎಪಿಎಂಸಿ ರಿಂಗ್ ರಸ್ತೆಯ ಹಿಂದಿನ ಪ್ರಧಾನ ವ್ಯವಸ್ಥಾಪಕ ರವೀಶ ಅಚ್ಯುತ ಹೆಗಡೆ, ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ, ಅನಿಲಕುಮಾರ ಸಿದ್ದಪ್ಪ ಮುಷ್ಟಗಿ ಹಾಗೂ ಗಿರೀಶ ಮಂಜು ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved