• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಟಲ್ ಬಿಹಾರಿ ವಾಜಪೇಯಿ ಜನ್ಮಶತಮಾನೋತ್ಸವ

Dec 26 2024, 01:01 AM IST
Bhadravati Taluk BJP Mandal celebrates Centenary of Deepavali

ವಾಜಪೇಯಿ-100: ಅಟಲ್‌ಜೀ ಅಮರ್ ರಹೇ..

Dec 26 2024, 01:01 AM IST
ಸುವರ್ಣ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ನಿರ್ಮಾತೃ, ಅಜಾತಶತೃ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ವರ್ಷದ ಜನ್ಮದಿನಾಚರಣೆಯನ್ನು ನಗರದ ಹೊರವಲಯದ ಜಿಲ್ಲಾ ಪಂಚಾಯಿತಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-48ರ ಬದಿ ಬುಧವಾರ ಬೆಳಗ್ಗೆ ಬಿಜೆಪಿ ಜಿಲ್ಲಾ ಘಟಕದಿಂದ ಆಚರಿಸಲಾಯಿತು.

ಭಾರತ ಬಲಿಷ್ಠತೆಗೆ ಬದುಕು ಸಮರ್ಪಿಸಿದ ಪ್ರಧಾನಿ ವಾಜಪೇಯಿ

Dec 26 2024, 01:01 AM IST
ಇಡೀ ಬದುಕನ್ನು ರಾಷ್ಠದ ಹಿತಕ್ಕಾಗಿ ಸಮರ್ಪಿಸಿದ, ವಿಶ್ವವೇ ಮೆಚ್ಚುವಂತಹ ಉತ್ತಮ ಆಡಳಿತಕ್ಕೆ ಶಕ್ತಿ ತುಂಬಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ನಾಂದಿ ಹಾಡಿದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅ‍ವರಾಗಿದ್ದಾರೆ. ಅವರ 100ನೇ ಹುಟ್ಟುಹಬ್ಬ ಆಚರಿಸುತ್ತಿರುವುದೇ ಭಾರತೀಯರಾದ ನಮಗೆ ಹೆಮ್ಮೆಯ ಸಂಗತಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಅಪ್ರತಿಮ ರಾಷ್ಟ್ರಪ್ರೇಮಿ, ಅಜಾತಶತ್ರು ವಾಜಪೇಯಿ: ನಿಂಗರಾಜ್‌ಗೌಡ

Dec 26 2024, 01:00 AM IST
ವಾಜಪೇಯಿ ಅವರು ದೆಹಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ೧೦ ಬಾರಿ ಸಂಸದರಾಗಿ, ೨ ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ, ಮಧ್ಯ ಪ್ರದೇಶದಲ್ಲಿ ಹುಟ್ಟಿ ಇಡೀ ದೇಶದಲ್ಲಿ ಒಬ್ಬ ರಾಜಕಾರಣಿ ಹೇಗಿರಬೇಕು, ಅಜಾತಶತ್ರುವಾಗಿ ಹೇಗೆ ಬಾಳಬೇಕು ಎಂಬುದಕ್ಕೆ ಮಾದರಿ ನಾಯಕರಾಗಿದ್ದಾರೆ.

ಅಟಲಬಿಹಾರಿ ವಾಜಪೇಯಿ ಶಾಲೆಯಲ್ಲಿ ಮಕ್ಕಳ ಸಂಸತ್ ರಚನೆ

Jul 26 2024, 01:49 AM IST
ಅಟಲ್ ಬಿಹಾರಿ ಶಾಲೆಯ ವಿದ್ಯಾರ್ಥಿ ಮಹೇಶ ಸಾಥಿಹಾಳ ನಾಯಕನಾಗಿ ಹಾಗೂ ವಿದ್ಯಾರ್ಥಿನಿ ಸಮನ್ವಿತಾ ಪೂಜಾರಿ ನಾಯಕಿಯಾಗಿ ಆಯ್ಕೆಯಾಗಿ, ಶಾಲಾ ಕರ್ತವ್ಯಗಳನ್ನು ಪಾಲಿಸುವುದಾಗಿ ಮುಖ್ಯ ಗುರುಗಳ ನೇತೃತ್ವದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಧಾನಿ ಮೋದಿ ವಾಜಪೇಯಿ ಕನಸು ನನಸು ಮಾಡಲಿ: ವೀರಭಸಪ್ಪ ಹೂಗಾರ

Jun 13 2024, 12:50 AM IST
ಹರಿದು ಸಮುದ್ರ ಸೇರಿ ವ್ಯರ್ಥವಾಗುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಕನಸನ್ನು ದಿ. ಅಟಲ್ ಬಿಹಾರಿ ವಾಜಪೇಯಿ.ವರು ಕಂಡಿದ್ದರು. ಆ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಬೇಕ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.

ಅಟಲ್‌ಬಿಹಾರಿ ವಾಜಪೇಯಿ ಶಾಲೆಯಲ್ಲಿ ಪರಿಸರ ದಿನ

Jun 06 2024, 12:31 AM IST
ವಿಜಯಪುರ: ನಗರದ ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಆಚರಿಸಲಾಯಿತು. ಹಸಿರು ಬೆಳೆಸಿ ನಾಡು ಉಳಿಸಿ ಎಂಬ ನುಡಿಯಂತೆ ನಮ್ಮ ಶಾಲೆಯಲ್ಲಿ ಮಕ್ಕಳು ನೃತ್ಯ ಮತ್ತು ಭಾಷಣದಿಂದ ಪರಿಸರ ಜಾಗೃತಿ ಮೂಡಿಸಲಾಯಿತು.

ವಾಜಪೇಯಿ, ಮೋದಿ ಹೆಸರೇಳಿ ಗೆದ್ದವರ ಸಾಧನೆ ಶೂನ್ಯ

Apr 27 2024, 01:19 AM IST
ವಾಜಪೇಯಿ, ಮೋದಿ ಹೆಸರು ಹೇಳಿ, ಮೂರು ಸಲ ಸಂಸದರಾದವರ ಸಾಧನೆ ಶೂನ್ಯವಾಗಿದ್ದು, ಒಂದೇ ಒಂದು ಉತ್ತಮ ಅಭಿವೃದ್ಧಿ ಕಾರ್ಯ ಯಾವುದಿದೆ ಎಂದು ತೋರಿಸಲಿ ನೋಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ವಾಜಪೇಯಿ ಕನಸು, ಮೋದಿಯಿಂದ ನನಸು

Mar 23 2024, 01:01 AM IST
ಅಟಲ್‌ ಬಿಹಾರಿ ವಾಜಪೇಯಿ ಅವರು ಕಂಡ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡುತ್ತಿದ್ದಾರೆ. ಈ ಬಾರಿ ಬಿಜೆಪಿ 400 ಸ್ಥಾನ ಗೆಲುವು ಗುರಿ ಹೊಂದಿದೆ.

ಗುರುಮಠಕಲ್‌: ವಾಜಪೇಯಿ ಜನ್ಮದಿನಾಚರಣೆ

Dec 28 2023, 01:47 AM IST
ಬೂತ್ ಅಧ್ಯಕ್ಷರ ಮನೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಲಿತಾ ಅನಪುರ ಭೇಟಿ
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved