• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಮಂಡಳಿಯಲ್ಲೂ ₹4 ಕೋಟಿ ಅಕ್ರಮ ವರ್ಗಾವಣೆ!

Jul 15 2024, 01:45 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಗಳಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದು ದೊಡ್ಡ ವಿವಾದವಾಗಿರುವಾಗಲೇ, ರಾಜ್ಯ ವಕ್ಫ್‌ ಮಂಡಳಿಯಲ್ಲೂ ಇಂತಹುದೇ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

ಕಲಬುರಗಿ: ನಗರಾಭಿವೃದ್ದಿ ಇಲಾಖೆ ಎಡವಟ್ಟು: ಮೃತ ಎಂಜಿನಿಯರ್‌ಗೂ ವರ್ಗಾವಣೆ

Jul 14 2024, 01:38 AM IST
ಕಲಬುರಗಿ: ನಗರಾಭಿವೃದ್ದಿ ಇಲಾಖೆ ಎಡವಟ್ಟು: ಮೃತ ಎಂಜಿನಿಯರ್‌ಗೂ ವರ್ಗಾವಣೆ

₹2.47 ಕೋಟಿ ಅಕ್ರಮ ಹಣ ವರ್ಗಾವಣೆ ಭಾಗೀದಾರರಿಗೆ ಕಠಿಣ ಶಿಕ್ಷೆ

Jul 14 2024, 01:36 AM IST
ನಿಗಮ ಹಾಗೂ ಮಂಡಳಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳು ಕಾರ್ಯ ಮಾಡುತ್ತಿರುವ ಬಗ್ಗೆ ಹಲವಾರು ಮಾಹಿತಿಗಳು ಲಭ್ಯ

ಈಗ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಹಣ ವರ್ಗಾವಣೆ ಪತ್ತೆ

Jul 14 2024, 01:32 AM IST
ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿದ್ದ ₹2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮುಖ್ಯ ಶಿಕ್ಷಕರ ವರ್ಗಾವಣೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮುತ್ತಿಗೆ

Jul 12 2024, 01:41 AM IST
ಮುಖ್ಯ ಶಿಕ್ಷಕ ರಮಾನಂದರನ್ನು ನಾಳೆಯೇ ದಡ್ಡಲಕಾಡು ಶಾಲೆಯಲ್ಲಿ ಮತ್ತೆ ಕರ್ತವ್ಯದಲ್ಲಿ ಮುಂದುವರಿಸಬೇಕು ತಪ್ಪಿದ್ದಲ್ಲಿ ಮತ್ತೆ ನಾಳೆಯೂ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಮೈಸೂರು ಡಿ.ಸಿ. ಸೇರಿ 23 ಐಎಎಸ್‌ಗಳ ವರ್ಗಾವಣೆ

Jul 06 2024, 11:35 AM IST

ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೇರಿದಂತೆ 23 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

27 ಸೊಸೈಟಿಗಳಿಗೆ ₹18 ಕೋಟಿ ಹಣ ವರ್ಗಾವಣೆ

Jul 06 2024, 01:17 AM IST
ನಗರದಲ್ಲಿ ಅಸ್ತಿತ್ವದಲ್ಲಿ ಇಲ್ಲದಿರುವ ಸಹಕಾರಿ ಸಂಘ ಹಾಗೂ ಕೋ ಆಪರೇಟಿವ್‌ ಸೊಸೈಟಿಗಳಿಗೆ ಅಕ್ರಮವಾಗಿ ಬಿಬಿಎಂಪಿಯಿಂದ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಪಶ್ಚಿಮ ವಲಯದ ವ್ಯಾಪ್ತಿಯಲ್ಲಿ ಬರೋಬ್ಬರಿ 18 ಕೋಟಿ ರು. ಬಿಡುಗಡೆಯಾಗಿದೆ.

ಬೀದರ್‌: ಎಸ್‌ಪಿ ವರ್ಗಾವಣೆ ಬೆನ್ನಲ್ಲೇ ಡಿಸಿ ಗೋವಿಂದರೆಡ್ಡಿ ವರ್ಗ

Jul 06 2024, 12:48 AM IST
ಬೀದರ್‌ ಜಿಲ್ಲಾಧಿಕಾರಿಯಾಗಿದ್ದ ಗೋವಿಂದರೆಡ್ಡಿ ಅವರು ಗದಗ ಜಿಲ್ಲಾಧಿಕಾರಿಗಳಾಗಿ ವರ್ಗವಾಗಿದ್ದು ಅವರು ನೂತನ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು

ಕೊಪ್ಪಳ ಎಸ್‌ಪಿ ವರ್ಗಾವಣೆ, ಜಟಾಪಟಿ

Jul 06 2024, 12:46 AM IST
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಿಗೋಡಿ ಅವರ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಡಾ. ಎಲ್. ರಾಮ ಅರಸಿದ್ಧಿ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿದ್ದಕ್ಕೆ ಈಗ ಮೌಖಿಕವಾಗಿ ಬ್ರೇಕ್ ಹಾಕಲಾಗಿದ್ದು, ಭಾರಿ ಹೈಡ್ರಾಮಾವೇ ನಡೆಯುತ್ತಿದೆ.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ವರ್ಗಾವಣೆ

Jul 05 2024, 12:46 AM IST
ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ನಾಗೇಶ್ ಅವರು, ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದೇ, ಯಾರ ಹಂಗೂ ಇಲ್ಲದೇ, ತಮಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿದ್ದರು. ಇದರಿಂದ ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ಇದೇ ಪ್ರಥಮ ಬಾರಿಗೆ ಓರ್ವ ವರ್ಗಾವಣೆಗೊಂಡ ಎಸ್ಪಿಗೆ ಹೂ ಮಳೆಗೈದು, ಜೈಕಾರ ಹಾಕಿ ಬೀಳ್ಕೊಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved