• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಸ್ಡಿಎಲ್‌ನಿಂದ ದಾಖಲೆಯ 1787 ಕೋಟಿ ರು. ವಹಿವಾಟು

Oct 26 2025, 02:00 AM IST

ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) 2024-2025ನೇ ಹಣಕಾಸು ವರ್ಷದಲ್ಲಿ ದಾಖಲೆಯ 1,787 ಕೋಟಿ ರು. ವಹಿವಾಟು ನಡೆಸಿದೆ. ಸಂಸ್ಥೆ ಒಟ್ಟು 451 ಕೋಟಿ ರು. ಲಾಭಗಳಿಸಿದ್ದು, 135 ಕೋಟಿ ರು. ಅನ್ನು ಸರ್ಕಾರಕ್ಕೆ ಲಾಭಾಂಶವಾಗಿ ನೀಡಿದೆ. 

₹800 ಕೋಟಿ ವಹಿವಾಟು ನಡೆಸಿ ಶಿಕ್ಷಕರ ಸಂಘ ಮಾದರಿ: ಮಂಜುನಾಥ ಗೌಡ

Sep 25 2025, 01:00 AM IST
ಕಳೆದ 17 ವರ್ಷಗಳ ಹಿಂದೆ ತೀರ್ಥಹಳ್ಳಿ ತಾಲೂಕಿಗೆ ಸೀಮಿತವಾಗಿ ಪ್ರಾರಂಭವಾದ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಂಘವು ಅತ್ಯಂತ ಕಡಿಮೆ ಅವಧಿಯಲ್ಲಿ ರಾಜ್ಯದ 25 ಜಿಲ್ಲೆ ಮತ್ತು 155 ತಾಲೂಕುಗಳಿಗೆ ತನ್ನ ಕಾರ್ಯವ್ಯಾಪ್ತಿ ವಿಸ್ತರಿಸಿದ್ದು, ವಾರ್ಷಿಕ 800 ಕೋಟಿ ರು.ಗೂ ಅಧಿಕ ವಹಿವಾಟು ನಡೆಸುವ ಮೂಲಕ ರಾಜ್ಯದ ಸಹಕಾರ ಕ್ಷೇತ್ರದಲ್ಲಿ ದಾಖಲೆ ನಿರ್ಮಿಸಿದೆ.

ರೈತರು ಸಹಕಾರ ಸಂಸ್ಥೆಗಳಲ್ಲಿ ವಹಿವಾಟು ನಡೆಸಿ

Sep 22 2025, 01:00 AM IST
ಸಾಲ ಬೇಕಾದಾಗ ಸಹಕಾರ ಸಂಘಗಳಿಗೆ ಬರುತ್ತೀರಿ, ಆರ್ಥಿಕ ವ್ಯವಹಾರವನ್ನು ಮಾತ್ರ ವಾಣಿಜ್ಯ ಬ್ಯಾಂಕುಗಳಲ್ಲಿ ಮಾಡುತ್ತೀರಿ, ಇದು ಸರಿನಾ? ಸಹಕಾರ ಸಂಸ್ಥೆಗಳಲ್ಲೇ ಖಾತೆ ತೆರೆದು ಒಡವೆ ಸಾಲ, ವಾಹನಗಳ ಸಾಲ, ಮತ್ತಿತರ ವ್ಯವಹಾರಗಳನ್ನು ನಮ್ಮಲ್ಲಿಯೇ ಮಾಡಿ ಎಂದು ಮಾಜಿ ಸಹಕಾರ ಸಚಿವ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್.ರಾಜಣ್ಣ ರೈತರಿಗೆ ಹೇಳಿದರು.

ಡಿಜಿಟಲ್‌ ಪಾವತಿಯಲ್ಲಿ ಕ್ರಾಂತಿಗೆ ಕಾರಣವಾದ ಯುಪಿಐ ದೈನಂದಿನ ವಹಿವಾಟು ಮಿತಿ ಏರಿಕೆ

Sep 16 2025, 12:03 AM IST

 ಡಿಜಿಟಲ್‌ ಪಾವತಿಯಲ್ಲಿ ಕ್ರಾಂತಿಗೆ ಕಾರಣವಾದ ಯುಪಿಐ ನಿಯಮಗಳಲ್ಲಿ ಸರ್ಕಾರ ಕೆಲ ಬದಲಾವಣೆ ಮಾಡಿದ್ದು ಸೆ.15ರಿಂದಲೇ ಈ ಬದಲಾವಣೆಗಳು ಜಾರಿಗೆ ಬಂದಿದೆ.

ಖಾದಿ ಉತ್ಸವ-2025ಗೆ ತೆರೆ: ₹ 1.50 ಕೋಟಿ ವಹಿವಾಟು

Sep 04 2025, 01:01 AM IST
ಕೊಪ್ಪಳದಲ್ಲಿ 10 ದಿನ ನಡೆದ ರಾಜ್ಯಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮಂಗಳವಾರ ತೆರೆ ಬಿದ್ದಿದ್ದು ಬರೋಬ್ಬರಿ ₹ 1.50 ಕೋಟಿ ವಹಿವಾಟು ನಡೆದಿದೆ.

ಆಗಸ್ಟ್‌ನಲ್ಲಿ ಯುಪಿಐನಿಂದ ದಾಖಲೆ 200 ಕೋಟಿ ವಹಿವಾಟು ದಾಖಲು

Sep 02 2025, 01:00 AM IST
ಕಳೆದ ತಿಂಗಳು ಯುಪಿಐ 200 ಕೋಟಿಯಷ್ಟು ವಹಿವಾಟು ನಡೆಸಿದೆ ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಗದು ಅಂಕಿ ಅಂಶ ಮಾಹಿತಿ ನೀಡಿದೆ. ಜುಲೈ ತಿಂಗಳಿನಲ್ಲಿ ಯುಪಿಐ 194.7 ಕೋಟಿ ವಹಿವಾಟು ನಡೆಸಿತ್ತು.

ವಹಿವಾಟು ಮಿತಿ ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯ

Aug 08 2025, 01:01 AM IST
ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ ₹೪೦ ಲಕ್ಷ (ಸರಕಿಗೆ), ₹೨೦ ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು ವಾಣಿಜ್ಯ ತೆರಿಗೆ ಉಪ ಆಯುಕ್ತ ರಾಘವೇಂದ್ರ ಸುಣಗಾರ ತಿಳಿಸಿದರು.

ನಿಗದಿತ ಸ್ಥಳದಲ್ಲೇ ವ್ಯಾಪಾರಸ್ಥರು ವಹಿವಾಟು ನಡೆಸಲು ಡಿವೈಎಸ್‌ಪಿ ಮುರಳೀಧರ್ ಸೂಚನೆ

Aug 07 2025, 12:45 AM IST
ನಗರದ ಹಲವು ಭಾಗದ ರಸ್ತೆಗಳಲ್ಲಿ ವ್ಯಾಪಾರಿಗಳು ವಹಿವಾಟು ನಡೆಸಿ, ಅಳಿದುಳಿದ ಹೂವು, ಬಾಳೆದಿಂಡು, ಮಾವಿನ ಎಲೆ ಇನ್ನಿತರೆ ವಸ್ತುಗಳನ್ನು ಅಲ್ಲೇ ಬಿಟ್ಟು ಹೋಗುವುದರಿಂದ ಮಳೆ ನೀರಿನೊಂದಿಗೆ ಸೇರಿ ಚರಂಡಿ ತುಂಬುತ್ತದೆ. ಇದರಿಂದ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತದೆ.

ತರಕಾರಿ ಬ್ರಶ್ಶು, ಚಿಕ್ಕಿ ಮಿಠಾಯಿಯಿಂದ ‘ಸಂಕಲ್ಪ’ ಕೋಟಿ ವಹಿವಾಟು

Jul 29 2025, 03:17 AM IST

ಬೇರೆ ಕಂಪನಿಗಳಲ್ಲಿ ಕೆಲಸ ಮಾಡಿ ಸ್ವಂತ ಕಂಪನಿಯ ಸಂಕಲ್ಪ ಮಾಡಿದ ಶಮಂತ್‌ । ಆರಂಭದಲ್ಲಿ ಮೈ ಉಜ್ಜುವ ನೈಸರ್ಗಿಕ ಬ್ರಶ್‌ । ಜೊತೆಗೆ ಚಿಕ್ಕಿ ಮಿಠಾಯಿ ಮಾಡಿ ₹1 ಕೋಟಿ ವ್ಯವಹಾರ

ಮಹಿಳಾ ಕಳಜಿಯಂನಿಂದ 30.86 ಕೋಟಿ ವಹಿವಾಟು

Jul 26 2025, 12:00 AM IST
ಮಹಿಳಾ ಕಳಂಜಿಯಂ ಒಕ್ಕೂಟ (ರಿ) ಧಾನ್ ಪೌಂಡೇಷನ್‌ ವತಿಯಿಂದ ಗುರುವಾರ 21ನೇ ವರ್ಷದ ಸರ್ವ ಸದಸ್ಯರ ಸಭೆಯನ್ನು ಪಟ್ಟಣದ ಬನಶಂಕರಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • 2
  • 3
  • 4
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved