• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯ ಶಿಕ್ಷಕರ ವರ್ಗಾವಣೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮುತ್ತಿಗೆ

Jul 12 2024, 01:41 AM IST
ಮುಖ್ಯ ಶಿಕ್ಷಕ ರಮಾನಂದರನ್ನು ನಾಳೆಯೇ ದಡ್ಡಲಕಾಡು ಶಾಲೆಯಲ್ಲಿ ಮತ್ತೆ ಕರ್ತವ್ಯದಲ್ಲಿ ಮುಂದುವರಿಸಬೇಕು ತಪ್ಪಿದ್ದಲ್ಲಿ ಮತ್ತೆ ನಾಳೆಯೂ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಮೈಸೂರು ಡಿ.ಸಿ. ಸೇರಿ 23 ಐಎಎಸ್‌ಗಳ ವರ್ಗಾವಣೆ

Jul 06 2024, 11:35 AM IST

ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೇರಿದಂತೆ 23 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

27 ಸೊಸೈಟಿಗಳಿಗೆ ₹18 ಕೋಟಿ ಹಣ ವರ್ಗಾವಣೆ

Jul 06 2024, 01:17 AM IST
ನಗರದಲ್ಲಿ ಅಸ್ತಿತ್ವದಲ್ಲಿ ಇಲ್ಲದಿರುವ ಸಹಕಾರಿ ಸಂಘ ಹಾಗೂ ಕೋ ಆಪರೇಟಿವ್‌ ಸೊಸೈಟಿಗಳಿಗೆ ಅಕ್ರಮವಾಗಿ ಬಿಬಿಎಂಪಿಯಿಂದ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಪಶ್ಚಿಮ ವಲಯದ ವ್ಯಾಪ್ತಿಯಲ್ಲಿ ಬರೋಬ್ಬರಿ 18 ಕೋಟಿ ರು. ಬಿಡುಗಡೆಯಾಗಿದೆ.

ಬೀದರ್‌: ಎಸ್‌ಪಿ ವರ್ಗಾವಣೆ ಬೆನ್ನಲ್ಲೇ ಡಿಸಿ ಗೋವಿಂದರೆಡ್ಡಿ ವರ್ಗ

Jul 06 2024, 12:48 AM IST
ಬೀದರ್‌ ಜಿಲ್ಲಾಧಿಕಾರಿಯಾಗಿದ್ದ ಗೋವಿಂದರೆಡ್ಡಿ ಅವರು ಗದಗ ಜಿಲ್ಲಾಧಿಕಾರಿಗಳಾಗಿ ವರ್ಗವಾಗಿದ್ದು ಅವರು ನೂತನ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು

ಕೊಪ್ಪಳ ಎಸ್‌ಪಿ ವರ್ಗಾವಣೆ, ಜಟಾಪಟಿ

Jul 06 2024, 12:46 AM IST
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಿಗೋಡಿ ಅವರ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಡಾ. ಎಲ್. ರಾಮ ಅರಸಿದ್ಧಿ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿದ್ದಕ್ಕೆ ಈಗ ಮೌಖಿಕವಾಗಿ ಬ್ರೇಕ್ ಹಾಕಲಾಗಿದ್ದು, ಭಾರಿ ಹೈಡ್ರಾಮಾವೇ ನಡೆಯುತ್ತಿದೆ.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ವರ್ಗಾವಣೆ

Jul 05 2024, 12:46 AM IST
ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ನಾಗೇಶ್ ಅವರು, ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದೇ, ಯಾರ ಹಂಗೂ ಇಲ್ಲದೇ, ತಮಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿದ್ದರು. ಇದರಿಂದ ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ಇದೇ ಪ್ರಥಮ ಬಾರಿಗೆ ಓರ್ವ ವರ್ಗಾವಣೆಗೊಂಡ ಎಸ್ಪಿಗೆ ಹೂ ಮಳೆಗೈದು, ಜೈಕಾರ ಹಾಕಿ ಬೀಳ್ಕೊಟ್ಟಿದ್ದಾರೆ.

50:50 ಅನುಪಾತ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ: ಎಂಡಿಎ ಆಯುಕ್ತರ ವರ್ಗಾವಣೆ

Jul 02 2024, 01:33 AM IST
50:50 ನಿವೇಶನ ಹಂಚಿಕೆಯ ಅಕ್ರಮ ಕುರಿತು 4 ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಿದರು.

ಅಕ್ರಮ ಹಣ ವರ್ಗಾವಣೆ ಕೇಸಲ್ಲಿ ಸಿಪಿಎಂ ಜಮೀನು, ಠೇವಣಿ ಜಪ್ತಿ

Jun 30 2024, 12:45 AM IST
ಕರುವನ್ನೂರ್ ಸೇವಾ ಸಹಕಾರ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.), ಕೇರಳದ ಆಡಳಿತಾರೂಢ ಸಿಪಿಎಂನ 10 ಲಕ್ಷ ರು. ಮೌಲ್ಯದ ಒಂದು ಜಮೀನು ಹಾಗೂ ಮತ್ತು 63 ಲಕ್ಷ ರು. ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ.

ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ವರ್ಗಾವಣೆ: ಸಚಿವ ಮಂಕಾಳು ವೈದ್ಯ

Jun 26 2024, 12:32 AM IST
ಎಂಡೊಸಲ್ಫಾನ್ ಪೀಡಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಬೇಕು. ಇದರಿಂದ ಯಾರೊಬ್ಬರೂ ವಂಚಿತರಾಗದಂತೆ ಕ್ರಮ ವಹಿಸಿ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ: ತನಿಖೆಗೆ ಬಿಜೆಪಿ ಒತ್ತಾಯ

May 31 2024, 02:15 AM IST
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved