• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಖಿ ಹಬ್ಬ ಸಂಭ್ರಮ : ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದಿಂದ ದಾಖಲೆಯ 12,000 ಕೋಟಿ ರು. ರಾಖಿ ವಹಿವಾಟು ನಿರೀಕ್ಷೆ

Aug 19 2024, 12:50 AM IST
ಸೋಮವಾರ ರಾಖಿ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ದೇಶಾದ್ಯಂತ ದಾಖಲೆಯ ₹12,000 ಕೋಟಿಗೂ ಹೆಚ್ಚು ರಾಖಿ ವ್ಯಾಪಾರವನ್ನು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ನಿರೀಕ್ಷಿಸಿದೆ.

ಸ್ವಸಹಾಯ ಸಂಘಗಳ ಹಣಕಾಸು ವಹಿವಾಟು ಡಿಜಿಟಲೀಕರಣ: ಎಲ್‌.ಎನ್‌.ಮನೀಶ್

Jul 11 2024, 01:31 AM IST
ನರಸಿಂಹರಾಜಪುರ, ಸ್ವ ಸಹಾಯ ಸಂಘಗಳ ಹಣಕಾಸಿಗೆ ಸಂಬಂಧಿಸಿದಂತೆ ಇನ್ನು ಮುಂದೆ ಮೊಬೈಲ್ ಆ್ಯಪ್ ಮೂಲಕ ಡಿಜಿಟಲೀಕರಣ ವಾಗಲಿದೆ ಎಂದು ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ ಹೇಳಿದರು.

ಚನ್ನಪಟ್ಟಣ ಎಪಿಎಂಸಿಯಲ್ಲಿ ಮಾವು ವಹಿವಾಟು ತೀವ್ರ ಕುಸಿತ!

Jul 08 2024, 12:35 AM IST
ರಾಮನಗರ: ಹವಾಮಾನ ವೈಪರೀತ್ಯದಿಂದಾಗಿ ಈ ಬಾರಿಯೂ ಜಿಲ್ಲೆಯಲ್ಲಿ ಮಾವು ಇಳುವರಿ ತೀವ್ರ ಕುಸಿತ ಕಂಡಿದ್ದು, ಕಳೆದ 9 ವರ್ಷಗಳಿಗೆ ಹೋಲಿಸಿದರೆ ಚನ್ನಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆಗೆ ಉತ್ಪನ್ನದ ಆವಕ ತೀರಾ ಕಡಿಮೆಯಾಗಿದೆ.

ಕೃಷಿ ವಿವಿ ಸಂತೆ: ಅರ್ಧ ದಿನದಲ್ಲೇ ಭರ್ಜರಿ ವಹಿವಾಟು

Jun 23 2024, 02:07 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಶನಿವಾರ ಅರ್ಧ ದಿನ ನಡೆದ ಸಂತೆಗೆ ಭರ್ಜರಿ ಸ್ಪಂದನೆ ಸಿಕ್ಕಿದೆ.

ಕೆವಿಜಿ ಬ್ಯಾಂಕ್‌, 35 ಸಾವಿರ ಕೋಟಿ ವಹಿವಾಟು

May 25 2024, 12:46 AM IST
ಸಾಲದ ಬಡ್ಡಿಯನ್ನು ಸಾಕಷ್ಟು ತಗ್ಗಿಸಲಾಗಿದ್ದು ಹೊಸ ಆರ್ಥಿಕ ವರ್ಷದ ಸಾಲಿನಲ್ಲೂ ಕೃಷಿ ,ಉದ್ಯಮ ಮತ್ತು ಗೃಹಸಾಲ ಒಳಗೊಂಡು ರಿಟೇಲ್ ಸಾಲಗಳಿಗೆ ಆದ್ಯತೆ ನೀಡಲಾಗುತ್ತಿದೆ.

ಬ್ಯಾಡಗಿ ಮೆಣಸಿನಕಾಯಿ ₹3187 ಕೋಟಿ ವಹಿವಾಟು!

May 20 2024, 01:33 AM IST
ಬರಗಾಲದ ಛಾಯೆಯ ನಡುವೆಯೂ ಪ್ರಸಕ್ತ ವರ್ಷ ಇಲ್ಲಿನ ಮೆಣಸಿನಕಾಯಿ ಮಾರುಕಟ್ಟೆ ₹3187 ಕೋಟಿ ವಹಿವಾಟು ನಡೆಸುವ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆ ಗೌರವಕ್ಕೆ ಪಾತ್ರವಾಗಿದೆ!

ಆಹಾರ ತಯಾರಕರು ವಹಿವಾಟು ವಿವರ ಸಲ್ಲಿಸಲು ಸೂಚನೆ

May 14 2024, 01:08 AM IST
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಜಿಲ್ಲೆಯಾದ್ಯಂತ ಆಹಾರ ಪರವಾನಗಿ ಪಡೆದಿರುವ ತಯಾರಕರು ವಹಿವಾಟಿನ ವಿವರವನ್ನು ಕಾಲಮಿತಿಯೊಳಗೆ ಸಲ್ಲಿಸಬೇಕು.

ಅಕ್ಷಯ ತೃತೀಯ: ಚಿನ್ನಾಭರಣ ಮಳಿಗೆಯಲ್ಲಿ ಭರ್ಜರಿ ವಹಿವಾಟು

May 11 2024, 01:31 AM IST
ಕೆಲವು ಆಭರಣ ಮಳಿಗೆಗಳಲ್ಲಿ ಆಕ್ಷಯ ತೃತೀಯಗೆಂದು ವಿಶೇಷ ಕೊಡುಗೆಗಳನ್ನು ನೀಡಲಾಗಿತ್ತು. ಗ್ರಾಹಕರನ್ನು ಆಕರ್ಷಿಸಲು ಚಿನ್ನ, ಹರಳು, ವಜ್ರಾಭರಣಗಳ ಮೇಲೆ ಒಂದಷ್ಟು ರಿಯಾಯಿತಿ, ಮೇಕಿಂಗ್ ಶುಲ್ಕ ಕಡಿತ ಇತ್ಯಾದಿ ಕೊಡುಗೆ ನೀಡಲಾಗಿತ್ತು. ಈ ಬಾರಿಯ ಅಕ್ಷಯ ತೃತೀಯದಂದು ನಿರೀಕ್ಷೆಯಂತೆ ಉತ್ತಮ ಖರೀದಿ ನಡೆಯಿತು. ಕಳೆದ ಒಂದು ವಾರದಿಂದ ಬುಕ್ಕಿಂಗ್ ಕೂಡ ಉತ್ತಮವಾಗಿತ್ತು.

ಬ್ಯಾಂಕ್ ವಹಿವಾಟು, ಚುನಾವಣಾ ವೆಚ್ಚದ ಮೇಲೆ ನಿಗಾ ಇರಲಿ-ರಘುನಂದನ ಮೂರ್ತಿ

Apr 03 2024, 01:30 AM IST
ಚುನಾವಣಾ ವೆಚ್ಚಗಳ ಮೇಲೆ ತೀವ್ರತರ ನಿಗಾವಹಿಸಬೇಕು. ಪ್ರತಿ ರಾಜಕೀಯ ಚಟುವಟಿಕೆಗಳು, ಚುನಾವಣಾ ಸಭೆ-ಸಮಾರಂಭ, ರ್ಯಾ ಲಿಗಳು ಹಾಗೂ ಸಂಶಯಾಸ್ಪದ ಬ್ಯಾಂಕ್ ವಹಿವಾಟು ಹಾಗೂ ವ್ಯಾಲೆಟ್ ಮೂಲಕ ಹಣ ವರ್ಗಾವಣೆಯ ಚಟುವಟಿಕೆ ಮೇಲೆ ನಿಗಾ ವಹಿಸಿ.

ಯುಪಿಐ ವಹಿವಾಟು ನಡೆಸಿದ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಪ್ರಶಸ್ತಿ

Mar 31 2024, 02:17 AM IST
ಟಿಕೆಟ್‌ ವಿತರಣಾ ಪಾಕ್ಷಿಕ ಅಭಿಯಾನದ ಅವಧಿಯಲ್ಲಿ ಅತಿ ಹೆಚ್ಚು ವಹಿವಾಟು ಮಾಡಿರುವ ವಿಭಾಗ, ಘಟಕ, ನಿರ್ವಾಹಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
  • < previous
  • 1
  • 2
  • 3
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved